• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಸಂಸ್ಕೃತಿ ಜೊತೆಗೆ ಪರಿಸರವನ್ನು ಉಳಿಸಿ: ರಾಜೇಶ್ವರ ಶಿವಾಚಾರ್ಯರು
ರೇವಪ್ಪಯ್ಯ ಮುತ್ಯಾನವರ ಜಾತ್ರೆ ನಿಮಿತ್ತ ಕಮಲನಗರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜೇಶ್ವರ ಶಿವಾಚಾರ್ಯರು ಮಾತನಡಿದರು. ಜಾತ್ರೆಯಲ್ಲಿ ಗಡಿ ರಾಜ್ಯದ, ಜಿಲ್ಲೆ ಮತ್ತು ತಾಲೂಕಿನ ವಿವಿಧ ಭಾಗಗಳಿಂದ ಸುಮಾರು 25000 ಕ್ಕೂ ಅಧಿಕ ಭಕ್ತಾದಿಗಳು ಪಾಲ್ಗೊಂಡಿದ್ದರು.
ಸಾಗರ ಖಂಡ್ರೆ ಜಯಕ್ಕೆ ಮುಸ್ಲಿಂ ಮತವಷ್ಟೇ ಕಾರಣ: ಸಚಿವ ಜಮೀರ್‌
ಸಚಿವ ಈಶ್ವರ ಖಂಡ್ರೆ ತಲೆತಗ್ಗಿಸಿ ಕೆಲಸ ಮಾಡಬೇಕಾಗುತ್ತದೆ ನಾನು ಅದನ್ನು ಮಾಡಿಸಿ ಕೊಡುತ್ತೇನೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿಕೆ ಜಿಲ್ಲೆಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿ ತಿಂಗಳು ರಾಜ್ಯದ ಮೂರು ಜಿಲ್ಲೆಗಳಲ್ಲಿ ವಕ್ಫ್‌ ಅದಾಲತ್‌
ವಕ್ಫ್‌ ಅದಾಲತ್‌ ಕಾರ್ಯಕ್ರಮದಲ್ಲಿ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್‌ ಅಹ್ಮದ್‌ ಖಾನ್ ಮಾತನಾಡಿದರು.
ಆಂತರ್ಯುದ ಪ್ರೇರಣೆಯಿಂದ ಬೆಳವಣಿಗೆ ಸಾಧ್ಯ
ವಿಕ್ರಮ ವಿಸಾಜಿಯಿಂದ ಜಯದೇವಿತಾಯಿ ಲಿಗಾಡೆ, ಹುಡಗಿ ವಾಚಿಕೆ ಬಿಡುಗಡೆ
ವಕ್ಫ್‌ ಬೋರ್ಡ್‌ಗೆ ಸೇರಿದ ಆಸ್ತಿ ಸರ್ಕಾರ ಕೊಟ್ಟಿದ್ದಲ್ಲ ದಾನಿಗಳದ್ದು
ವಕ್ಫ ಆಸ್ತಿ ಮೇಲೆ ಸರ್ಕಾರ ಹಕ್ಕಿದ್ದರೆ ಮಾತ್ರ ವಾಪಸ್‌ ಪಡೀಬಹುದಷ್ಟೇವಕ್ಫ ಮಂಡಳಿ ರದ್ದತಿಗೆ ಯತ್ನಾಳ್‌ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಜಮೀರ್‌ಡಿಸಿಎಂ ಹುದ್ದೆ ವಿಚಾರ ವ್ಯಕ್ತಪಡಿಸಿದ್ದೇವೆ, ನಿರ್ಧಾರ ಹೈಕಮಾಂಡ್‌ನದ್ದು
ಎಫ್‌ಪಿಎಐ ಜಿಲ್ಲೆಯ ಅಭಿವೃದ್ಧಿಗೆ ಉನ್ನತ ಕೊಡುಗೆ ನೀಡಿದೆ
ಬೀದರ್ ಪಟ್ಟಣದ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶನಿವಾರ ಎಫ್‌ಪಿಎಐ ವತಿಯಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ ಜರುಗಿತು.
ವಿದ್ಯಾರ್ಥಿಗಳ ಓದು ನಿರಂತರವಾಗಿರಲಿ: ಬಿಇಒ
ಭಾಲ್ಕಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ್ ಅವರು ಮಕ್ಕಳಿಗೆ ನೋಟ್‌ಬುಕ್ ವಿತರಿಸಿದರು. ಜೊತೆಗೆ ಶಿಕ್ಷಕ ಪ್ರಭು ಡಿಗ್ಗೆ ಇದ್ದರು
ನಿಟ್ಟೂರ(ಬಿ) ವೀರಭದ್ರೇಶ್ವರ ಶಾಲೆಗೆ ಮಕ್ಕಳ ಹಕ್ಕುಗಳರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ
ನಿಡೋದಾ ಗ್ರಾಮದಲ್ಲಿ ಶಿಕ್ಷಕನಿಂದ ಥಳಿತಕ್ಕೊಳಾದ ಮಗುವಿನ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ಮಾಡಿ ಮಗುವಿನ ಆರೋಗ್ಯ ವಿಚಾರಿಸಿದರು.
371(ಜೆ) ಕಲಂಗೆ ವಿರೋಧ ಖಂಡಿಸಿ 29ಕ್ಕೆ ಪ್ರತಿಭಟನೆ
ಬೀದರ್‌ ನಗರದ ಬಿ.ವಿ. ಭೂಮರಡ್ಡಿ ಮಹಾವಿದ್ಯಾಲಯದಲ್ಲಿ ಶನಿವಾರ 371(ಜೆ) ಕಲಂ ವಿರೋಧ ಖಂಡಿಸಿ ಮತ್ತು ಹೋರಾಟದ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.
ಸಂತಪೂರ ಸುಸಜ್ಜಿತ ಆಸ್ಪತ್ರೆ ಸದುಪಯೋಗಕ್ಕೆ ಜನತೆಗೆ ಸಲಹೆ
ಸಂತಪೂರನಲ್ಲಿ 5.68 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಶಾಸಕ ಪ್ರಭು ಬಿ. ಚವ್ಹಾಣ ವಚಾಲನೆ ನೀಡಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 156
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved