• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನುಲಿಯ ಚಂದಯ್ಯ ಶರಣ ಸಮೂಹದ ಮೇರುಪರ್ವತ: ಪತ್ರಕರ್ತ ಮೋಹನರಾಜ
ಬೀದರ್ ಜಿಲ್ಲಾಡಳಿತದಿಂದ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಶಿವಶರಣ ನುಲಿಯ ಚಂದಯ್ಯನವರ ಜಯಂತಿ ಉತ್ಸವ ಜರುಗಿತು.
ಯುವಕರನ್ನು ಸಂಘಟಿಸಲು ಯುವಮೋರ್ಚಾ ಶ್ರಮಿಸಲಿ: ಗುರುನಾಥ ರಾಜಗೀರಾ
ಯುವಕರು ಅಧ್ಯಯನಶೀಲರಾಗಬೇಕು ಹೋರಾಟದ ಮನೋಭಾವ ಇರಬೇಕು ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಿಳಿಸಬೇಕು ಮತ್ತು ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡಬೇಕು
ಬಿಜೆಪಿ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ: ಹಸೂರೆ
ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ ಎಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ ಹಸೂರೆ ಹೇಳಿದರು
ಹೈನೋತ್ಪಾದನೆಯಲ್ಲಿ ಬೀದರ್‌ ಜಿಲ್ಲೆ ಮಾದರಿಯಾಗಿಸುವ ಗುರಿ
ಸೆ.5ರಂದು ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಅನುದಾನದ ಅಡಿಯಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಿದ ಮೂಲ ಸೌಕರ್ಯಗಳ ಉದ್ಘಾಟನಾ ಸಮಾರಂಭ ಹಾಗೂ ಹೈನುಗಾರರ ಸಮಾವೇಶವನ್ನು ಇಲ್ಲಿನ ಬಿ.ವಿ.ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ
ಪದಗಳಲ್ಲಿ ವರ್ಣಿಸಲಾಗದ ಮಾತನ್ನು ಛಾಯಾಚಿತ್ರ ವಿವರಿಸುತ್ತೆ
ಹುಮನಾಬಾದ್ ಪಟ್ಟಣದ ಹೊರವಲಯದ ಖಾಸಗಿ ಆದರ್ಶ ರೆಸ್ಟೋರೆಂಟ್‌ನಲ್ಲಿ ತಾಲೂಕು ಮಟ್ಟದ ಛಾಯಾಗ್ರಹಕ ಸಂಘದಿಂದ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಪೂಜ್ಯರು ಮಾತನಾಡಿದರು.
ರಾಜ್ಯಮಟ್ಟದಲ್ಲಿ ಗೆಲವು ಸಾಧಿಸಿದ್ರೆ 21 ಸಾವಿರ ಬಹುಮಾನ: ಶಾಸಕ ಪ್ರಭು ಚವ್ಹಾಣ
ಕಮಲನಗರ ಪಟ್ಟಣದ ಮಹಾತ್ಮಾ ಗಾಂಧಿ ಶಾಲೆಯ ಆವರಣದಲ್ಲಿ ಪ್ರೌಢ ಶಾಲಾ ವಲಯ ಮಟ್ಟದ ಕ್ರಿಡಾ ಕೂಟವು ಶಾಸಕ ಪ್ರಭು ಚವ್ಹಾಣ ಉದ್ಘಾಟಿಸಿದರು.
ಭಾರತದ ನೆಲ ಉನ್ನತ ಪರಂಪರೆಗಳ ಹಂದರ: ಡಾ.ಚನ್ನವೀರ ಶ್ರೀ
ಬದುಕಿನ ಫಲವತ್ತತೆ ಹೆಚ್ಚಿಸಿಕೊಂಡು ದೇವ ವೃಕ್ಷದ ಕೃಷಿಯಿಂದ ಸಾತ್ವಿಕ ಫಲ ಪಡೆದುಕೊಳ್ಳಲು ಈ ಮಾಸ ಅಮೃತ ಕಾಲವೆಂಬುದು ಯಾರೂ ಮರೆಯುವಂತಿಲ್ಲ
ಬೀದರ್ ನಗರಸಭೆಯಲ್ಲಿ ಅವ್ಯವಹಾರ: ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಬೀದರ್ ನಗರ ಸಭೆ ಪೌರಾಯುಕ್ತರನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಶುಕ್ರವಾರ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬೀದರ್‌ ಕೋಟೆ ಬಾನಂಗಳದಲ್ಲಿ ಏರ್‌ ಶೋ ವೈಭವ
ಭಾರತೀಯ ವಾಯುಪಡೆ ಬೀದರನ ಸೂರ್ಯಕಿರಣ ಏರೋಬ್ಯಾಟಿಕ್ ಟೀಂನಿಂದ ಬೀದರ ಕೋಟೆ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಸಿದರು.
ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್
ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ಸೈನ್ಸ್ ಲ್ಯಾಬ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂಬ ಅನೇಕ ಬೇಡಿಕೆಗಳನ್ನು ಗ್ರಾಮಸ್ಥರು, ಶಿಕ್ಷಕರು, ಮಕ್ಕಳು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಮುಂದಿಟ್ಟರು
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved