• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಗೆ ಮಠಗಳ ಕೊಡುಗೆ ಅಪಾರ: ಸಚಿವ ಈಶ್ವರ ಖಂಡ್ರೆ
ಸರ್ವರಿಗೂ ಲೇಸನ್ನು ಬಯಸಿದ ಸಮುದಾಯ ಲಿಂಗಾಯತ ಸಮುದಾಯ. ಯಾವ ಸಮುದಾಯ ಇಡೀ ಜಗತ್ತಿಗೆ ಸಾಮಾಜಿಕ ನ್ಯಾಯ ಕೊಟ್ಟಿತೋ ಅದು ಇಂದು ತನಗೇ ಸಾಮಾಜಿಕ ನ್ಯಾಯ ಕೇಳುವ ಸ್ಥಿತಿ ಬಂದಿದೆ ಎಂದು ವಿಷಾದಿಸಿದರು ಎಂದು ಸಚಿವರು ವಿಷಾದಿಸಿದರು.
ಅಭಿವೃದ್ಧಿ ಗುರುತಿಸಿ 3ನೇ ಬಾರಿಗೆ ಅವಕಾಶ: ಭಗವಂತ ಖೂಬಾ
ಉಮಾಕಾಂತ್ ನಾಗಮಾರಪಳ್ಳಿ ಮಾತನಾಡಿ, ಮೋದಿಯಂತಹ ಪ್ರಧಾನಿ ಈ ದೇಶಕ್ಕೆ ಸಿಕ್ಕಿದ್ದು ನಮ್ಮ ಪುಣ್ಯ, ಅವರ ಜೊತೆ ಇರಲು ನಾವೆಲ್ಲರೂ ಬಯಸಬೇಕು ಎಂದರು
ಪ್ರಜಾಪ್ರಭುತ್ವದ ಮಹತ್ವ ಅರಿತಿರುವರು ಕಡ್ಡಾಯ ಮತ ಚಲಾಯಿಸಿ
ಬೀದರ್‌ನ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪತ್ರಿಕೆಗಳ ವಿಂಗಡಣೆ ಹಾಗೂ ರವಾನೆ ಕೇಂದ್ರದಿಂದ ಬೀದರಿನಲ್ಲಿ ಹಂಚಿಕೆಯಾಗುವ ಸಮಸ್ತ ಪತ್ರಿಕೆಗಳ ಏಜೆಂಟರು, ವಿತರಕರು ಹಾಗೂ ಮಾರಾಟಗಾರರಿಗೆ ಮತದಾನ ಜಾಗೃತಿ ಜರುಗಿತು.
ಕಾಂಗ್ರೆಸ್‌ ಶೀಘ್ರ ನಿರ್ನಾಮ: ಬಿಎಸ್‌ ಯಡಿಯೂರಪ್ಪ ಭವಿಷ್ಯ
ಎಲ್ಲಿಯೇ ಹೋದರೂ ಮೋದಿ ಮೋದಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಮತ್ತೊಮ್ಮೆ ಎಲ್ಲರೂ ಭಗವಂತ ಖೂಬಾ ಅವರಿಗೆ ಕೈ ಜೋಡಿಸಿ ಎರಡನೇ ಬಾರಿ ಕೇಂದ್ರ ಸಚಿವನಾಗಿ ಮಾಡಬೇಕು ಖೂಬಾ ಅವರು ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆದ್ದೆ ಗೆಲ್ಲುತ್ತಾರೆ ಎಂಬ ಭರವಸೆ ಇದೆ ಎಂದರು.
ಅದ್ಭುತ ಸಾಧನೆ ಮೆರೆದ ಕರಡ್ಯಾಳ ಗುರುಕುಲದ ಗ್ರಾಮೀಣ ಪ್ರತಿಭೆಗಳು
ವಿದ್ಯಾರ್ಥಿಗಳಾದ ಅಶ್ವಿನ್‌ ನಾಗೇಶ 99.71, ಅಖಿಲೇಶ ರಮೇಶ 99.63, ಆರ್ಯನ್‌ ರಾಮಕೃಷ್ಣ 99.06 ಪರ್ಸೆಂಟೈಲ್‌ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ.
ಔರಾದ್‌ ಕ್ಷೇತ್ರದಲ್ಲಿ ಖೂಬಾಗೆ 1 ಲಕ್ಷ ಮತಗಳ ಲೀಡ್‌ ಕೊಡಿ
ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾಗೆ ಕನಿಷ್ಟ ಒಂದು ಲಕ್ಷ ಮತಗಳ ಲೀಡ್‌ ಕೊಡಬೇಕೆಂದು ಜೆಡಿಎಸ್‌ ನಾಯಕ ಸೂರ್ಯಕಾಂತ ನಾಗಮಾರಪಳ್ಳಿ ಮನವಿ ಮಾಡಿದರು
ಪದವಿ, ಹುದ್ದೆಗಿಂತ ಸಂಸ್ಕಾರ ಮುಖ್ಯ: ಡಾ.ಬಸವಲಿಂಗ ಅವಧೂತರು
ಭಾಲ್ಕಿ ತಾಲೂಕಿನ ತಳವಾಡ (ಕೆ) ಗ್ರಾಮದಲ್ಲಿ ನಡೆದ ಮಹಾದೇವ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಜಹೀರಾಬಾದ್ ತಾಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಡಾ. ಬಸವಲಿಂಗ ಭವ್ಯ ಮೆರವಣಿಗೆ ನಡೆಯಿತು.
ರಾಜ್ಯದಲ್ಲಿ ಬಿಜೆಪಿ ಯಾವ ಸಮುದಾಯಕ್ಕೂ ಟಿಕೆಟ್‌ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದವರು ಬಿಜೆಪಿ ಎಂಬುವುದಕ್ಕೆ ಇದೇ ಸಾಕ್ಷಿ. ಎಲ್ಲ ಸಮಾಜವಷ್ಟೇ ಅಲ್ಲ, 6 ಜನ ಮಹಿಳೆಯರಿಗೂ ಟಿಕೆಟ್‌ ನೀಡಿದೆ ಕಾಂಗ್ರೆಸ್‌. ಗ್ಯಾರಂಟಿ ಅಪಹಾಸ್ಯ ಮಾಡಿದ್ದ ಮೋದಿಗೂ ಗ್ಯಾರಂಟಿ ಬೇಕಾಯ್ತು, ನಾಚಿಕೆ ಆಗಲ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚುನಾವಣೆ ಸಂಬಂಧಿಸಿದ ದೂರುಗಳಿದ್ದರೆ ಗಮನಕ್ಕೆ ತನ್ನಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದರ್‌ ಲೋಕಸಭಾ ಸಾರ್ವತ್ರಿಕ ಚುನಾವಣಾ ಕಣದಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಎಜೆಂಟರಿಗೆ ಕರೆದ ಸಭೆ ಮಂಗಳವಾರ ಜರುಗಿತು.
ಮತಕ್ಷೇತ್ರ ಮರೆತವರನ್ನು ತಿರಸ್ಕರಿಸಿ: ಸಚಿವ ಈಶ್ವರ್‌ ಖಂಡ್ರೆ ಮನವಿ
ಬಸವಕಲ್ಯಾಣ ತಾಲೂಕಿನ ಐತಿಹಾಸಿಕ ಗೋರ್ಟಾ (ಬಿ) ಗ್ರಾಮದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 140
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved