• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದರ್‌ ಲೋಕಸಭಾ ಚುನಾವಣೆಗೆ ಸರ್ವ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿ
ಇಂದು ಸಂಜೆ 6ರಿಂದ ಬಹಿರಂಗ ಪ್ರಚಾರ ಅಂತ್ಯ, ಮೆರವಣಿಗೆ, ಸಭೆ ನಿಷಿದ್ಧ. ಕಣದಲ್ಲಿ ಒಟ್ಟು 19 ಅಭ್ಯರ್ಥಿಗಳು. ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,92,962 ಜನ ಮತದಾರರು. ಶೇ.80ರಷ್ಟು ಮತದಾನದ ಗುರಿ, ನಿರ್ಭೀತಿಯಿಂದ ಮತದಾನಕ್ಕಾಗಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಖೂಬಾ ವೈಫಲ್ಯ ಜನರಿಗೆ ತಿಳಿಸಿ; ಪುತ್ರನ ಪರ ಸಚಿವ ಖಂಡ್ರೆ ಪ್ರಚಾರ
ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಮುಖಂಡರು, ಕಾರ್ಯಕರ್ತರು ಸನ್ಮಾನಿಸಿದರು.
ಶಾಂತಿಯುತ, ನಿಷ್ಪಕ್ಷಪಾತ ಮತದಾನ ನಡೆಸಿ: ದೀಪಂಕರ್ ಮೋಹಪಾತ್ರ
ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆ ನಿಯೋಜಿತ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಬೀದರ್‌ ಲೋಕಸಭಾ ಕ್ಷೇತ್ರದ ಸಾಮಾನ್ಯ ವಿಕ್ಷಕರಾದ ದೀಪಂಕರ್ ಮೋಹಪಾತ್ರ ಮಾತನಾಡಿದರು.
ಬೀದರ್‌ ಸಮಗ್ರ ಅಭಿವೃದ್ಧಿಗಾಗಿ ಸಾಗರ ಖಂಡ್ರೆಗೆ ಮತ ನೀಡಿ: ಅಶೋಕ ಖೇಣಿ
ಬೀದರ್‌ ದಕ್ಷಿಣ ಕ್ಷೇತ್ರದ ರಂಜೊಳ ಖೇಣಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಸಾಗರ ಖಂಡ್ರೆ ಪರವಾಗಿ ಬೀದರ್‌ ದಕ್ಷಿಣ ಕ್ಷೇತ್ರದಲ್ಲಿ ಮಾಜಿ ಸಚಿವರಾದ ಎಚ್.ಆಂಜನೇಯ ಪ್ರಚಾರ ನಡೆಸಿದರು.
ಗ್ಯಾರಂಟಿಯಿಂದ ಸರ್ವರಿಗೂ ಸಮಪಾಲು, ಸಮಬಾಳು ಸಾಕಾರ: ಸಚಿವ ಈಶ್ವರ ಖಂಡ್ರೆ
ಕಮಲನಗರ ಪಟ್ಟಣದ ಅಲ್ಲಮಪ್ರಭು ವೃತ್ತದ ಬಳಿ ಕಾಂಗ್ರೆಸ್ ಪಕ್ಷದಿಂದ ನಡೆದ ಬಹಿರಂಗ ಸಭೆಯಲ್ಲಿ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.
ಅಕ್ರಮವಾಗಿ ಗಣಿಗಾರಿಕೆ ಭಗವಂತ ಖೂಬಾ: ಸಚಿವ ಈಶ್ವರ ಖಂಡ್ರೆ
ಬೀದರ್ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು. ಸಚಿವ ರಹೀಂ ಖಾನ್, ರಾಜಶೇಖರ ಪಾಟೀಲ್, ಅರವಿಂದ ಅರಳಿ ಇದ್ದರು.
ಮೇ 8 ರಿಂದ 10ರ ವರೆಗೆ ಬಸವ ಪಥ ಸಂಚಲನ: ಸುರೇಶ ಚನಶೆಟ್ಟಿ
ಮೇ 4 ರಿಂದ 6ರ ವರೆಗೆ ಜಯಂತಿ ಪ್ರಚಾರಾರ್ಥ ಕಾರ್ಯಕ್ರಮ ಹಾಗೂ ಮೇ 8 ರಿಂದ 10ರ ವರೆಗೆ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿವೆ.
ಮೋದಿ ಕೈ ಬಲ ಪಡಿಸಲು, ಖೂಬಾರನ್ನು ಗೆಲ್ಲಿಸಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ
ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ, ಚಟ್ನಳ್ಳಿ, ತಡಪಳ್ಳಿ, ಶೇಖಾಪುರ ಸೇರಿ ವಿವಿಧ ಗ್ರಾಮಗಳಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.
ಮೋದಿ ಸರ್ಕಾರ ನಮ್ಮ ಗ್ಯಾರಂಟಿ ಕಾಪಿ ಮಾಡ್ತಿದೆ: ಮಾಜಿ ಸಚಿವ ಎಚ್‌.ಆಂಜನೇಯ
ಸುಳ್ಳು ಹೇಳುವುದರಲ್ಲಿ ಆಸ್ಕರ್‌ ನೀಡಬೇಕಾದರೆ ಅದು ಬಿಜೆಪಿ ಸರ್ಕಾರಕ್ಕೆ ನೀಡಬೇಕು. ಸುಳ್ಳು ಎಂದರೆ ಬಿಜೆಪಿ, ಬಿಜೆಪಿ ಎಂದರೆ ಸುಳ್ಳು. ಇದೊಂದು ಭ್ರಷ್ಟ ಸರ್ಕಾರ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆಕ್ರೋಶ ವ್ಯಕ್ತಪಡಿಸಿದರು.
10 ವರ್ಷದಲ್ಲಿ ಭಗವಂತ ಖೂಬಾ ಸಾಧನೆ ಶೂನ್ಯ: ಡಾ.ದಿನಕರ ಮೋರೆ
ಕೇಂದ್ರ ಸಚಿವರು ಅಧಿಕಾರದ ಮದದಲ್ಲಿ ಮುಳುಗಿದ್ದಾರೆ. ಬಹಿರಂಗ ಚರ್ಚೆಗೆ ಬರಲಿ ಎಂದು ಬೀದರ್‌ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಡಾ. ದಿನಕರ ಮೋರೆ ಚರ್ಚೆಗೆ ಪಂಥಾಹ್ವಾನ ನೀಡಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 140
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved