ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾರ್ವಜನಿಕರ ಸಮಸ್ಯೆಗಳಿಗೆ ನಿವೇದನೆ, ಡೀಸಿ ಸ್ಪಂದನೆ
ಬಸವಕಲ್ಯಾಣದ ತಹಸೀಲ್ ಕಚೇರಿಯಲ್ಲಿ ನಡೆದ ಜನ ಸ್ಪಂದನ ಸಭೆಯಲ್ಲಿ ಎಲ್ಲರ ಸಮಸ್ಯೆಗಳನ್ನು ಸಮಚಿತ್ತದಿಂದ ಆಲಿಸಿದ ಡಿಸಿ ಗೋವಿಂದರೆಡ್ಡಿ ಸಮಸ್ಯೆ ಆಲಿಸಿ ಅವರ ವ್ಯಾಪ್ತಿಯಲ್ಲಿ ಆಗುತ್ತಿದ್ದರೆ ಸಮಸ್ಯೆ ಬಗೆ ಹರಿಸುವಂತೆ ಸಂಬಂಧಿತರಿಗೆ ಮಾರ್ಗದರ್ಶನ ಮಾಡುತ್ತಿದ್ದರೆ ಕೆಲ ಸಮಸ್ಯೆಗಳನ್ನು ನಮ್ಮ ವ್ಯಾಪ್ತಿಯಲ್ಲಿ ಬರಲ್ಲ ಇಂತಹ ಸಮಸ್ಯೆಗಳನ್ನು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವಂತೆ ಬಂದ ಜನರಿಗೆ ಸಲಹೆ ನೀಡಿದರು.
ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬೀದರ್ನಲ್ಲಿ ಪ್ರತಿಭಟನೆ
ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳ ಕೂಗಿ, ಭಿತ್ತಿ ಪತ್ರ ಪ್ರದರ್ಶನ. ಬಿಜೆಪಿಯಿಂದ ಡೀಸಿ ಕಚೇರಿ ಮುತ್ತಿಗೆ ಯತ್ನ, ಮಾಜಿ ಸಂಸದ ಭಗವಂತ ಖೂಬಾ ಇತರರು ಹೋರಾಟದಲ್ಲಿ ಭಾಗಿ.
ಔರಾದ್ನಲ್ಲಿ ಜೆಜೆಎಂ ವಿಫಲ, ಪ್ರಭು ಚವ್ಹಾಣ್ ಬೇಸರ
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಔರಾದ್ನಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಳ್ಳುತ್ತಿವೆ. ಬಹುತೇಕ ಇಲಾಖೆಗಳಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದಾಗಿ ನನ್ನ ಹೆಸರು ಕೆಡುತ್ತಿದೆ. 200 ಕೋಟಿ ಅನುದಾನದ ಯೋಜನೆ ಹಳ್ಳ ಹಿಡಿದಿದೆ ಅಧಿಕಾರಿಗಳು ಕೆಲಸ ಮಾಡಿ ಇಲ್ಲವೇ ಬಿಟ್ಟು ಹೋಗಿ ಎಂದು ಶಾಸಕರು ಕೆಂಡಾಮಂಡಲರಾದರು.
ಅಧಿಕಾರಿಗಳು ತಿಂಗಳಿಗೊಮ್ಮೆ ಹಾಸ್ಟೆಲ್ ವಾಸ್ತವ್ಯ ಮಾಡಿ
Bidar News, State Commission for Protection of Child Rights, Child Rights Karnataka, ಬೀದರ್, ಕೆ. ನಾಗಣ್ಣಗೌಡ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಅನಧಿಕೃತ ಕೋಚಿಂಗ್ ಸೆಂಟರ್ ಮೇಲೆ ದಾಳಿ
ಕಮಲನಗರ ಪಟ್ಟಣದ ಅನಧಿಕೃತ ಕೋಚಿಂಗ್ ಸೆಂಟರ್ ಮೇಲೆ ಔರಾದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ದೊಡ್ಡಿ ದಿಢೀರ್ ದಾಳಿ ನಡೆಸಿದರು.
ಔರಾದ(ಬಿ) ತಹಸೀಲ್ದಾರ್ ಕಚೇರಿಗೆ ಶಾಸಕ ಚವ್ಹಾಣ ಭೇಟಿ
ಔರಾದ್ (ಬಿ) ಶಾಸಕರಾದ ಪ್ರಭು ಚವ್ಹಾಣ ಅವರು ಬುಧವಾರ ಔರಾದ್ ತಹಸೀಲ್ದಾರ್ ಕಾರ್ಯಾಲಯಕ್ಕೆ ದಿಢೀರ್ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು.
ತ್ವರಿತ ಬಸ್ಪಾಸ್ ವಿತರಣೆ, ಬಸ್ ಹೆಚ್ಚಳಕ್ಕೆ ಪ್ರತಿಭಟನೆ
ಬಸ್ ಪಾಸ್ ವಿತರಣೆ ಹಾಗೂ ಬಸಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಬೀದರ್ನಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಪೊಲೀಸರು ತೆರೆದ ಮನೆ ಕಾರ್ಯಕ್ರಮ ನಡೆಸಿ: ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ
ಪೊಲೀಸ್ ಅಧಿಕಾರಿಗಳು ಮೇಲಿಂದ ಮೇಲೆ ಶಾಲೆಗೆ ಭೇಟಿ ನೀಡಲಾರಂಭಿಸಿದರೆ ಪುಂಡ ಪೋಕರಿಗಳು ಶಾಲೆ ಅಕ್ಕಪಕ್ಕ ಸುಳಿಯುವುದಿಲ್ಲ
ಬಸ್ಪಾಸ್ ವಿಳಂಬ ಧೋರಣೆಗೆ ಖಂಡನೆ
ಔರಾದ್ ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಬುಧವಾರ ಎಬಿವಿಪಿಯಿಂದ ವಿದ್ಯಾರ್ಥಿಗಳ ಬಸ್ಪಾಸ್ ವಿಳಂಬ ಧೋರಣೆ ಖಂಡಿಸಿ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ವಿನ ಬಸ್ಸುಗಳು ಓಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಕುರಿ-ಮೇಕೆ ಸಂಬಂಧಿಸಿದ ಪ್ರತ್ಯೇಕ ಇಲಾಖೆ ರಚಿಸಿ: ಚಿದ್ರಿ ಒತ್ತಾಯ
ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿ ಹಾಗೂ ಮೇಕೆ ಸಾಕಾಣಿಕೆದಾರರ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
< previous
1
...
72
73
74
75
76
77
78
79
80
...
156
next >
Top Stories
ನಾನಕ್ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್ ನಕಾರ
ಬಿಹಾರ: ಇಂದು ಮೊದಲ ಹಂತದ ಮತ ಸಮರ
ಟಿವಿಕೆ ಪಕ್ಷಕ್ಕೆ ನಾನೇ ಸಿಎಂ ಅಭ್ಯರ್ಥಿ : ವಿಜಯ್ ಘೋಷಣೆ
ಬಿಲಾಸ್ಪುರ ರೈಲು ದುರಂತ : ಮೃತ ಸಂಖ್ಯೆ 11ಕ್ಕೆ ಏರಿಕೆ
ಮೋದಿ-ಟ್ರಂಪ್ ಆಗಾಗ ಮಾತನಾಡ್ತಾರೆ : ಶ್ವೇತಭವನ ವಕ್ತಾರೆ