ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಔರಾದ್ನಲ್ಲಿ ಜೆಜೆಎಂ ವಿಫಲ, ಪ್ರಭು ಚವ್ಹಾಣ್ ಬೇಸರ
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಔರಾದ್ನಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುತ್ತಿವೆ. ಬಹುತೇಕ ಇಲಾಖೆಗಳಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದಾಗಿ ನನ್ನ ಹೆಸರು ಕೆಡುತ್ತಿದೆ. 200 ಕೋಟಿ ಅನುದಾನದ ಯೋಜನೆ ಹಳ್ಳ ಹಿಡಿದಿದೆ ಅಧಿಕಾರಿಗಳು ಕೆಲಸ ಮಾಡಿ ಇಲ್ಲವೇ ಬಿಟ್ಟು ಹೋಗಿ ಎಂದು ಶಾಸಕರು ಕೆಂಡಾಮಂಡಲರಾದರು.
ಅಧಿಕಾರಿಗಳು ತಿಂಗಳಿಗೊಮ್ಮೆ ಹಾಸ್ಟೆಲ್ ವಾಸ್ತವ್ಯ ಮಾಡಿ
Bidar News, State Commission for Protection of Child Rights, Child Rights Karnataka, ಬೀದರ್, ಕೆ. ನಾಗಣ್ಣಗೌಡ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಅನಧಿಕೃತ ಕೋಚಿಂಗ್ ಸೆಂಟರ್ ಮೇಲೆ ದಾಳಿ
ಕಮಲನಗರ ಪಟ್ಟಣದ ಅನಧಿಕೃತ ಕೋಚಿಂಗ್ ಸೆಂಟರ್ ಮೇಲೆ ಔರಾದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ದೊಡ್ಡಿ ದಿಢೀರ್ ದಾಳಿ ನಡೆಸಿದರು.
ಔರಾದ(ಬಿ) ತಹಸೀಲ್ದಾರ್ ಕಚೇರಿಗೆ ಶಾಸಕ ಚವ್ಹಾಣ ಭೇಟಿ
ಔರಾದ್ (ಬಿ) ಶಾಸಕರಾದ ಪ್ರಭು ಚವ್ಹಾಣ ಅವರು ಬುಧವಾರ ಔರಾದ್ ತಹಸೀಲ್ದಾರ್ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.
ತ್ವರಿತ ಬಸ್ಪಾಸ್ ವಿತರಣೆ, ಬಸ್ ಹೆಚ್ಚಳಕ್ಕೆ ಪ್ರತಿಭಟನೆ
ಬಸ್ ಪಾಸ್ ವಿತರಣೆ ಹಾಗೂ ಬಸಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಬೀದರ್ನಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಪೊಲೀಸರು ತೆರೆದ ಮನೆ ಕಾರ್ಯಕ್ರಮ ನಡೆಸಿ: ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ
ಪೊಲೀಸ್ ಅಧಿಕಾರಿಗಳು ಮೇಲಿಂದ ಮೇಲೆ ಶಾಲೆಗೆ ಭೇಟಿ ನೀಡಲಾರಂಭಿಸಿದರೆ ಪುಂಡ ಪೋಕರಿಗಳು ಶಾಲೆ ಅಕ್ಕಪಕ್ಕ ಸುಳಿಯುವುದಿಲ್ಲ
ಬಸ್ಪಾಸ್ ವಿಳಂಬ ಧೋರಣೆಗೆ ಖಂಡನೆ
ಔರಾದ್ ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಬುಧವಾರ ಎಬಿವಿಪಿಯಿಂದ ವಿದ್ಯಾರ್ಥಿಗಳ ಬಸ್ಪಾಸ್ ವಿಳಂಬ ಧೋರಣೆ ಖಂಡಿಸಿ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ವಿನ ಬಸ್ಸುಗಳು ಓಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಕುರಿ-ಮೇಕೆ ಸಂಬಂಧಿಸಿದ ಪ್ರತ್ಯೇಕ ಇಲಾಖೆ ರಚಿಸಿ: ಚಿದ್ರಿ ಒತ್ತಾಯ
ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿ ಹಾಗೂ ಮೇಕೆ ಸಾಕಾಣಿಕೆದಾರರ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ನಮ್ಮ ಸಂಸ್ಕೃತಿ ಜೊತೆಗೆ ಪರಿಸರವನ್ನು ಉಳಿಸಿ: ರಾಜೇಶ್ವರ ಶಿವಾಚಾರ್ಯರು
ರೇವಪ್ಪಯ್ಯ ಮುತ್ಯಾನವರ ಜಾತ್ರೆ ನಿಮಿತ್ತ ಕಮಲನಗರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜೇಶ್ವರ ಶಿವಾಚಾರ್ಯರು ಮಾತನಡಿದರು. ಜಾತ್ರೆಯಲ್ಲಿ ಗಡಿ ರಾಜ್ಯದ, ಜಿಲ್ಲೆ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 25000 ಕ್ಕೂ ಅಧಿಕ ಭಕ್ತಾದಿಗಳು ಪಾಲ್ಗೊಂಡಿದ್ದರು.
ಸಾಗರ ಖಂಡ್ರೆ ಜಯಕ್ಕೆ ಮುಸ್ಲಿಂ ಮತವಷ್ಟೇ ಕಾರಣ: ಸಚಿವ ಜಮೀರ್
ಸಚಿವ ಈಶ್ವರ ಖಂಡ್ರೆ ತಲೆತಗ್ಗಿಸಿ ಕೆಲಸ ಮಾಡಬೇಕಾಗುತ್ತದೆ ನಾನು ಅದನ್ನು ಮಾಡಿಸಿ ಕೊಡುತ್ತೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
< previous
1
...
56
57
58
59
60
61
62
63
64
...
140
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು