• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗದಲ್‌ ಶಾಲೆ ಮಕ್ಕಳಿಗೆ ಡಿಸಿ ಗಣಿತ ಪಾಠ
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ತಾಲೂಕಿನ ಬಗದಲ್ ಗ್ರಾಮದ ಶಾಲೆಯಲ್ಲಿ ಕೆಲಹೊತ್ತು ಗಣಿತ ಶಿಕ್ಷಕಿಯಾಗಿ ಮಕ್ಕಳಿಗೆ ಪಾಠ ಹೇಳುವ ಮೂಲಕ ಸ್ಫೂರ್ತಿ ನೀಡಿದರಲ್ಲದೇ ನಲಿಕಲಿ ಕೇಂದ್ರದ ಚಿಕ್ಕ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಸಮಯ ಕಳೆದರು.
ವಚನ ಸಾಹಿತ್ಯವನ್ನು ಸಂರಕ್ಷಿಸಿದ ಮಾಚಿದೇವರು: ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ
ಅನುಭವ ಮಂಟಪದ ಪ್ರಮುಖ ಶರಣರಲ್ಲಿ ಮಡಿವಾಳ ಮಾಚಿದೇವರೊಬ್ಬರು. 12ನೇ ಶತಮಾನದಲ್ಲಿ ಖಡ್ಗ ಹಿಡಿದು ವಚನ ಸಾಹಿತ್ಯ ಸಂರಕ್ಷಣೆ ಮಾಡಿದ ಶ್ರೇಯಸ್ಸು ಮಡಿವಾಳ ಮಾಚಿದೇವರಿಗೆ ಸಲ್ಲುತ್ತದೆ ಎಂದು ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ನುಡಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಈಶ್ವರ್‌ ಕಾಂದೂ
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಅಪರಾಧಗಳು ಕಂಡುಬಂದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು. ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳು ಮತ್ತು ಜಾಗೃತ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜನೆ ಮಾಡಬೇಕು.
ಪ್ರಧಾನಿ ಮೋದಿ- ಟ್ರಂಪ್‌ ಭಾವಚಿತ್ರಗಳನ್ನು ದಹಿಸಿ ಆಕ್ರೋಶ
ಭಾರತ-ಯುಕೆ ಸಮಗ್ರ ಆರ್ಥಿಕ ವ್ಯಾಪಾರ ಒಪ್ಪಂದ (ಸಿಇಟಿಎ)ವನ್ನು ತೀವ್ರವಾಗಿ ವಿರೋಧಿಸಿ ಕ್ವಿಟ್‌ ಇಂಡಿಯಾ ಚಳವಳಿಯ ನೆನಪಿನಲ್ಲಿ ಬಹುರಾಷ್ಟ್ರೀಯ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ನಿನಾದದೊಂದಿಗೆ ಸಂಯುಕ್ತ ಹೋರಾಟ-ಕರ್ನಾಟಕ (ಎಸ್‌ಕೆಎಂ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಸೆ.5ರಂದು ರಾಯಚೂರಿನಲ್ಲಿ ಬಸವಸಂಸ್ಕೃತಿ ಅಭಿಯಾನ ರಥ ಆಗಮನ
ವಿಶ್ವಗುರು ಬಸವಣ್ಣನವರ ತತ್ವ ಸಿದ್ದಾಂತಗಳು ಹಾಗೂ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ವಳಬಳ್ಳಾರಿ ಸುವರ್ಣಗಿರಿ ವಿರಕ್ತಮಠದ ಸಿದ್ದಲಿಂಗ ಮಹಾಸ್ವಾಮಿ ಹೇಳಿದರು.
‘ಕಿಶೋರ್ ಗಾನಲಹರಿ’ಗೆ ತಲೆದೂಗಿದ ಪ್ರೇಕ್ಷಕರು
ಬಾಲಿವುಡ್‌ನ ಪ್ರಖ್ಯಾತ ನಟ, ಗಾಯಕ ಕಿಶೋರಕುಮಾರ್‌ ಅವರ 96ನೇ ಜನ್ಮ ದಿನದ ನಿಮಿತ್ತ ಬೀದರ್‌ ಸಂಗೀತ ಕಲಾ ಮಂಡಳದಿಂದ ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ‘ಏಕ್‌ ಶ್ಯಾಮ್‌ ಕಿಶೋರ್‌ ಕೆ ನಾಮ್‌’ ಸಂಗೀತ ಸಂಜೆ ಕಾರ್ಯಕ್ರಮ ಪ್ರೇಕ್ಷಕರ ಮನ ತಣಿಸಿತು.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೆಂಗಳೂರಲ್ಲಿ 19ಕ್ಕೆ ಪ್ರತಿಭಟನೆ
ಕನ್ನಡ ಶಾಲೆಗಳ ರಕ್ಷಣೆಗೆ ಹಾಗೂ ಶಾಲೆಗಳಿಗೆ ವಿಧಿಸಿದ ಷರತ್ತುಗಳನ್ನು ಸಡಿಲಗೊಳಿಸಲು ಹಾಗೂ ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆ ಜಾರಿಗೆ ಆಗ್ರಹಿಸಿ ಆಗಸ್ಟ್‌ 19ರಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಸರ್ಕಾರ ಬೇಡಿಕೆ ಒಪ್ಪದಿದ್ದಲ್ಲಿ ಸೆ.17ರಂದು ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೂ ಕಲುಬರಗಿಯಲ್ಲಿ ಸಿದ್ದತೆ ನಡೆಸಲಿದ್ದೇವೆ ಎಂದು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ರಾಜ್ಯಾಧ್ಯಕ್ಷ ರೇವಣಸಿದ್ಧಪ್ಪ ಜಲಾದೆ ಹೇಳಿದರು.
ಸ್ವಾತಂತ್ರ್ಯೋ ತ್ಸವ ಅದ್ಧೂರಿಯಾಗಿ ಆಚರಿಸೋಣ
ಪ್ರತಿ ವರ್ಷದಂತೆ ಈ ವರ್ಷವೂ ಆ.15 ರಂದು ಸ್ವಾತಂತ್ರ್ಯೋತ್ಸವ ಎಲ್ಲರೂ ಸೇರಿ ಅದ್ಧೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಹದಗೆಟ್ಟ ವ್ಯವಸ್ಥೆ; ಹತೋಟಿ ಇರದ ಔರಾದ್ ಪಪಂ!
ರಸ್ತೆ ತುಂಬೆಲ್ಲಾ ತ್ಯಾಜ್ಯ, ಚರಂಡಿ ನೀರು ರಸ್ತೆ ತುಂಬೆಲ್ಲಾ ಆವರಿಸಿಕೊಂಡು ಮೂಗು ಮುಚ್ಚುವ ದುರ್ನಾತ ವಾಸನೆ, ಸತತ ಮಳೆಯಿಂದಾಗಿ ತುಂಬಿಕೊಂಡ ಚರಂಡಿಗಳಿಂದಾಗಿ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಜನಜೀವನದ ಅಸ್ತವ್ಯಸ್ತಗೊಳಿಸುತ್ತಿರುವ ಘಟನೆ ನಿರಂತರವಾಗಿ ಪಟ್ಟಣದಲ್ಲಿ ನಡೆಯುತ್ತಿದೆ.
ಹಬ್ಬಗಳ ಆಚರಣೆ ನಮ್ಮ ಧಾರ್ಮಿಕ ಭಾವನೆಯನ್ನು ಗೌರವಿಸುವಂತಿರಲಿ: ಆಶಾ ರಾಥೋಡ
ಹಬ್ಬಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ಶಾಂತಿಯುತವಾಗಿ ಗೌರಿ-ಗಣೇಶ ಹಬ್ಬವನ್ನು ಆಚರಿಸಿ. ಸರ್ಕಾರದ ನಿರ್ದೇಶನದಂತೆ ಹಬ್ಬಗಳು ಪ್ರತಿಯೊಂದು ಧಾರ್ಮಿಕ ಭಾವನೆ ಗೌರವಿಸುವಂತಿರಬೇಕು ಎಂದು ಪಿಎಸ್ಐ ಆಶಾ ರಾಥೋಡ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 156
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved