• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಕುಲ ಉಳಿಯಲು ಪರಿಸರ ಸಂರಕ್ಷಣೆ ಅಗತ್ಯ: ನಾಯಕ
ಪ್ರತಿಯೊಂದು ಜೀವಿಯ ನೆಲೆಯಾಗಿರುವ ಭೂಮಿಯನ್ನು ಉಳಿಸಬೇಕಾದರೆ ನೀರು, ಗಾಳಿ, ಮಾಲಿನ್ಯ ತಡೆದು ಪರಿಸರ ಸಂರಕ್ಷಿಸಬೇಕು ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಪರಮೇಶ್ವರ ನಾಯಕ ಅಭಿಪ್ರಾಯಪಟ್ಟಿದ್ದಾರೆ.
ಎಲ್ಲರೂ ಗಿಡ, ಮರ ಬೆಳೆಸಿ, ಪರಿಸರ ಸಂರಕ್ಷಿಸಿ: ನ್ಯಾ. ಅಲ್ತಾಫ್ ಖನಗಾಂವಿ
ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ತಾಪಮಾನವನ್ನು ನಿಯಂತ್ರಿಸಿ ಪರಿಸರದ ಸಮತೋಲನವನ್ನು ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಮರಗಿಡಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಧಾನ ಸಿವಿಲ್ ನ್ಯಾಯಾಧೀಶ ಅಲ್ತಾಫ್ ಖನಗಾಂವಿ ತಿಳಿಸಿದರು.
ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ಚಿಂತನೆ: ಸಚಿವ ಖಂಡ್ರೆ
ಕಿ.ಮೀ.ವಾರು ವೃಕ್ಷ ಹನನಕ್ಕೆ ಇನ್ನು ಮುಂದೆ ಅನುಮತಿ ಇಲ್ಲ. ಪರಿಸರ ಹಾನಿಯ ಸಮಗ್ರ ಅಧ್ಯಯನ ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಇದು ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಹಾಕುತ್ತದೆ ಎಂದು ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಬೀದರ್‌ ಲೋಕಸಭೆ: ಬಿಜೆಪಿಗೆ ಹೀನಾಯ ಸೋಲು
ಸಾಷ್ಟಾಂಗ ನಮಸ್ಕಾರಕ್ಕೂ ಕ್ಯಾರೆ ಎನ್ನದ ಬಿಜೆಪಿಗೆ ತಕ್ಕ ಪಾಠ. 26 ವರ್ಷದ ಸಾಗರ ಮುಂದೆ ಸೋಲುಂಡ ಭಗವಂತ, ಸ್ವಪಕ್ಷೀಯರ ವಿರೋಧ ಲೆಕ್ಕಿಸದ ಕಮಲ ಕಮರಿ ಹೋಯಿತು. ಬೀದರ್‌ನಲ್ಲಿ ಬಿಜೆಪಿಗಿದ್ದ ಬೆಂಬಲ ಕುಸಿಯಲು ಖೂಬಾ ಕಾರಣ. ಸ್ವಪಕ್ಷೀಯರ ಸಹಕಾರ ಸಿಗದೇ ಸೋಲಿಗೆ ಶರಣಾಗಬೇಕಾಯ್ತು.
ಪರಿಷತ್‌: ಬೀದರ್‌ ಜಿಲ್ಲೆಯಲ್ಲಿ ಶೇ.69.75ರಷ್ಟು ಮತದಾನ
ಬಿಜೆಪಿ ಅಮರನಾಥ ಪಾಟೀಲ್, ಕಾಂಗ್ರೆಸ್‌ನ ಡಾ.ಚಂದ್ರಶೇಖರ ಪಾಟೀಲ್‌ ಮಧ್ಯ ನೇರ ಹಣಾಹಣಿ ಸಾಧ್ಯತೆ ಕಂಡರೂ ಸ್ವತಂತ್ರ ಅಭ್ಯರ್ಥಿ ನಾರಾ ಪ್ರತಾಪರೆಡ್ಡಿ ಬಿರುಸಿನ ಸ್ಪರ್ಧೆ ತ್ರಿಕೋನ ಸ್ಪರ್ಧೆ ಸಾಧ್ಯತೆಯನ್ನೂ ಮುಂದಿಟ್ಟಿದೆ.
ಮತ ಎಣಿಕೆಗೆ 408 ಸಿಬ್ಬಂದಿ, ಒಟ್ಟು 20 ಸುತ್ತುಗಳಲ್ಲಿ ಎಣಿಕೆ
ಜೂ.3ರ ಮಧ್ಯರಾತ್ರಿ 12ರಿಂದ ಜೂ.4 ಮಧ್ಯರಾತ್ರಿ 12 ಗಂಟೆಗಳವರೆಗೆ ಬೀದರ್‌ ಜಿಲ್ಲೆಯಾದ್ಯಂತ ಶುಷ್ಕ ದಿನ ಎಂದು ಘೋಷಿಸಲಾಗಿದೆ
ಇಂದು ಮತ ಎಣಿಕೆಗೆ ಸಕಲ ಸಿದ್ಧತೆ: ಡಿಸಿ ಪರಿಶೀಲನೆ
ಮಾಧ್ಯಮ ಕೇಂದ್ರಕ್ಕೂ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಭೇಟಿ ನೀಡಿ, ಎಲ್‌ಇಡಿ ಟಿವಿ, ಡೆಸ್ಕ್‌ಟಾಪ್‌ ಹಾಗೂ ಲ್ಯಾಪ್‌ಟಾಪ್‌ಗಳು, ಎಸಿ, ಎಲೆಕ್ಟ್ರಿಕಲ್‌ ಪಾಯಿಂಟ್ಸ್‌ ಹಾಗೂ ಖುರ್ಚಿಗಳ ವ್ಯವಸ್ಥೆ ಮಾಡಿರುವುದನ್ನು ಪರಿಶೀಲಿಸಿದರು
ಜೂ.6ರಿಂದ ದಕ್ಷಿಣ ಆಫ್ರಿಕಾದಲ್ಲಿ ಬಸವತತ್ವ ಸಮ್ಮೇಳನ
ದಕ್ಷಿಣ ಆಫ್ರಿಕಾದಲ್ಲಿ ಜೂ.6ರಿಂದ ಬಸವತತ್ವ ಸಮ್ಮೇಳನ ಜರುಗಲಿದ್ದು, ಭಾರತದ ವಿವಿಧ ಕಡೆಯಿಂದ ಸುಮಾರು 275 ಬಸವ ಭಕ್ತರು ಪಾಲ್ಗೊಳ್ಳಲಿದ್ದಾರೆ
ಲೋಕ ಕದನದಲ್ಲಿ ಬೀಳೋರ್ಯಾರು, ಗೆಲ್ಲೋರ್ಯಾರು
ಬೀದರ್ ಲೋಕಸಭಾ ಕ್ಷೇತ್ರದ ಮತ ಎಣಿಕೆ ಇಲ್ಲಿನ ಬಿವಿಬಿ ಕಾಲೇಜು ಕಟ್ಟಡದಲ್ಲಿ ಜೂ.4ರ ಬೆಳಗ್ಗೆ 8ಕ್ಕೆ ಆರಂಭವಾಗಲಿದ್ದು ಈ ಹಿನ್ನೆಲೆ ಜಿಲ್ಲಾಡಳಿತ ಸರ್ವ ಸಿದ್ಧತೆ ಮಾಡಿಕೊಂಡಿದೆ.
ಮೇಲ್ಮನೆಗೆ ಮೂಳೆ: ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟ ಬಿಜೆಪಿ
ಮೂಳೆ ಅವರು ಅನುಭವಿ ರಾಜಕಾರಣಿ, ಶಿಕ್ಷಣ ತಜ್ಞರು, ಜನಪರ ಕಾಳಜಿಯುಳ್ಳ ಚಿಂತಕರು ಹಾಗೂ ಸಮಾಜಪರ ಹೋರಾಟಗಾರರೂ ಆಗಿದ್ದಾರೆ
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved