• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಪಾಕೀಟ್‌’ ಶಾಸಕನ ನಾಲಿಗೆ ಕಟ್‌ ಮಾಡ್ತೇನೆ: ಬೆದರಿಕೆ
ಶಾಸಕ ಚಂದ್ರಶೇಖರ ಪಾಟೀಲ್‌ ವಿರುದ್ಧ ಬಿಜೆಪಿ ಶಾಸಕ ಡಾ.ಸಿದ್ದು ಪಾಟೀಲ್‌ ದೂರು । ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯ ಸಾಗರ ಖಂಡ್ರೆಗೆ ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ದೂರು.
ವಿಜೃಂಭಣೆಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
ಹುಲಸೂರ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವ ಕರ್ಮ ಜಯಂತಿ ಆಚರಣೆ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಮೃತ ಬಾಲಕರ ಕುಟುಂಬಕ್ಕೆ ತಲಾ 5ಲಕ್ಷ ರು.ಪರಿಹಾರ ಚೆಕ್ ವಿತರಣೆ
ರಾಯಚೂರಿನ ರಿಮ್ಸ್‌ ಬೋಧಕ ಆಸ್ಪತ್ರೆಗೆ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದರು.
ಬೀದರ್‌ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನ
ಅಲಂಕೃತ ಸಾರೋಟದಲ್ಲಿ ಸರ್ವಾಧ್ಯಕ್ಷೆಯ ಅದ್ಧೂರಿ ಮೆರವಣಿಗೆ
ನಿಗಧಿತ ಅವಧಿಯೊಳಗೆ ಕಾಮಗಾರಿಗಳು ಮುಗಿಸಿ
ಕಮಲನಗರ ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಾಪಂ ಅಧಿಕಾರಿ ಮಾಣಿಕರಾವ್‌ ಪಾಟೀಲ ಸೇರಿ ಅಧಿಕಾರಿಗಳು ಭಾಗವಹಿಸಿದ್ದರು.
ಅನ್ನ ಕೊಡುವ ಶಕ್ತಿ ಕನ್ನಡಕ್ಕಿಲ್ಲ ಎನ್ನೋದು ಮುಠ್ಠಾಳತನ
ದಿ.ಬಸವರಾಜ ಭರಶೆಟ್ಟಿ ವೇದಿಕೆಯಲ್ಲಿ ನಡೆದ ಜಿಲ್ಲಾ ಪ್ರಥಮ ಶೈಕ್ಷಣಿಕ ಸಾಹಿತ್ಯ ಸಮ್ಮೇಳನಕ್ಕೆ ಕುಂ.ವೀರಭದ್ರಪ್ಪ ಚಾಲನೆ
ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ ಅಲ್ಲಮ: ಶಿಕ್ಷಕ ಬಿ.ಎಂ.ಅಮರವಾಡಿ
ಔರಾದ್‌ನ ನಾರಾಯಣಪೂರ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಬಸವ ಮಂಟಪದಲ್ಲಿ ಒಂದು ತಿಂಗಳಿನಿಂದ ನಡೆಯುತ್ತಿರುವ ಅಲ್ಲಮಪ್ರಭು ವಚನ-ನಿರ್ವಚನ ಪ್ರವಚನದಲ್ಲಿ ಶಿಕ್ಷಕ, ಪ್ರವಚನಕಾರ ಬಿ.ಎಂ ಅಮರವಾಡಿ ನುಡಿದರು.
ಯುವತಿ ಕೊಲೆ: ಆರೋಪಿಗಳ ಬಂಧನಕ್ಕೆ ಆಗ್ರಹ
ಬಸವಕಲ್ಯಾಣ ತಾಲೂಕಿನ ಗುಣತಿರ್ಥವಾಡಿ ಗ್ರಾಮದಲ್ಲಿ ಇತ್ತೀಚೆಗೆ ಯುವತಿ ನಾಪತ್ತೆಯಾಗಿ ಶವವಾಗಿ ಪತ್ತೆ. ಬಸವಕಲ್ಯಾಣದಲ್ಲಿ ತಾಲೂಕು ಟೋಕರಿ ಕೋಲಿ ಸಮಾಜದಿಂದ ಪ್ರತಿಭಟನೆ. ಭಾಗ್ಯಶ್ರೀಯನ್ನು ಕೊಲೆ ಮಾಡಿದವರನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಮತ್ತು ಅವರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಶಂಕರ ಜಮಾದಾರ ಸರ್ಕಾರಕ್ಕೆ ಒತ್ತಾಯಿಸಿದರು.
ಮಳೆ ಅವಾಂತರ: ಹುಲಸೂರಲ್ಲಿ ಬೆಳೆ ಹಾನಿ
ಹೊಲದಲ್ಲಿ ನೀರು ನಿಂತು ಬೆಳೆ ನಾಶ. ಕೈ ಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ರೈತರ ಸ್ಥಿತಿ. ನಿರಂತರ ಮಳೆ ಒಂದೆಡೆಯಾದರೆ ದುಬಾರಿ ಕೃಷಿ ಕಾರ್ಮಿಕರ ಖರ್ಚು ಇನ್ನೊಂದೆಡೆ.
ಹನುಮಾನ್‌ಗೆ 1 ಕೆ.ಜಿ ಬೆಳ್ಳಿ ಹಸ್ತ, ಕಂಠಮಾಲಾ ಕಾಣಿಕೆ
ಹುಮನಾಬಾದ ಪಟ್ಟಣದ ಹೊರವಲಯದಲ್ಲಿರುವ ಶ್ರೀಬೈರಾಗಿ ಮಠ ದಕ್ಷಿಣ ಮುಖಿ, ಪಂಚಮುಖಿ, ವಾಯುಪುತ್ರ ಹನುಮಾನ್‌ಗೆ ಸೋಮವಾರ ಭಕ್ತರೊಬ್ಬರು 1 ಕೆ.ಜಿ ಬೆಳ್ಳಿ ಹಸ್ತ ಹಾಗೂ ಕಂಠ ಮಾಲಾ ಕಾಣಿಕೆಯಾಗಿ ಸಲ್ಲಿಸಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved