ಬೀದರ್ನಲ್ಲಿ ವಚನ ವಿವಿ ಸ್ಥಾಪನೆಗೆ ಸಿಎಂಗೆ ಮನವಿಬೀದರ್: ಬೀದರ್ ಜಿಲ್ಲೆಯಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆಯಲ್ಲದೆ ಕಲ್ಯಾಣ ನಾಡಿನಲ್ಲಷ್ಟೇ ಅಲ್ಲ ದೇಶದಲ್ಲಿರುವ ಶರಣ ಸ್ಮಾರಕಗಳ ರಕ್ಷಣೆಗೆ ಪ್ರಯತ್ನಿಸಲಾಗುವುದು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.