• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜೃಂಬಣೆಯಿಂದ ಹಡಪದ ಅಪ್ಪಣ ಜಯಂತಿ ಆಚರಣೆ
ಬೀದರ್ ಡಿಸಿ ಕಛೇರಿ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಮೊದಲ ಆಧ್ಯತೆ ನೀಡಲಿ
ಶುಕ್ರವಾರ ಎಬಿವಿಪಿ ವತಿಯಿಂದ ನಗರದ ಡಾ.ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ತೆರಳಿ ಮುತ್ತಿಗೆ ಹಾಕಲಾಯಿತು.
ಭೋವಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಅನ್ಯಾಯಕ್ಕೆ ಬ್ರೇಕ್‌ ಹಾಕಿ
ಸುದ್ದಿಗೋಷ್ಠಿಯಲ್ಲಿ ಭೋವಿ ಸಮಾಜ ವಿವಿದೋದ್ದೇಶ ಕಲ್ಯಾಣ ಸಂಘದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವರಾವ ಭೋವಿ ಮಾತನಾಡಿದರು.
ಕೇಂದ್ರ ಬಜೆಟ್‌ನಲ್ಲಿ ಬೀದರ್‌ಗೆ ಐಐಟಿ ರಾಯಚೂರಿಗೆ ಏಮ್ಸ್ ಘೋಷಣೆಯಾಗಲಿ
ಕಿತ್ತೂರು ಕರ್ನಾಟಕದ ಜನಪ್ರತಿನಿಧಿಗಳಿಂದ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ । 16ಕ್ಕೆ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಹೋರಾಟ
ಹುಲಸೂರು ಪಾದಚಾರಿ ಮಾರ್ಗ ತೆರವು ಕಾರ್ಯಚರಣೆ
ಹುಲಸೂರ ಪಟ್ಟಣದ ಪ್ರಮುಖ ರಸ್ತೆಗಳ ಪಕ್ಕದಲ್ಲಿನ ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಸಹಾಯಕ ಆಯುಕ್ತರು, ತಹಸೀಲ್ದಾರ್‌ ಸಮ್ಮುಖದಲ್ಲಿ ಶುಕ್ರವಾರ ಬೆಳಗ್ಗೆ ಕೈಗೊಳ್ಳಲಾಯಿತು.
ಪ್ರಕೃತಿ ವಿಕೋಪ ತಡೆಯಲು ಅರಣ್ಯ ಬೆಳೆಸಿ: ಸಚಿವ ಈಶ್ವರ ಖಂಡ್ರೆ
ವಿಶ್ವದ ಅರ್ಧ ಜನಸಂಖ್ಯೆ ಪ್ರಕೃತಿ ವಿಕೋಪದಿಂದ ತತ್ತರಿಸಿದೆ. ತಾಪಮಾನ ಹೆಚ್ಚಳದಿಂದ ದೇಶದ ಉತ್ತರ ಭಾಗದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇಂತಹ ಅನಾಹುತಗಳು ತಡೆಯಬೇಕಾದರೆ ಹಾಗೂ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನೀಡಬೇಕಾದರೆ ಸಸಿಗಳು ಬೆಳೆಸುವುದು ಅತಿ ಅವಶ್ಯಕವಾಗಿದೆ ಎಂದು ಬೀದರ್‌ನಲ್ಲಿ ಲಕ್ಷ ವೃಕ್ಷ ಅಭಿಯಾನದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
ಡೆಂಘೀ , ಚಿಕೂನ್‌ ಗುನ್ಯಾ ಕುರಿತು ಜಾಗೃತರಾಗಿರಿ
ಡೆಂಘೀ ಹಾಗೂ ಚಿಕೂನ್‌ ಗುನ್ಯಾ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ತಿಳಿಸಲು ಮಾಧ್ಯಮ ಪ್ರತಿನಿಧಿಗಳಿಗೆ ನಡೆದ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರ ಡಾ.ಧ್ಯಾನೇಶ್ವರ ನೀರಗುಡೆ ಸೇರಿ ಅಧಿಕಾರಿಗಳು ಭಾಗವಹಿಸಿದ್ದರು.
ಸಕಲ ಜೀವಿಗೂ ಲೇಸು ಬಯಸಿದ್ದ ಬಸವಣ್ಣ: ಸಾಹಿತಿ ಬಳಬಟ್ಟಿ
ಬೀದರ್‌ನ ಮಹಾಲಕ್ಷ್ಮಿ ಸಭಾಂಗಣದಲ್ಲಿ ನಡೆದ ಬಸವೇಶ್ವರರು ಪ್ರತಿಪಾದಿಸಿದ ಜೀವನ ಮೌಲ್ಯಗಳು ಕುರಿತ ಕವಿಗೋಷ್ಠಿಯನ್ನು ಸಾಹಿತಿ ರಜಿಯಾ ಬಳಬಟ್ಟಿ ಉದ್ಘಾಟಿಸಿದರು.
ರೈತರು ಕೃಷಿಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳಲಿ
ಕಮಲನಗರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ನಡೆದ ರೈತರ ಜಾಗೃತ ಸಭೆಯಲ್ಲಿ ಸಹಾಯಕ ಕೃಷಿ ನಿರ್ದೆಶಕ ಧೂಳಪ್ಪಾ ಮಾತನಾಡಿದರು.
ವಿದ್ಯಾರ್ಥಿಗಳ ಆಪದ್ಬಾಂಧವ ಬಸವರಾಜ ಬಯ್ಯಾ
ಬಸವಕಲ್ಯಾಣದ ಬಸವೇಶ್ವರ ಐಟಿಐ ಕಾಲೇಜಿನಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಬಸವರಾಜ ಬಯ್ಯಾ ಅವರಿಗೆ ಇಸ್ಲಾಂಪೂರ ಗ್ರಾಮದಲ್ಲಿ ಸನ್ಮಾನಿಸಲಾಯಿತು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved