• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ: ಸಚಿವ ಈಶ್ವರ ಖಂಡ್ರೆ
ಇಂದಿನ ಮಕ್ಕಳು ಚಿಕ್ಕ ವಯಸ್ಸಿನಲ್ಲೇ ದುಶ್ಚಟಗಳಿಗೆ ಒಳಪಡುತ್ತಿದ್ದಾರೆ ಈ ಕುರಿತಂತೆ ಅವರಲ್ಲಿ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಒಳಮೀಸಲು ಜಾರಿಮಾಡಿ ಇಲ್ಲ ಕುರ್ಚಿ ಖಾಲಿ ಮಾಡಿ
ಕಳೆದ 35 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿ ಮಾಡಿ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕುರ್ಚಿ ಖಾಲಿ ಮಾಡಿ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ಫರ್ನಾಂಡಿಸ್‌ ಹಿಪ್ಪಳಗಾಂವ್‌ ತಿಳಿಸಿದರು.
ಶೈಕ್ಷಣಿಕ ಪ್ರಗತಿಗೆ ಕ್ಲಸ್ಟರ್‌ ರಚಿಸಿ: ಖಂಡ್ರೆ
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವನ್ನು ಖಾತ್ರಿಪಡಿಸಲು, ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಎಡಿಸಿ ತಲಾ ಕನಿಷ್ಠ 5 ಕಾಮಗಾರಿಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.
ಧರ್ಮ ಸಂಘಟನೆಗೆ ಸಾಮೂಹಿಕ ಲಕ್ಷ ಬಿಲ್ವಾರ್ಚನೆ ಸರಳ ವರದಾನ
ಸಮಾಜ, ಸಂಸ್ಕೃತಿ ಮತ್ತು ಧರ್ಮ ಸಂಘಟನೆಗೆ ಸಾಮೂಹಿಕ ಲಕ್ಷ ಬಿಲ್ವಾರ್ಚನೆ ಸರಳ ವರದಾನವಾಗಿದೆ ಎಂದು ಬೇಮಳಖೇಡ ಹಿರೇಮಠ ಸಂಸ್ಥಾನದ ಡಾ.ರಾಜಶೇಖರ ಶಿವಾಚಾರ್ಯರು ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ

ಸ್ವಾತಂತ್ರ್ಯ ದಿನಾಚರಣೆಯ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಿದೆ.

ಚತುಷ್ಪತ ನಿರ್ಮಾಣಕ್ಕೆ ಶಾಸಕ ಗುದ್ದಲಿಪೂಜೆ
ಸುಸಜ್ಜಿತ ಸರ್ಕಾರಿ ಕಚೇರಿ, ರಸ್ತೆಗಳ ನಿರ್ಮಾಣ ಹೊಂದಲ್ಲಿ ಮಾತ್ರ ಪಟ್ಟಣ ಇನ್ನು ಅಭಿವೃದ್ದಿಹೊಂದಲು ಸಾಧ್ಯ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹೇಳಿದರು.
ಖಾಸಗಿ ಶಾಲೆನೂ ಮೀರಿಸುವ ಜೋಜನಾ ಸರ್ಕಾರಿ ಶಾಲೆ
ಶಿಕ್ಷಕರ ಸಂಘಟಿತ ಪ್ರಯತ್ನ, ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಸಹಕಾರದಿಂದ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿರುವ ಜೋಜನಾ ಸರ್ಕಾರಿ ಪ್ರಾಥಮಿಕ ಶಾಲೆ ಖಾಸಗಿ ಶಾಲೆಗಳಿಗೂ ಮೀರಿಸುವಂತೆ ಬೆಳೆದು ನಿಂತಿದೆ.
ಕಾಣೆಯಾದ ಮಕ್ಕಳ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸದಿರಿ: ಪ್ರದೀಪ ಗುಂಟಿ
ಕಾಣೆಯಾದ ಮಕ್ಕಳ ತನಿಖೆಯಲ್ಲಿ ನಿರ್ಲಕ್ಷ್ಯ ಮಾಡಬೇಡಿ ಮತ್ತು ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾನವ ಚಟುವಟಿಕೆಗಳಿಂದಾಗೇ ಪರಿಸರ ನಾಶ: ಪ್ರೊ.ಡಾ.ಬಿ.ಶಂಭುಲಿಂಗಪ್ಪ
ಜಿಎನ್‌ಡಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಎಂಬಿಎ ವಿಭಾಗವು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳವನ್ನು ಹೈಬ್ರೇಡ್ ಮೋಡ್‌ನಲ್ಲಿ ಹಸಿರು ಹಣಕಾಸಿನ ಮೂಲಕ ಸುಸ್ಥಿರ ಆರ್ಥಿಕತೆ ಕುರಿತು ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು.
ಕಮಲನಗರದಲ್ಲಿ ಸಾರಿಗೆ ಬಸ್ ಕೊರತೆ; ಬಸವಳಿದ ವಿದ್ಯಾರ್ಥಿಗಳು
ಸಾರಿಗೆ ಸಂಸ್ಥೆ ಬಸ್‌ಗಳ ಕೊರತೆ, ಶಕ್ತಿ ಯೋಜನೆ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗಿ ಕಾಡುತ್ತಿದ್ದು, ಕಮಲನಗರ- ಸಂಗಮ ನಡುವಿನ ಸಂಚಾರ ಮಾಡಲು ಶಾಲಾ ಮಕ್ಕಳು ಅನಿವಾರ್ಯವಾಗಿ ಜೀವ ಕೈಯಲ್ಲಿ ಹಿಡಿದು ಪ್ರಯಾಣ ಮಾಡುವ ಸ್ಥಿತಿ ಉಲ್ಬಣಗೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved