• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
17ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
State level award ceremony at 17
ಜನಪದ ವಿವೇಕ, ಸ್ಪರ್ಶ ಎಲ್ಲರಲ್ಲಿಯೂ ಬರಬೇಕಿದೆ
The touch of folklore and its wisdom should reach everyone.
ಕಮಲನಗರದಲ್ಲಿ 5 ದಿನಗಳಿಂದ ಸೇವಾ ಕೇಂದ್ರ ಸ್ಥಗಿತ
ಆಧಾರ ಕಾರ್ಡ್‌ಗೆ ಕೊಟ್ಟಿರುವ ಮೊಬೈಲ್ ನಂಬರ್ ಬ್ಯಾಂಕ್ ಅಕೌಂಟ್‌ಗೆ ನೀಡಿರುವ ನಂಬರ್ ಒಂದೆ ಆಗಿರಬೇಕು. ಇದರಲ್ಲಿ ಕೊಂಚ ವ್ಯತ್ಯಾಸವಾದರೂ ಗ್ಯಾರಂಟಿ ಕೈತಪ್ಪುವ ಭೀತಿ ಇದೆ. ಹೀಗಾಗಿ ಜನರು ಆಧಾರ ಕೇಂದ್ರಗಳಿಗೆ ಮುಗಿ ಬಿದ್ದಿದ್ದಾರೆ.
ಎನ್‌ಆರ್‌ಬಿಸಿಗೆ ಏ.20ವರೆಗೂ ನೀರು ಹರಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ
ದೇವದುರ್ಗ ತಾಲೂಕಿನ ಅಮಾರಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಹೋರಾಟ ನಡೆಸಿದ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಸೌಹಾರ್ದತೆಯೇ ಸಮಾಜದ ಸೌಂದರ್ಯ: ಹಾರಕೂಡದ ಶ್ರೀ
ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಹಜರತ್ ದಾವಲ್ ಮಲಿಕ್ ಸಾಹೇಬರ ದರ್ಗಾದಲ್ಲಿ ಗ್ರಾಮದ ಮುಸ್ಲಿಂ ಬಾಂಧವರಿಂದ ಏರ್ಪಡಿಸಿದ ಗುರುವಂದನೆ ಹಾಗೂ 781ನೇ ತುಲಾಭಾರ ಸೇವೆ ಸಮಾರಂಭ ಜರುಗಿತು.
ಜಗದ್ಗುರು ರೇಣುಕಾಚಾರ್ಯರ ತತ್ವ ಎಲ್ಲರೂ ಪಾಲಿಸೋಣ: ಡಾ.ಶೈಲೇಂದ್ರ ಬೆಲ್ದಾಳೆ
ಬೀದರ್‌ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
ನಾಗೂರಿನ ನೀರಿನ ಸಮಸ್ಯೆ ಕೂಡಲೇ ಬಗೆಹರಿಸಿ: ಜಿಪಂ ಸಿಇಒ ಡಾ.ಬದೋಲೆ ಸೂಚನೆ
ಔರಾದ್ ತಾಲೂಕಿನ ಜೋಜನಾ ಗ್ರಾ.ಪಂ ವ್ಯಾಪ್ತಿಯ ನಾಗೂರ (ಎಂ) ಗ್ರಾಮಕ್ಕೆ ಜಿ.ಪಂ ಸಿಇಓ ಡಾ.ಗಿರೀಶ್ ಬಡೋಲೆ ಭೇಟಿ ನೀಡಿ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.
ಕಲ್ಲಂಗಡಿ ಬೆಳೆದು ಯಶ ಕಂಡ ಗ್ಲುಕೋಮಾ ಪೀಡಿತ ಅಂಧ ರೈತ
ಗ್ಲುಕೋಮಾ ರೋಗದಿಂದ ಎರಡು ಕಣ್ಣು ಕಳೆದುಕೊಂಡ ರೈತ ವಿಠ್ಠಲ ಮಡೆಪ್ಪಾ ಮುಸ್ತಾಪೂರೆ ಅವರು ಎರಡು ಎಕರೆಯಲ್ಲಿ ಕಲ್ಲಂಗಡಿ ಬೆಳೆದು ಅತ್ಯುತ್ತಮ ಫಸಲು ತೆಗೆಯುವ ಮೂಲಕ ಅಧಿಕ ಇಳುವರಿ ಪಡೆದುಕೊಂಡಿದ್ದಾರೆ.
ವಿಶೇಷಚೇತನರು ಆರೋಗ್ಯವಂತ ಸಮಾಜ ನಿರ್ಮಾಣದ ಶಿಲ್ಪಿಗಳು: ಡಾ.ಪೂರ್ಣಿಮಾ
ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ಜೀವನ ಪ್ರಕಾಶ ಕಲ್ಚರಲ್ ಮತ್ತು ವೆಲ್ಫರ್ ಸೊಸೈಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿಯಲ್ಲಿ ವಿಶೇಷಚೇತನರ ಕಲಾ ಪ್ರತಿಭೋತ್ಸವ ಜರುಗಿತು.
ರಾಜಕೀಯಕ್ಕಾಗಿ ಭಾಲ್ಕಿಗೆ ಎಂಟ್ರಿ, ನಾಗಮಾರಪಾಳ್ಳಿ ಸುಳಿವು
ಇನ್ನು, ಭಾಲ್ಕಿಯಲ್ಲಿ ಜಮೀನು ಖರೀದಿಸಲಾಗುತ್ತಿರುವ ಕುರಿತಾದ ಪ್ರಶ್ನೆಗೆ ಉತ್ತರಿಸಿ ರಾಜಕೀಯ ನಿಂತ ನೀರಲ್ಲ. ಜನ ಅಪೇಕ್ಷೆ ಪಟ್ಟರೆ ಎಲ್ಲಿಯಾದರೂ ಚುನಾವಣಾ ಕಣಕ್ಕೆ ಧುಮುಕಬಹುದು ಎಂದು ಉಮಾಕಾಂತ ನಾಗಮಾರಪಲ್ಲಿ ಸುಳಿವಿತ್ತರು,
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved