• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಬದುಕಿನ ದಾರಿ ದೀಪ: ಡಾ.ಪಾಟೀಲ್‌
ಮಕ್ಕಳಲ್ಲಿ ಅನೇಕ ಪ್ರತಿಭೆಗಳಿವೆ. ಪ್ರೋತ್ಸಾಹಗಳಿರದ ಕಾರಣ ಮಕ್ಕಳು ಬೆಳೆಯಲು ಅನಾನೂಲ. ಇಂದಿನ ವ್ಯವಸ್ಥೆಯಲ್ಲಿ ಮಕ್ಕಳು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರಲು ಇಂಥ ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆಗಳು ಅನಿವಾರ್ಯ ಎಂದು ತೋಟಗಾರಿಕೆ ಕಾಲೇಜ್‌ನ ಡೀನ್‌ ಡಾ.ಎಸ್‌.ವಿ.ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಕಲಚೇತನ ಮಕ್ಕಳಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ಶಾಸಕ ಪ್ರಭು ಚವ್ಹಾಣ್‌
ವಿಕಲಚೇತನರ ಹಿತಾಸಕ್ತಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಎಲ್ಲ ಕಲ್ಯಾಣ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಮಾಜಿ ಸಚಿವರು ಹಾಗೂ ಔರಾದ್‌ (ಬಿ) ಶಾಸಕರಾದ ಪ್ರಭು ಚವ್ಹಾಣ್‌ ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆಯಲ್ಲಿ ವಿವಿಧ ಯೋಜನೆಯಲ್ಲಿ ಅವ್ಯವಹಾರ
ಬೀದರ್‌ ಮಹಾನಗರ ಪಾಲಿಕೆಯಲ್ಲಿ ವಿವಿಧ ಯೋಜನೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸೋಮವಾರ ದಲಿತ ಸಂಘರ್ಷ ಸಮಿತಿಯಿಂದ ಕಚೇರಿಗೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸೆ.3ಕ್ಕೆ ಬಸವ ಸಂಸ್ಕೃತಿ ಅಭಿಯಾನಕ್ಕೆ ಸಿದ್ಧತೆ
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಆಯೋಜಿಸಲಾಗುತ್ತಿರುವ ಬಸವ ಸಂಸ್ಕೃತಿ ಅಭಿಯಾನದಲ್ಲಿ ನಾಡಿನ ನೂರಾರು ಮಠಾಧೀಶರು, ಶರಣ ಸಂತರು ಸೇರಿದಂತೆ ಸುಮಾರು 50ಸಾವಿರ ಬಸವ ಭಕ್ತರ ಆಗಮನವನ್ನು ನಿರೀಕ್ಷಿಸಲಾಗಿದೆ ಎಂದು ಬಸವ ಸಂಸ್ಕೃತಿ ಅಭಿಯಾನ ಸಮಿತಿಯ ಅಧ್ಯಕ್ಷ ಬಸವರಾಜ ಧನ್ನೂರ್‌ ತಿಳಿಸಿದರು.
ಬಸವಕಲ್ಯಾಣದಲ್ಲಿ ಶರಣ ವಿಜಯೋತ್ಸವ ನಾಡಹಬ್ಬಕ್ಕೆ ಸಿದ್ಧತೆ
ಕಲ್ಯಾಣ ಕ್ರಾಂತಿಯಲ್ಲಿ ಹುತಾತ್ಮ ಶರಣರ ಸ್ಮರಣೆಗಾಗಿ ಸೆ. 22ರಿಂದ ಅಕ್ಟೋಬರ್ 2ರವರೆಗೆ ಶರಣ ವಿಜಯೋತ್ಸವ ನಾಡಹಬ್ಬ ಹಾಗೂ ಲಿಂಗವಂತ ಹುತಾತ್ಮ ದಿನಾಚರಣೆಯನ್ನು ಅರ್ಥಪೂರ್ಣ ಮತ್ತು ವೈವಿಧ್ಯಮಯವಾಗಿ ಆಚರಿಸಲು ನಿರ್ಧರಿಸಲಾಗಿದೆ.
ರೈತರಿಗೆ ಹೆಕ್ಟೇರ್‌ಗೆ 50 ಸಾವಿರ ರು. ಪರಿಹಾರ ನೀಡಲು ಆಗ್ರಹ
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಹೆಕ್ಟೇರ್‌ಗೆ 50 ಸಾವಿರ ರು. ಪರಿಹಾರ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ಆಗ್ರಹಿಸಿದೆ.
ಸಡಗರ, ಸಂಭ್ರಮದಿಂದ ಗಣೇಶ ಮೂರ್ತಿಗಳ ವಿಸರ್ಜನೆ
ಗಣಪತಿ ಬೊಪ್ಪ ಮೋರಾಯದ್ದೆ ಜೋರು, ದೇವನಾಮಗಳ ಜೊತೆ ಸಿನಿ ಹಾಡುಗಳ ಝೇಂಕಾರ, ಕುಣಿದು ಕುಪ್ಪಳಿಸುತ್ತಿದ್ದ ಯುವ ಸಮುದಾಯ, ಕಣ್ಮನ ಸೆಳೆದ ವಿದ್ಯುತ್‌ ಅಲಂಕಾರ. ಹೀಗೆಯೇ ಸಂಭ್ರಮ ಸಡಗರದೊಂದಿಗೆ ಪ್ರತಿಷ್ಠಾಪನೆಯಾಗಿ ಸರ್ವ ಭಕ್ತರ ಗಮನ ಸೆಳೆದು ಆಶೀರ್ವಾದವಷ್ಟೇ ಅಲ್ಲ ಜನ ಜಾಗೃತಿಯನ್ನೂ ಮೂಡಿಸುವ ಯತ್ನ ಮಾಡಲಾಗಿತ್ತು. ಕಣ್ಣಗಲಿಸಿದಲ್ಲೆಲ್ಲ ಜನ ಸಾಗರ, ಇದರ ಮಧ್ಯ ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ವಿಘ್ನ ನಿವಾರಕ ವಿನಾಯಕನ ವಿಸರ್ಜನೆ ಕಾರ್ಯ ನಡೆಯಿತು.
₹2.44 ಕೋಟಿ ಮೌಲ್ಯದ ಗುಟಕಾ,ಕಚ್ಚಾ ವಸ್ತು ಪತ್ತೆ: ಎಸ್‌ಪಿ ಗುಂಟಿ
ನಗರದ ಹೊರವಲಯದಲ್ಲಿ ಸುಮಾರು 2.44 ಕೋಟಿ ರುಪಾಯಿ ಮೌಲ್ಯದ ಅಕ್ರಮ ಗುಟಕಾ, ಪಾನ್‌ ಮಸಾಲಾ ಸಂಗ್ರಹಿಸಿಟ್ಟಿದ್ದ ಸ್ಥಳ ಅಲ್ಲದೆ, ಗುಟಕಾ ತಯಾರಿಸುವ ಘಟಕದ ಮೇಲೆ ದಾಳಿ ಮಾಡಿ ಅಕ್ರಮ ಹೆಸರಿನಲ್ಲಿ ತಯಾರಿಸಲಾಗುತ್ತಿದ್ದ ಗುಟಕಾ ಮತ್ತು ಗುಟಕಾ ಕಚ್ಚಾ ಸಾಮಗ್ರಿಗಳನ್ನು ಜಪ್ತಿ ಮಾಡಿ 8 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಭೇಟಿ
ಪೌರಾಡಳಿತ ಮತ್ತು ಹಜ್‌ ಖಾತೆ ಸಚಿವ ರಹೀಮ್‌ ಖಾನ್‌ ಅವರು ಭಾನುವಾರ ಬೀದರ್‌ ತಾಲೂಕಿನಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಸಂಗನಳ್ಳಿ, ಇಸ್ಲಾಂಪೂರ, ಇಮಾಮ್‌ಬಾದ್‌ ಹಳ್ಳಿ, ಮಾಳೆಗಾಂವ್‌, ಕಪಲಾಪೂರ, ಅಲಮಾಸ್‌ಪುರ, ಜಾಂಪಾಡ, ಅಲ್ಲಾಪೂರ ಹಾಗೂ ನೇಮತಾಬಾದ್‌ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಬೀದರ್‌: ರೋಟರಿ ಸಿಲ್ವರ್‌ ಸ್ಟಾರ್‌ ಪದಾಧಿಕಾರಿಗಳ ನೇಮಕ
ಜಿಲ್ಲೆಯ ರೋಟರಿ ಸಿಲ್ವರ್‌ ಸ್ಟಾರ್‌ ಕ್ಲಬ್‌ಗೆ ಅತ್ಯಂತ ಕಿರಿ ವಯಸ್ಸಿನ ಯುವಕ, ಲಂಡನ್‌ ಯೂತ್‌ ಕೌನ್ಸಿಲ್‌ ಸದಸ್ಯ ಇಲ್ಲಿನ ಉತ್ತರ ಕರ್ನಾಟಕ ಪತ್ರಿಕೆ ಹಾಗೂ ಸುದ್ದಿವಾಹಿನಿಯ ಸಿಇಒ ಆದೀಶ್‌ ರಜನೀಶ ವಾಲಿ ನೂತನ ಅಧ್ಯಕ್ಷರಾಗಿ ಹಾಗೂ ಕಾರ್ಯದರ್ಶಿಯಾಗಿ ಸೆಂಟ್‌ ಪೌಲ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಕಿರಣ್‌ ಸ್ಯಾಮ್ವೆಲ್‌ ಆಯ್ಕೆಯಾಗಿದ್ದು, ರೋಟರಿ ಇಂಟರ್‌ ನ್ಯಾಷನಲ್ ಡೈರೆಕ್ಟರ್ (2025-27) ಲೆಫ್ಟಿನಂಟ್‌ ಕೆ.ಪಿ.ನಾಗೇಶ್, ಅವರು ಇವರೀರ್ವರಿಗೂ ಪದಗ್ರಹಣ ಮಾಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 156
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved