• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೇದ, ವಚನಗಳಲ್ಲಿ ವಿಜ್ಞಾನದ ಸಾರ: ಡಾ. ಬಲ್ಲೂರ
science in veda and vachan: NSS work shop in Bidar
ಯೋಧರ ಬಲಿದಾನ ಯುವಜನತೆಗೆ ಪ್ರೆರಣೆಯಾಗಲಿ: ಜಗದೀಶ
ಕಾರ್ಗಿಲ್‌ ವಿಜಯೋತ್ಸವ ಶೌರ್ಯ, ತ್ಯಾಗ, ಬಲಿದಾನದ ಸಂಕೇತವಾಗಿದೆ. ತಾರುಣ್ಯದಲ್ಲಿಯೇ ತಮ್ಮ ವೈಯಕ್ತಿಕ ಸುಖ ಭೋಗ ತ್ಯಜಿಸಿ ದೇಶಕ್ಕಾಗಿ ಕಾರ್ಗಿಲ್‌ ಯುದ್ದದಲ್ಲಿ 527 ಜನ ವೀರ ಯೋಧರು ಹುತಾತ್ಮರಾಗಿದ್ದರು.
ಪ್ರತಿಯೊಬ್ಬರೂ ಸೈನಿಕರಂತೆ ದೇಶಕ್ಕಾಗಿ ದುಡಿಯಿರಿ: ಹವಾ ಮಲ್ಲಿನಾಥ ಮಹಾರಾಜ ಕರೆ
ದೇಶವೇ ನಮ್ಮ ಮನೆಯಾಗಬೇಕು. ದೇಶಕ್ಕೇ ಎಲ್ಲರೂ ಮೊದಲು ಪೂಜಿಸಬೇಕು. ದೇಶ ಉಳಿದರೆ ಮಾತ್ರ ನಮ್ಮ ಸಂವಿಧಾನ, ಜಾತಿ, ಧರ್ಮ, ಪಕ್ಷ, ಪರಿವಾರ ಎಲ್ಲವೂ ಉಳಿಯುತ್ತದೆ.
ಹೆಲ್ಮೆಟ್‌ ಧರಿಸಿ ಜೀವ ಉಳಿಸಿ ಜಾಗೃತಿ ಅಭಿಯಾನ
ಹೆಲ್ಮೆಟ್‌ ಧರಿಸದ ಕಾರಣ ಅನೇಕರ ಜೀವಕ್ಕೆ ಹಾನಿಯಾಗುತ್ತಿದೆ. ಹೆಲ್ಮೆಟ್‌ ಧರಿಸಿದ ಸಂದರ್ಭದಲ್ಲಿ ಅಪಘಾತ ಸಂಭವಿಸಿ ತಲೆಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ
ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್‌
ಬೀದರ್ ನಗರದ ಹೊರವಲಯದಲ್ಲಿರುವ ಗ್ಲೋಬಲ್ ಸೈನಿಕ್ ಅಕಾಡೆಮಿಯಲ್ಲಿ ಶುಕ್ರವಾರ ಕಾರ್ಗಿಲ್ ವಿಜಯ್ ದಿವಸ ನಿಮಿತ್ತ ವೀರಯೋಧರಿಗೆ ನಮನ ಸಲ್ಲಿಸಲಾಯಿತು.
ನೀಟ್‌, ರಾಜ್ಯಕ್ಕೆ ಬೀದರ್‌ 3ನೇ ಸ್ಥಾನ: ನಂಬರ್‌ ಒನ್‌ಗೆ ಇನ್ಮುಂದೆ ಶ್ರಮ
ಕಡಿಮೆ ಶುಲ್ಕದಲ್ಲಿ ಉತ್ತಮ ಸೌಲಭ್ಯಗಳೊಂದಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯ ನಡೆಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಪದವಿ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ
ಕನ್ನಡ ಶಾಲೆ ರಕ್ಷಿಸಿ-ಕನ್ನಡ ಉಳಿಸಲು ಒತ್ತಾಯ
ಬೀದರ್‌ನಲ್ಲಿ ಜಿಟಿ ಜಿಟಿ ಮಳೆಯಲ್ಲಿಯೆ ಕೊಡೆ ಹಿಡಿದು ಅನುದಾನ ರಹಿತ ಖಾಸಗಿ ಶಾಲೆಯ ಶಿಕ್ಷಕರು, ಮಂಡಳಿ ಸದಸ್ಯರಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಬರೆದ ಮನವಿ ಸಲ್ಲಿಸಲಾಯಿತು.
8 ದಿನದೊಳಗೆ ಪರಿಹಾರಕ್ಕೆ ಕ್ರಮ ವಹಿಸಿ: ಜಿಪಂ ಸಿಇಒ
ಕಮಲನಗರ ತಾಲೂಕಿನ ಚಿಮ್ಮೇಗಾಂವ ಗ್ರಾಮದ ಹನುಮಾನ ಮಂದಿರದಲ್ಲಿ ಹಮ್ಮಿಕೊಂಡಿದ್ದ ನಮ್ಮ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಲ್ಲಿ ಗ್ರಾಮಸ್ತರಿಂದ ರಸ್ತೆ, ಸ್ವಚ್ಛತೆ, ನೀರಿನ ಸಮಸ್ಯೆಗಳ ದೂರು.ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಹೆಚ್ಚು ಅಧಿಕಾರ ನೀಡಿದ್ದು, ಸಮಸ್ಯೆಗಳನ್ನು ತ್ವರಿತವಾಗಿ ಪಿಡಿಒಗಳು ಬಗೆಹರಿಸಬೇಕು. ಸ್ವಚ್ಛತೆ, ಆರೋಗ್ಯ ಮತ್ತು ಕುಡಿಯುವ ನೀರಿನ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ಡಾ.ಗಿರೀಶ ಬದೋಲೆ ಸೂಚನೆ ನೀಡಿದರು.
ಧಾರ್ಮಿಕ ಜ್ಞಾನದ ಕೊರತೆಯೆ ಅಶಾಂತಿಗೆ ಕಾರಣ
ಬೀದರ್‌ನಲ್ಲಿ ಭಾನುವಾರ ಹಮ್ಮಿಕೊಂಡ ಸದ್ಭಾವನಾ ಸೌಹಾರ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಜಮಾತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರೋ. ಮೋಹ್ಮದ ಸಲೀಂ ಇಂಜಿನಿಯರ್ ಮಾತನಾಡಿದರು.
ಹರಿನಾಥ ಮಹಾರಾಜರ ಅಡ್ಡ ಪಲ್ಲಕ್ಕಿ ಉತ್ಸವ
ಕಮಲನಗರ್ ತಾಲೂಕಿನ ಹೊಳಸಮುದ್ರ ಗ್ರಾಮದಲ್ಲಿ ಸದ್ಭಕ್ತರಿಂದ ಸಂತ ಹರಿನಾಥ ಮಹಾರಾಜರ ಅಡ್ಡ ಪಲ್ಲಕ್ಕಿ ಮಹೋತ್ಸವ ನಡೆಯಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved