• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಗಳಲ್ಲಿ 29 ಅಂಶ ಕಾರ್ಯಕ್ರಮ ಕಡ್ಡಾಯ ಜಾರಿಯಾಗಲಿ: ಡಿಸಿ ಶಿಲ್ಪಾ ಶರ್ಮಾ
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ಶಿಷ್ಟಾಚಾರ ಉಲ್ಲಂಘಿಸಿ ಶಾಸಕರ ತೇಜೊವಧೆ
ಶಾಸಕರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸಿ, ಅವರು ಬರುವುದಕ್ಕೂ ಮುನ್ನವೇ ಕಾರ್ಯಕ್ರಮ ಉದ್ಘಾಟಿಸಿ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ. ಈ ಮೂಲಕ ತಹಸೀಲ್ದಾರ್‌ ಶಾಸಕರ ತೇಜೊವಧೆ ಹಾಗೂ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಂಡಲದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ದಾರಿತಪ್ಪಿ ನಡೆವವರ ತಡೆಯಲು ಪ್ರವಚನಗಳು ಪೂರಕ: ಮಿಠಾರೆ
ಸಮಾಜದಲ್ಲಿ ಸಂಸ್ಕಾರವಿಲ್ಲದ ಸಂಸಾರಗಳು ದಾರಿತಪ್ಪಿ ಸಂಹಾರವಾಗುತ್ತಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಪ್ರವಚನಗಳು ಪೂರಕ ಕೆಲಸ ಮಾಡುತ್ತವೆ ಎಂದು ಬಸವ ಕೇಂದ್ರದ ಜಿಲ್ಲಾಧ್ಯಕ್ಷ ಶರಣಪ್ಪ ಮಿಠಾರೆ ಅಭಿಪ್ರಾಯಪಟ್ಟರು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್‌ ರೊಟ್ಟಿ

ಮಧುಮೇಹಿಗಳಿಗೆ ಅನುಕೂಲಕರವಾದ ಜೋಳದ ರೊಟ್ಟಿ, ರಾಗಿ ರೊಟ್ಟಿ   ಹೆಚ್ಚು ದಿನ ಸ್ಟಾಕ್ ಇಡಲು ಅನುಕೂಲ ಆಗುವಂತಾದರೆ ಮಧುಮೇಹಿಗಳ ಸಮಸ್ಯೆಗೆ ಪರಿಹಾರ ಸಿಕ್ಕಂತೆ ಎಂದು ಸ್ವತಃ ಡಯಾಬಿಟೀಸ್ ಬಾಧಿತರೊಬ್ಬರು ಯೋಚಿಸಿದಾಗ ಹುಟ್ಟಿದ ಉದ್ಯಮವೇ ಸ್ವಾದ್ ನಂದಿನಿ ಹೆಸರಿನ ಖಡಕ್ ರೊಟ್ಟಿಗಳು.

ಲೆಕ್ಕಪರಿಶೋಧನೆ ಸಮಯದಲ್ಲಿ ತೊಂದರೆಯಾಗಬಾರದು: ಬಸಣ್ಣ ರಾಠೋಡ
ಪ್ರತಿಯೊಂದು ಸಂಘಗಳು ಸಹಕಾರ ವರ್ಷ ಮುಗಿಯುತ್ತಿದ್ದ ಹಾಗೆ ಲೆಕ್ಕಪರಿಶೋಧನೆಯನ್ನು ಮಾಡಿಸಬೇಕೆಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕರಾದ ಬಸಣ್ಣ ರಾಠೋಡ ಕರೆ ನೀಡಿದರು.
ಬೀದರ್‌ ಸೇರಿ ರಾಜ್ಯದ 22 ಕಡೆ ಪ್ರವಚನ ಕಾರ್ಯಕ್ರಮ ಆಯೋಜನೆ: ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು
ಶ್ರಾವಣ ಮಾಸದ ಅಂಗವಾಗಿ ಪಟ್ಟಣ ಸೇರಿ ಬೀದರ್ ಜಿಲ್ಲೆಯಲ್ಲದೇ ನೆರೆಯ ರಾಜ್ಯದ 22 ಕಡೆಗಳಲ್ಲಿ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದರು.
ಶುಚಿಗೊಂಡ ಮನದಲ್ಲಿ ಪರಮಾತ್ಮನ ದರ್ಶನ ಸಾಧ್ಯ: ಪ್ರಭುದೇವ ಸ್ವಾಮಿ
ಶುಚಿಗೊಂಡ ಮನದಲ್ಲಿ ಪರಮಾತ್ಮನ ದರ್ಶನ ಸಾಧ್ಯವಿದೆ ಎಂದು ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮಿ ಅಭಿಪ್ರಾಯಪಟ್ಟರು.
ವಿಜಿಟಿಂಗ್ ಕಾರ್ಡ್‌ ಪತ್ರಕರ್ತರಿಗೆ ಕಡಿವಾಣ ಹಾಕುವುದು ಅಗತ್ಯ: ಶಿವಾನಂದ ತಗಡೂರು
ಸಮಾಜದಲ್ಲಿ ಕ್ರಿಮಿನಲ್ ಹಿನ್ನೆಲೆವುಳ್ಳವರು, ವಿಜಿಟಿಂಗ್ ಕಾರ್ಡ ಪತ್ರಕರ್ತರಿಗೆ ಕಡಿವಾಣ ಹಾಕಬೇಕಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
3 ಪುರಸಭೆ ವ್ಯಾಪ್ತಿಯಲ್ಲಿ ಅಮೃತ 2.0 ಯೋಜನೆ: ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್
ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಶುದ್ಧ ಕುಡಿಯುವ ನೀರಿನ ಪೂರೈಕೆ ಕಾಮಗಾರಿ ಅಮೃತ 2.0 ಯೋಜನೆಯು ಹುಮನಾಬಾದ್‌, ಚಿಟಗುಪ್ಪ, ಹಳ್ಳಿಖೇಡ (ಬಿ) ಪುರಸಭೆಯ ವ್ಯಾಪ್ತಿಯಲ್ಲಿ ಗುತ್ತಿಗೆ ದಾರರು ನಿಗದಿತ ಅವಧಿಯಲ್ಲಿ ಪ್ರತಿ ಮನೆಗಳ ನಲ್ಲಿಗಳ ಮೂಲಕ 20x7 ಕುಡಿಯುವ ನೀರು ಒದಗಿಸಲು ಗುಣಮಟ್ಟ ಕಾಮಗಾರಿ ಕಾಯ್ದುಕೊಳ್ಳಬೇಕೆಂದು ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ್ ಮಾಹಿತಿ ನೀಡಿದರು.
ಜಿಲ್ಲಾ ಕೈಗಾರಿಕೋದ್ಯಮಿಗಳ ನೆರವಿಗೆ ಸರ್ಕಾರ ಬದ್ಧ: ಸಚಿವ ಖಂಡ್ರೆ
ಜಿಲ್ಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆ ಕೈಗಾರಿಕಾ ಉದ್ಯಮಿಗಳಿಗೆ ಅಗತ್ಯವಿರುವ ಎಲ್ಲ ರೀತಿಯ ಸಹಾಯ, ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಿದೆಯೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved