ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
17ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
State level award ceremony at 17
ಜನಪದ ವಿವೇಕ, ಸ್ಪರ್ಶ ಎಲ್ಲರಲ್ಲಿಯೂ ಬರಬೇಕಿದೆ
The touch of folklore and its wisdom should reach everyone.
ಕಮಲನಗರದಲ್ಲಿ 5 ದಿನಗಳಿಂದ ಸೇವಾ ಕೇಂದ್ರ ಸ್ಥಗಿತ
ಆಧಾರ ಕಾರ್ಡ್ಗೆ ಕೊಟ್ಟಿರುವ ಮೊಬೈಲ್ ನಂಬರ್ ಬ್ಯಾಂಕ್ ಅಕೌಂಟ್ಗೆ ನೀಡಿರುವ ನಂಬರ್ ಒಂದೆ ಆಗಿರಬೇಕು. ಇದರಲ್ಲಿ ಕೊಂಚ ವ್ಯತ್ಯಾಸವಾದರೂ ಗ್ಯಾರಂಟಿ ಕೈತಪ್ಪುವ ಭೀತಿ ಇದೆ. ಹೀಗಾಗಿ ಜನರು ಆಧಾರ ಕೇಂದ್ರಗಳಿಗೆ ಮುಗಿ ಬಿದ್ದಿದ್ದಾರೆ.
ಎನ್ಆರ್ಬಿಸಿಗೆ ಏ.20ವರೆಗೂ ನೀರು ಹರಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ
ದೇವದುರ್ಗ ತಾಲೂಕಿನ ಅಮಾರಪುರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಹೋರಾಟ ನಡೆಸಿದ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ಸೌಹಾರ್ದತೆಯೇ ಸಮಾಜದ ಸೌಂದರ್ಯ: ಹಾರಕೂಡದ ಶ್ರೀ
ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಹಜರತ್ ದಾವಲ್ ಮಲಿಕ್ ಸಾಹೇಬರ ದರ್ಗಾದಲ್ಲಿ ಗ್ರಾಮದ ಮುಸ್ಲಿಂ ಬಾಂಧವರಿಂದ ಏರ್ಪಡಿಸಿದ ಗುರುವಂದನೆ ಹಾಗೂ 781ನೇ ತುಲಾಭಾರ ಸೇವೆ ಸಮಾರಂಭ ಜರುಗಿತು.
ಜಗದ್ಗುರು ರೇಣುಕಾಚಾರ್ಯರ ತತ್ವ ಎಲ್ಲರೂ ಪಾಲಿಸೋಣ: ಡಾ.ಶೈಲೇಂದ್ರ ಬೆಲ್ದಾಳೆ
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.
ನಾಗೂರಿನ ನೀರಿನ ಸಮಸ್ಯೆ ಕೂಡಲೇ ಬಗೆಹರಿಸಿ: ಜಿಪಂ ಸಿಇಒ ಡಾ.ಬದೋಲೆ ಸೂಚನೆ
ಔರಾದ್ ತಾಲೂಕಿನ ಜೋಜನಾ ಗ್ರಾ.ಪಂ ವ್ಯಾಪ್ತಿಯ ನಾಗೂರ (ಎಂ) ಗ್ರಾಮಕ್ಕೆ ಜಿ.ಪಂ ಸಿಇಓ ಡಾ.ಗಿರೀಶ್ ಬಡೋಲೆ ಭೇಟಿ ನೀಡಿ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.
ಕಲ್ಲಂಗಡಿ ಬೆಳೆದು ಯಶ ಕಂಡ ಗ್ಲುಕೋಮಾ ಪೀಡಿತ ಅಂಧ ರೈತ
ಗ್ಲುಕೋಮಾ ರೋಗದಿಂದ ಎರಡು ಕಣ್ಣು ಕಳೆದುಕೊಂಡ ರೈತ ವಿಠ್ಠಲ ಮಡೆಪ್ಪಾ ಮುಸ್ತಾಪೂರೆ ಅವರು ಎರಡು ಎಕರೆಯಲ್ಲಿ ಕಲ್ಲಂಗಡಿ ಬೆಳೆದು ಅತ್ಯುತ್ತಮ ಫಸಲು ತೆಗೆಯುವ ಮೂಲಕ ಅಧಿಕ ಇಳುವರಿ ಪಡೆದುಕೊಂಡಿದ್ದಾರೆ.
ವಿಶೇಷಚೇತನರು ಆರೋಗ್ಯವಂತ ಸಮಾಜ ನಿರ್ಮಾಣದ ಶಿಲ್ಪಿಗಳು: ಡಾ.ಪೂರ್ಣಿಮಾ
ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಶನಿವಾರ ಜೀವನ ಪ್ರಕಾಶ ಕಲ್ಚರಲ್ ಮತ್ತು ವೆಲ್ಫರ್ ಸೊಸೈಟಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ 2023-24 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿಯಲ್ಲಿ ವಿಶೇಷಚೇತನರ ಕಲಾ ಪ್ರತಿಭೋತ್ಸವ ಜರುಗಿತು.
ರಾಜಕೀಯಕ್ಕಾಗಿ ಭಾಲ್ಕಿಗೆ ಎಂಟ್ರಿ, ನಾಗಮಾರಪಾಳ್ಳಿ ಸುಳಿವು
ಇನ್ನು, ಭಾಲ್ಕಿಯಲ್ಲಿ ಜಮೀನು ಖರೀದಿಸಲಾಗುತ್ತಿರುವ ಕುರಿತಾದ ಪ್ರಶ್ನೆಗೆ ಉತ್ತರಿಸಿ ರಾಜಕೀಯ ನಿಂತ ನೀರಲ್ಲ. ಜನ ಅಪೇಕ್ಷೆ ಪಟ್ಟರೆ ಎಲ್ಲಿಯಾದರೂ ಚುನಾವಣಾ ಕಣಕ್ಕೆ ಧುಮುಕಬಹುದು ಎಂದು ಉಮಾಕಾಂತ ನಾಗಮಾರಪಲ್ಲಿ ಸುಳಿವಿತ್ತರು,
< previous
1
2
3
4
5
6
7
8
9
10
...
142
next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್ ಹೊಡದಿದ್ದಾಗಿ ಪಾಕ್ ಹೇಳಿದ್ದು ಸುಳ್ಳು: ಡಸಾಲ್ಟ್ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್ ಭವಿಷ್ಯ