• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿ ಈಡೇರಿಕೆ: ಗೀತಾ ಖಂಡ್ರೆ
ಕಮಲನಗರ ತಾಲೂಕಿನ ಹೋರಂಡಿ ಗ್ರಾಮದ ವಿವಿಧ ಬಡಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರವಾಗಿ ತಾಯಿ ಡಾ.ಗೀತಾ ಖಂಡ್ರೆ ಮತಯಾಚಿಸಿದರು.
ಪ್ರಧಾನಿ ಮೋದಿ ಸ್ಟೇಟ್ಸ್‌ಮನ್‌ ಅಲ್ಲ ಸೇಲ್ಸ್‌ಮನ್‌: ಬಿ.ಕೆ ಹರಿಪ್ರಸಾದ್‌
ಮೋದಿ ಗ್ಯಾರಂಟಿ ಚೈನಾ ಸಾಮಗ್ರಿಗಳಿದ್ದಂತೆ ವಾರಂಟಿನೇ ಇರೋಲ್ಲದೇಶದ 80 ಕೋಟಿ ಜನರಿಗೆ ಭಾರತ್‌ ಅಕ್ಕಿ ನೀಡಿ ಭಿಕ್ಷುಕರಂತೆ ನಿಲ್ಲಿಸಿದೆ. 2014ರಲ್ಲಿ ಅಚ್ಛೆ ದಿನ್‌ ಘೋಷಣೆ ಮೋದಿಯಿಂದ ದೇಶಕ್ಕೆ ಭಾರಿ ಮೋಸ ಎಂದು ಬೀದರ್‌ನಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್‌ ಆರೋಪ ಮಾಡಿದರು.
ವಿರೋಧಿತನ ಪ್ರಧಾನಿ ಮೋದಿ ಡಿಎನ್ಎನಲ್ಲಿದೆ: ರಣದೀಪ್ ಸಿಂಗ್‌ ಸುರ್ಜೆವಾಲಾ

ರಾಜ್ಯದ ಜನತೆ ಮೇಲೆ ಕೇಂದ್ರ ಹಗೆತನವಿದೆ. ಕಳೆದ ಸೆ.13ರಿಂದ ಮಾರ್ಚ್‌ ತಿಂಗಳವರೆಗೆ ರಾಜ್ಯದ ಸಚಿವರು ಹಾಗೂ ಮುಖ್ಯಮಂತ್ರಿ ದೇಶದ ಪ್ರಧಾನಿ, ಕೇಂದ್ರದ ಸಚಿವರು ಹಾಗೂ ಗೃಹ ಸಚಿವರನ್ನು ಭೇಟಿಯಾದರೂ ಯಾವುದೇ ಲಾಭ ಆಗಿಲ್ಲ 

ಲೂಟಿಯೇ ಭಗವಂತ ಖೂಬಾ ಸಾಧನೆ: ಸಚಿವ ಈಶ್ವರ ಖಂಡ್ರೆ
ಹುಮನಾಬಾದ್‌ನ ರಾಜೇಶ್ವರದಲ್ಲಿ ಸಚಿವ ಈಶ್ವರ ಖಂಡ್ರೆ ಸಂಸದ ಖೂಬಾ ವಿರುದ್ಧ ವಾಗ್ದಾಳಿ ನಡೆಸಿದರು. ಬಸವಕಲ್ಯಾಣ ತಾಲೂಕು ರಾಜೇಶ್ವರದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್ ಮತ್ತಿತರರು ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಮತ ಯಾಚಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರ ಗ್ಯಾರಂಟಿ: ಎಂ.ಬಿ ಪಾಟೀಲ್‌
ಪುಲ್ವಾಮಾ, ಬಾಲಾಕೋಟ್ ಸನ್ನಿವೇಶಗಳಳು ಈಗಿಲ್ಲ. ಬಿಜೆಪಿ ಸೋಲು ಖಚಿತ ಎಂದು ರಾಜ್ಯದ ಭಾರಿ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಸಚಿವ ಎಂಬಿ ಪಾಟೀಲ್‌ ಹೇಳಿದರು.
ಮುನಿಸು: ಬಿಜೆಪಿಗರು ಕಾಂಗ್ರೆಸ್‌ನತ್ತ ವಲಸೆ ಹೆಚ್ಚಳ
ಪಕ್ಷಾಂತರ ಪರ್ವ ಆರಂಭ, ಬಿಜೆಪಿ, ಜೆಡಿಎಸ್‌ ಅನೇಕರು ಕಾಂಗ್ರೆಸ್‌ಗೆ ಸೇರ್ಪಡೆ. ಪುತ್ರ ಸಾಗರ ಖಂಡ್ರೆಯನ್ನ ಚುನಾವಣೆಯಲ್ಲಿ ಗೆಲ್ಲಿಸಲು ಸಚಿವ ಈಶ್ವರ ಖಂಡ್ರೆ ಕಸರತ್ತು.
ಮುಧೋಳ(ಬಿ)ದಲ್ಲಿ ಸಾಗರ್ ಖಂಡ್ರೆ ಪಾದಯಾತ್ರೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಅನ್ನು ಗೆಲ್ಲಿಸಿದರೆ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ತಿಳಿಸಿದರು. ಕಮಲನಗರ ತಾಲೂಕಿನ ಗ್ರಾಮದಲ್ಲಿ ಮತಯಾಚಿಸಿದರು.
ಸಾಧನೆ ಪ್ರಯತ್ನವಾದಿಗಳ ಸ್ವತ್ತು: ಪಟ್ಟದ್ದೇವರು
ಹಣೆಬರಹ ನೆಚ್ಚಿಕೊಂಡರೆ ಸಾಧನೆ ಅಸಾಧ್ಯ. ಸಾಧನೆ ಎನ್ನುವುದು ಪ್ರಯತ್ನವಾದಿಗಳ ಸ್ವತ್ತು. ಯಾರೂ ಜೀವನದಲ್ಲಿ ಕಷ್ಟ ಪಡುತ್ತಾರೆ ಅಂತವರನ್ನು ಯಶಸ್ಸು ಬೆನ್ನತ್ತುತ್ತದೆ ಎಂದು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಚನ್ನಬಸವೇಶ್ವರ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಸಮಾನ ಅವಕಾಶ: ಸಚಿವ ಈಶ್ವರ ಖಂಡ್ರೆ
ಕಾಂಗ್ರೆಸ್‌ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ಹಾಗೂ 5 ಗ್ಯಾರಂಟಿಗಳ ಮೂಲಕ ಇದನ್ನು ಸಾಕಾರಗೊಳಿಸುತ್ತಿದೆ ಎಂದು ಭಾಲ್ಕಿಯಲ್ಲಿ ನಡೆದ ವೀರಶೈವ, ಲಿಂಗಾಯತ ಮುಖಂಡರ ಸಭೆಯಲ್ಲಿ ಉಸ್ತುವಾರಿ ಸಚಿವರು ಹೇಳಿದರು.
ಬಿಜೆಪಿಯಲ್ಲಿ ಎಲ್ಲರಿಗೂ ಒಂದೇ ನ್ಯಾಯ: ಜೆಪಿ ನಡ್ಡಾ

ದೇಶಕ್ಕೆ ನರೇಂದ್ರ ಮೋದಿ ನೀಡಿದ್ದು ವಿಕಾಸವಾದ ರಾಜಕೀಯ. ಇಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲರಿಗೂ ಒಂದೇ ನ್ಯಾಯ 

  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 140
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved