• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅಭ್ಯರ್ಥಿಯಾಗಿ ಎಂಜಿ ಮೂಳೆ: ಮರಾಠ ಸಮಾಜ ಸಂತಸ
ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿ ಜಿಲ್ಲೆಯ ಮರಾಠ ಸಮಾಜದ ಹಿರಿಯ ಮುಖಂಡ ಮಾರುತಿರಾವ್ ಮೂಳೆರನ್ನು ಆಯ್ಕೆ
ಎಂ.ಜಿ ಮೂಳೆಗೆ ಟಿಕೆಟ್ ಬಸವಕಲ್ಯಾಣದಲ್ಲಿ ವಿಜಯೋತ್ಸವ
ಎಂ.ಜಿ ಮೂಳೆಗೆ ಅವರಿಗೆ ಎಂಎಲ್‌ಸಿ ಟಿಕೇಟ್ ಘೋಷಿಸಿದಕ್ಕೆ ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಯಿತು.
ಜಿಎನ್‌ಡಿ ಪ್ರಕರಣದಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಪೌರಾಡಳಿತ ಸಚಿವ ರಹೀಮ್‌ ಖಾನ್
ತಪ್ಪು ಯಾರೇ ಮಾಡಿದರೂ ಕಾನೂನಿನ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಇಲ್ಲಿ ಯಾರ ಮೇಲೂ ಒತ್ತಡ ಹೇರುವ, ಯಾರಿಗಾದರೂ ನಾನು ಕಿರಿಕಿರಿ ನೀಡುವ ಪ್ರಶ್ನೆಯೇ ಉದ್ಭವಿಸದು
ಋಣ ತೀರಿಸುವತ್ತ ಬಿಜೆಪಿ ಹೆಜ್ಜೆ: ಎಂಜಿ ಮೂಳೆಗೆ ಪರಿಷತ್‌ ಟಿಕೆಟ್‌
ಲೋಕ ಚುನಾವಣೆಯಲ್ಲಿ ಮರಾಠಾ ಮತ ವಿಭಜನೆ ಆಗದಂತೆ ತಡೆದಿದ್ದ ಮೂಳೆ, ಯಡಿಯೂರಪ್ಪ ಸರ್ಕಾರದಲ್ಲಿಯೂ ಬಿಜೆಪಿಗೆ ಮರಾಠಾ ಬೆಂಬಲ ಕಲ್ಪಿಸಿದ್ದ ಮೂಳೆ, ಬಸವಕಲ್ಯಾಣದ ಮಾಜಿ ಶಾಸಕ ಎಂಜಿ ಮೂಳೆಗೆ ಒಲಿದು ಬಂದ ಪರಿಷತ್‌ ಅದೃಷ್ಟ
ಗುರುಬಸವ ಸಾಮೂಹಿಕ ಪ್ರಾರ್ಥನೆ ಕೃತಿ ಲೋಕಾರ್ಪಣೆ
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಪ್ರೊ.ಜಗನ್ನಾಥ ಕಮಲಾಪೂರೆ ಮತ್ತು ಬಾಬು ಬಿ.ಮಡಕಿ ಸಂಪಾದನೆಯ ಗುರುಬಸವ ಸಾಮೂಹಿಕ ಪ್ರಾರ್ಥನೆ ಕೃತಿ ಲೋಕಾರ್ಪಣೆ ಮಾಡಲಾಯಿತು.
ಶಾಲಾ ಪ್ರಾರಂಭೋತ್ಸವದ ಸಂಭ್ರಮ
ಸರ್ಕಾರಿ ಶಾಲೆಗಳಲ್ಲಿ ಪಠ್ಯಪುಸ್ತಕಗಳು, ಎರಡು ಜೊತೆ ಸಮವಸ್ತ್ರ ವಿತರಿಸಲಾಗಿದೆ. ವಿದ್ಯಾರ್ಥಿಗಳು ಪ್ರಾರಂಭದ ದಿನವೇ ಪಠ್ಯ ಪುಸಕ್ತ, ಸಮವಸ್ತ್ರ ಪಡೆದು ಶಾಲೆಯಲ್ಲಿ ಸಿಹಿ ತಿಂಡಿ ಸವಿದು ಖುಷಿಪಟ್ಟರು.
ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಕೋರ್ಸ್‌ಗೆ ಹಸಿರು ನಿಶಾನೆ: ಡಾ.ಹಂಚೆ
ಕಾಲೇಜು ಆವರಣದಲ್ಲಿ ಈಗಾಗಲೇ 200 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ವಸತಿ ನಿಲಯ ಆರಂಭಗೊಂಡಿದೆ. ಬರುವ ದಿನಗಳಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣ
ಬಿಜೆಪಿ ಸರ್ಕಾರದಿಂದ ಬಡವರ ಉದ್ಧಾರ ಆಗಿಲ್ಲ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ
ಔರಾದ್ ಪಟ್ಟಣದ ಘೂಳೆ ಕಲ್ಯಾಣ ಮಂಟಪದಲ್ಲಿ ನಡೆದ ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.
ವಿದ್ಯಾರಣ್ಯ ಶಾಲೆಯಲ್ಲಿ ಅದ್ಧೂರಿ ಶಾಲಾ ಪ್ರಾರಂಭೋತ್ಸವ
ಬೀದರ್ ನಗರದ ಸರಸ್ವತಿ ಶಿಕ್ಷಣ ವಿಕಾಸ ಸಮಿತಿ ಸಂಚಾಲಿತ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ನಿಮಿತ್ತ ಮಕ್ಕಳನ್ನು ಪುಷ್ಪದಿಂದ ಸ್ವಾಗತಿಸಲಾಯಿತು.
ಅರಣ್ಯ ಭೂಮಿ ಅತಿಕ್ರಮಣ: ಸಹಕರಿಸಿದ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹ
ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಸಮಿತಿಯಿಂದ ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved