ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾರಿಗೆ ನೌಕರರ ಮುಷ್ಕರ; ರಸ್ತೆಗಿಳಿಯದ ಬಸ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಂದ ಮಂಗಳವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿದ್ದ ಮುಷ್ಕರ ಸಾರ್ವಜನಿಕ ಪ್ರಯಾಣಿಕರ ಪ್ರಯಾಣಕ್ಕೆ ಅಡ್ಡಿಯಾಗಿ ಪರದಾಡುವಂತಾಗಿ ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಜೆ 5ರವರೆಗೆ ನಡೆಯಿತು.
ಬಡವರಲ್ಲಿ ಪ್ರಾಮಾಣಿಕತೆ ಹೆಚ್ಚು: ಅಬ್ದುಲ್ ಸಿದ್ದಿಕಿ
ಬಡ ಜನರಲ್ಲಿ ಪ್ರಾಮಾಣಿಕತೆ ಹೆಚ್ಚಿರುತ್ತದೆ ಎಂದು ಸಹುಲತ್ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಅಬ್ದುಲ್ ಜಬ್ಬಾರ್ ಸಿದ್ದಿಕಿ ಹೇಳಿದರು.
ಸರಳ ಜೀವನಕ್ಕೆ ಶರಣರ ಸಂದೇಶ ದಿವ್ಯೌಷಧ: ವಿದ್ಯಾವತಿ ಬಲ್ಲೂರ
ವಿಶ್ವದಲ್ಲಿ ಅನೇಕ ಕ್ರಾಂತಿಗಳು ಆಗಿವೆ. ಆದರೆ 12ನೇ ಶತಮಾನದಲ್ಲಿ ಆಗಿರುವ ಕ್ರಾಂತಿ ಹೆಣ್ಣು-ಮಣ್ಣು-ಹೊನ್ನಿಗಾಗಿ ಅಲ್ಲ, ಬಸವಣ್ಣನವರು ಉಡಲು, ಉಣ್ಣಲು, ನಡೆ ನುಡಿ ಕಲಿಸಿದ ಶರಣ ಧರ್ಮವಾಗಿದೆ ಎಂದು ಸಾಹಿತಿ ವಿದ್ಯಾವತಿ ಬಲ್ಲೂರ ತಿಳಿಸಿದರು.
ಅಂತಃಶಕ್ತಿ ಅರಿಯಲು ಧ್ಯಾನವೇ ಮೂಲ ಅಸ್ತ್ರ: ಸ್ವಾಮಿ ಜ್ಯೋತಿರ್ಮಯಾನಂದ
ಇಲ್ಲಿನ ಶಿವನಗರದಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮ ಪರಿಸರದಲ್ಲಿ ನಿರ್ಮಿಸುತ್ತಿರುವ ವಿವೇಕಾನಂದ ಧ್ಯಾನ ಕುಟೀರಕ್ಕೆ ಸೋಮವಾರ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಜ್ಯೋತಿರ್ಮಯಾನಂದ ಮಹಾರಾಜ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಅಲೆಮಾರಿಗಳ ಗುಡಿಸಲುಗಳಿಗೆ ಸಂಸದ ಭೇಟಿ
ಪಟ್ಟಣದ ಅಲೆಮಾರಿ ಜನಾಂಗ ವಾಸಿಸುವ ಗುಡಿಸಲು ಮನೆಗಳಿಗೆ ಸೋಮವಾರ ಭೇಟಿ ನೀಡಿದ ಸಂಸದ ಸಾಗರ ಖಂಡ್ರೆ ಅವರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಈಗಾಗಲೇ 2 ಎಕರೆ ಜಮೀನು ಮಂಜೂರಾತಿಯಾಗಿದೆ.
ತಾಯಿ-ಮಕ್ಕಳ ಆರೋಗ್ಯ ಬಗ್ಗೆ ಹೆಚ್ಚು ಕಾಳಜಿ ವಹಿಸಿ: ಸಚಿವ ಈಶ್ವರ ಖಂಡ್ರೆ
ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞರು ತಾಯಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಲಿಂಗಾಯತರು ಮೂಲತಃ ಹಿಂದೂಗಳೇ: ಅಲೋಕ್ ಕುಮಾರ್
ಲಿಂಗಾಯತರು ಮೂಲತಃ ಹಿಂದೂಗಳೇ ಆಗಿದ್ದಾರೆ. ಬಸವ ತತ್ವದ ಮಾರ್ಗದಲ್ಲಿ ನಡೆಯುತ್ತಿರುವುದಕ್ಕೆ ವಿರೋಧವಿಲ್ಲ. ಆದರೆ ಬರುವ ದಿನಗಳಲ್ಲಿ ನಡೆಯಲಿರುವ ಜನಗಣತಿಯ ಸಂದರ್ಭದಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಯಿಸುವಂತೆ ಮನವೊಲಿಸಲು ಲಿಂಗಾಯತ ಧಾರ್ಮಿಕ ಮುಖಂಡರನ್ನು ಭೇಟಿಯಾಗುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದರು.
ಶಾಸಕ ಶರಣು ಸಲಗರ್ ಅವರದ್ದು ಸಣ್ಣತನದ ರಾಜಕೀಯ: ಸುಧಾಕರ ಕೊಳ್ಳುರ್
ಮಾಜಿ ಎಂಎಲ್ಸಿ ವಿಜಯಸಿಂಗ್ ಅವರ ಜನಪ್ರಿಯತೆ ಸಹಿಸಿಕೊಳ್ಳದ ಶಾಸಕ ಶರಣು ಸಲಗರ್ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ್ ಖಂಡಿಸಿದ್ದಾರೆ.
ಬಸವ ಸಂಸ್ಕೃತಿ ಅಭಿಯಾನದ ಯಶಸ್ಸಿಗೆ ಕೈ ಜೋಡಿಸಿ: ಡಾ. ಬಸವಲಿಂಗ ಪಟ್ಟದ್ದೇವರು
ಸೆಪ್ಟೆಂಬರ್ 3 ರಂದು ಬೀದರ್ ನಲ್ಲಿ ನಡೆಯುವ ಬಸವ ಸಂಸ್ಕೃತಿ ಅಭಿಯಾನವು ಅರ್ಥಪೂರ್ಣ ರೀತಿಯಲ್ಲಿ ನಡೆಯುವಲ್ಲಿ ಎಲ್ಲಾ ಮಠಾಧೀಶರು ಮತ್ತು ಬಸವಭಕ್ತರು ಸಹಕರಿಸಬೇಕೆಂದು ಅನುಭವ ಮಂಟಪ ಬಸವಕಲ್ಯಾಣದ ಅಧ್ಯಕ್ಷರು ಮತ್ತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ನುಡಿದರು.
ಕಾರ್ಖಾನೆಗಾಗಿ ಡಿಸಿಸಿ ಬ್ಯಾಂಕ್ ಮುಚ್ಚಲು ಬಿಡಲ್ಲ: ಅಮರ ಖಂಡ್ರೆ
ಬಿಎಸ್ಎಸ್ಕೆ ಕಾರ್ಖಾನೆಯ ಪುನಾರಂಭ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಜಿಲ್ಲೆಯ ಲಕ್ಷಾಂತರ ರೈತರ ಖಾತೆಗಳನ್ನು, ಠೇವಣಿ ಹೊಂದಿರುವ ಡಿಸಿಸಿ ಬ್ಯಾಂಕ್ ಉಳಿಸಿಕೊಳ್ಳುವದು ಮುಖ್ಯ ಹೀಗಾಗಿ ಬ್ಯಾಂಕ್ ಸಾಲ ಪಾವತಿಸಿ ಕಾರ್ಖಾನೆಯ ಪುನಾರಂಭದ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅದ್ಯಕ್ಷ ಅಮರ್ ಖಂಡ್ರೆ ಖಡಕ್ಕಾಗಿ ನುಡಿದರು.
< previous
1
2
3
4
5
6
7
8
9
10
...
153
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ