• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ ಅವಶ್ಯಕತೆ ಪೂರೈಸುವ ಜವಾಬ್ದಾರಿ ಸಹಕಾರಿ ಸಂಘಗಳದ್ದು: ಅಭಿಷೇಕ ಪಾಟೀಲ್‌
ಗ್ರಾಮೀಣ ಜನರ ಆರ್ಥಿಕ ಸ್ವಾತಂತ್ರ್ಯಕ್ಕೆ ಅವರ ಸ್ವಾವಲಂಬಿತನಕ್ಕೆ ಶ್ರಮಿಸುವ ಸಹಕಾರಿ ಸಂಘಗಳು ತಮ್ಮ ಸೇವೆಯ ಗುಣಮಟ್ಟವನ್ನು ಸುಧಾರಿಸುವ ಆವಶ್ಯಕತೆಯಿದೆ
ಹುಮನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿನ 3 ವಿಷಕಾರಿ ಕಾರ್ಖಾನೆ ಬಂದ್‌ಗೆ ಆದೇಶ : ಜಿಲ್ಲಾಡಳಿತ ಮೌನ
ಆದೇಶ ಹೊರಡಿಸಿದ್ದರೂ ಅದರ ಪರಿಪಾಲನೆಗೆ ಜಿಲ್ಲಾಡಳಿತ ಮೌನವಾಗಿದ್ದದ್ದು ಸದರಿ ಕಾರ್ಖಾನೆಗಳ ಕಳ್ಳಾಟಕ್ಕೆ, ಕತ್ತಲಲ್ಲಿ ಕಾರ್ಖಾನೆ ನಡೆಸಲು ಪರೋಕ್ಷ ಪರವಾನಗಿ ನೀಡಿದಂತಾಗಿದೆ.
ಶಾಹೀನ್‌ನಿಂದ ಮಹಮೂದ್‌ ಗಾವಾನ್‌ ಮದರಸಾ ದತ್ತು
ಶಾಹೀನ್‌ ಶಿಕ್ಷಣ ಸಂಸ್ಥೆಗಳ ಸಮೂಹವು ಮುಂದಿನ ಐದು ವರ್ಷಗಳ ಅವಧಿಗೆ ಸ್ಮಾರಕದ ನಿರ್ವಹಣೆ ನೋಡಿಕೊಳ್ಳಲಿದೆ. ಸ್ಮಾರಕಕ್ಕೆ ಹೊಸ ಕಳೆ ನೀಡಲಿದೆ.
ಅಕ್ಟೋಬರ್‌ ಒಳಗೆ ಕಮಲನಗರದ ಎಲ್ಲ ಮನೆಗೆ ಶೌಚಾಲಯ ಒದಗಿಸಿ
ಕಮಲನಗರ ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕರಾದ ಜಗನ್ನಾಥ ಮೂರ್ತಿ ಅಧ್ಯಕ್ಷತೆಯಲ್ಲಿ ಸ್ವಚ್ಛ ಭಾರತ ಮಿಷನ್ ಕುರಿತು ಡಿಇಒ, ಕಾರ್ಯದರ್ಶಿಗಳಿಗೆ, ಕರವಸೂಲಿಗಾರರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ
ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಬೇಡ, ಧ್ವನಿ ವರ್ಧಕ, ಡಿಜೆ ಶಬ್ಧ 25ರಿಂದ 30 ಡೆಸಿಬಲ್‌ ಮೀರದಿರಲಿ. ನಗರದ ವಿವಿಧ ಗಣೇಶ ಮಹಾಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳ ಗಣೇಶ ಚತುರ್ಥಿ ಶಾಂತಿ ಸಭೆಯಲ್ಲಿ ಡೀಸಿ ಶಿಲ್ಪಾ ಶರ್ಮಾ ಮಾತನಾಡಿದರು.
ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ನಡೆ ಖಂಡಿಸಿ ಪ್ರತಿಭಟನೆ
ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಕ್ಕೆ ಕ್ರೈಸ್ತರ ರಕ್ಷಣಾ ವೇದಿಕೆ ಆರೋಪ. ನಗರದ ಡಾ. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮಾಡುವ ಮೂಲಕ ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಬರೆದ ಮನವಿ ಸಲ್ಲಿಸಲಾಯಿತು.
ವಿಷ ಕಂಟಕ ಕಾರ್ಖಾನೆಗಳಿಗೆ ‘ಬೀಗ’ ಬೀಳಲಿ ಬೇಗ
ಹುಮನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ಕಿಮ್ಮತ್ತೇ ಇಲ್ಲ. ಆದೇಶವಾಗಿ ತಿಂಗಳಾದರೂ ಕಾರ್ಖಾನೆ ಸ್ಥಗಿತವಾಗಿಲ್ಲ. ಅಧಿಕಾರಿಗಳ ದಿವ್ಯ ನಿರ್ಲಕ್ಷ, ಮೌನಿಯಾದ್ರಾ ನಮ್ಮ ಜನಪ್ರತಿನಿಧಿಗಳು?
ವಿದ್ಯಾರ್ಥಿನಿಯರು ಪದವಿ ಮುಗಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ : ಪ್ರೊ.ಜಗನ್ನಾಥ ಹೆಬ್ಬಾಳೆ
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಬುಧವಾರ ಮಹಿಳಾ ಪ್ರಥಮ ದರ್ಜೆ ಕಾಲೇಜು ವತಿಯಿಂದ 2013-24ನೇ ಶೈಕ್ಷಣಿಕ ಸಾಲಿನ ವಿವಿಧ ಘಟಕಗಳ ಚಟುವಟಿಕೆಗಳ ಸಮಾರೋಪ ಸಮಾರಂಭ ಜರುಗಿತು.
ರಾಜಭವನ ಬಜೆಪಿ ಕಚೇರಿಯಾಗಿ ಮಾರ್ಪಾಡು
ಬಸವಕಲ್ಯಾಣದಲ್ಲಿ ಪ್ರಾಸಿಕ್ಯೂಷನಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿಗಳ ಅವ್ಯವಸ್ಥೆಗಳ ಕುರಿತು ಹೈಕೋರ್ಟ್‌ಗೆ ವರದಿ
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ಮಾತನಾಡಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved