• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣದಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರ: ಸಚಿವ ಈಶ್ವರ ಖಂಡ್ರೆ
ಕೃತಕ ಬುದ್ಧಿಮತ್ತೆಯ ಈ ಆಧುನಿಕ ಯುಗದಲ್ಲಿ ಕಲ್ಯಾಣ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಮಾಧ್ಯಮ ಕೌಶಲ್ಯ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಕರ್ನಾಟಕ ಮಾಧ್ಯಮ ಅಕಾಡೆಮಿಯ ಚಿಂತನೆಗೆ ಶೀಘ್ರದಲ್ಲಿ ಕೆಕೆಆರ್‌ಡಿಬಿ ಮುಂದೆ ಪ್ರಸ್ತಾವನೆಯಿಟ್ಟು ಕ್ರಮವಹಿಸಲಾಗುವುದು ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ತಿಳಿಸಿದರು.
ಸಿಬ್ಬಂದಿ ಕೊರತೆಯಿಂದ ನರಳುತ್ತಿದೆ ಔರಾದ್ ಪ.ಪಂ.!
ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟನಲ್ಲಿ ಸರ್ಕಾರ ನೀಡುತ್ತಿರುವ ಕೋಟಿಗಟ್ಟಲೆ ಅನುದಾನ ಅನುಷ್ಠಾನ ಮಾಡಲಾಗದೆ ಅಸಹಾಯಕರಾಗಿ ಕೈ ಚಾಚಿ ಕುಳಿತಿದೆ ಈ ಪಟ್ಟಣ ಪಂಚಾಯತಿ. ಭಾರಿ ಸಿಬ್ಬಂದಿಗಳ ಕೊರತೆಯಿಂದಾಗಿ ಅಭಿವೃದ್ಧಿ ಕೆಲಸ ಮಾಡಲಾಗದೆ ಔರಾದ್‌ ಪಟ್ಟಣ ಪಂಚಾಯತಿ ನರಳುತ್ತಿದೆ.
ವಸುದೈವ ಕುಟುಂಬಕಂ ಮಾದರಿ ಕೃತಿ ಮಹಾರಾಷ್ಟ್ರವೂ ಪ್ರಕಟಿಸಲಿ: ಶಿವಯ್ಯ ಸ್ವಾಮಿ
ಕೇಂದ್ರ ಸರ್ಕಾರದ ಯೋಜನೆಗಳ ವಸುದೈವ ಕುಟುಂಬಕಂ ಪುಸ್ತಕ ಮಾದರಿಯಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆಗಳ ಪುಸ್ತಕ ಹೊರ ತರಬೇಕು ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಸಲಹೆ ಮಾಡಿದರು.
ಸಮಾಜದ ಒಳಿತಿಗಾಗಿ ಬದುಕು ಸಮರ್ಪಿಸಿದ ಗುರುಬಸವ ಪಟ್ಟದ್ದೇವರು
ಹುಟ್ಟು ಉಚಿತ, ಸಾವು ಖಚಿತವಾಗಿರುವ ಬದುಕಿನಲ್ಲಿ ಭಗವಂತ ಕರುಣಿಸಿರುವ ಜೀವನಕ್ಕೆ ಅರ್ಥ ಬರಬೇಕಾದರೆ ಜೀವನದಲ್ಲಿ ಸಮಾಜೋಪಯೋಗಿ, ಮಾನವೀಯ, ಜಗಮೆಚ್ಚುವ ಮೌಲ್ಯಯುತ ಕಾರ್ಯಗಳನ್ನು ಮಾಡಬೇಕಾಗಿರುವುದು ಅತ್ಯವಶ್ಯ.
ಸಾರಿಗೆ ನೌಕರರ ಮುಷ್ಕರ; ರಸ್ತೆಗಿಳಿಯದ ಬಸ್‌
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರಿಂದ ಮಂಗಳವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿದ್ದ ಮುಷ್ಕರ ಸಾರ್ವಜನಿಕ ಪ್ರಯಾಣಿಕರ ಪ್ರಯಾಣಕ್ಕೆ ಅಡ್ಡಿಯಾಗಿ ಪರದಾಡುವಂತಾಗಿ ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಜೆ 5ರವರೆಗೆ ನಡೆಯಿತು.
ಬಡವರಲ್ಲಿ ಪ್ರಾಮಾಣಿಕತೆ ಹೆಚ್ಚು: ಅಬ್ದುಲ್ ಸಿದ್ದಿಕಿ
ಬಡ ಜನರಲ್ಲಿ ಪ್ರಾಮಾಣಿಕತೆ ಹೆಚ್ಚಿರುತ್ತದೆ ಎಂದು ಸಹುಲತ್ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಅಬ್ದುಲ್ ಜಬ್ಬಾರ್ ಸಿದ್ದಿಕಿ ಹೇಳಿದರು.
ಸರಳ ಜೀವನಕ್ಕೆ ಶರಣರ ಸಂದೇಶ ದಿವ್ಯೌಷಧ: ವಿದ್ಯಾವತಿ ಬಲ್ಲೂರ
ವಿಶ್ವದಲ್ಲಿ ಅನೇಕ ಕ್ರಾಂತಿಗಳು ಆಗಿವೆ. ಆದರೆ 12ನೇ ಶತಮಾನದಲ್ಲಿ ಆಗಿರುವ ಕ್ರಾಂತಿ ಹೆಣ್ಣು-ಮಣ್ಣು-ಹೊನ್ನಿಗಾಗಿ ಅಲ್ಲ, ಬಸವಣ್ಣನವರು ಉಡಲು, ಉಣ್ಣಲು, ನಡೆ ನುಡಿ ಕಲಿಸಿದ ಶರಣ ಧರ್ಮವಾಗಿದೆ ಎಂದು ಸಾಹಿತಿ ವಿದ್ಯಾವತಿ ಬಲ್ಲೂರ ತಿಳಿಸಿದರು.
ಅಂತಃಶಕ್ತಿ ಅರಿಯಲು ಧ್ಯಾನವೇ ಮೂಲ ಅಸ್ತ್ರ: ಸ್ವಾಮಿ ಜ್ಯೋತಿರ್ಮಯಾನಂದ
ಇಲ್ಲಿನ ಶಿವನಗರದಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮ ಪರಿಸರದಲ್ಲಿ ನಿರ್ಮಿಸುತ್ತಿರುವ ವಿವೇಕಾನಂದ ಧ್ಯಾನ ಕುಟೀರಕ್ಕೆ ಸೋಮವಾರ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಜ್ಯೋತಿರ್ಮಯಾನಂದ ಮಹಾರಾಜ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಅಲೆಮಾರಿಗಳ ಗುಡಿಸಲುಗಳಿಗೆ ಸಂಸದ ಭೇಟಿ
ಪಟ್ಟಣದ ಅಲೆಮಾರಿ ಜನಾಂಗ ವಾಸಿಸುವ ಗುಡಿಸಲು ಮನೆಗಳಿಗೆ ಸೋಮವಾರ ಭೇಟಿ ನೀಡಿದ ಸಂಸದ ಸಾಗರ ಖಂಡ್ರೆ ಅವರ ಸಮಸ್ಯೆ ಆಲಿಸಿದರು. ಈ ವೇಳೆ ಮಾತನಾಡಿದ ಅವರು, ಈಗಾಗಲೇ 2 ಎಕರೆ ಜಮೀನು ಮಂಜೂರಾತಿಯಾಗಿದೆ.
ತಾಯಿ-ಮಕ್ಕಳ ಆರೋಗ್ಯ ಬಗ್ಗೆ ಹೆಚ್ಚು ಕಾಳಜಿ ವಹಿಸಿ: ಸಚಿವ ಈಶ್ವರ ಖಂಡ್ರೆ
ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞರು ತಾಯಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 156
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved