• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಅಪಘಾತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಾಲಯಿಸಬೇಕು. ಹಾಗೂ ಹಿಂಬದಿ ಸವಾರರಿಗೂ ಸಹ ಹೆಲ್ಮೆಟ್ ಧರಿಸಬೇಕು
ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ: ಮುರುಗೇಶ ನಿರಾಣಿ
ಆತ್ಮಹತ್ಯೆ ಪ್ರಕರಣ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ನಿರಾಣಿ ಆಗ್ರಹಿಸಿದರು.
ಜೈ ಶ್ರೀರಾಮ ಹಾಡಿಗೆ ವಿರೋಧ, ವಿದ್ಯಾರ್ಥಿಗಳ ಮಧ್ಯ ಮಾರಾಮಾರಿ
ಜೈ ಶ್ರೀರಾಮ ಗೀತೆಗೆ ನೃತ್ಯ ಮಾಡುತ್ತಿರುವಾಗ ಇದನ್ನು ವಿರೋಧಿಸಿ ಅನ್ಯ ಕೋಮಿನ ವಿದ್ಯಾರ್ಥಿಗಳು ಸೇರಿ ಗಲಾಟೆ ನಡೆಸಿದ್ದು ವಿಕೋಪಕ್ಕೆ ಹೋಗಿದೆ
ಬಸವೇಶ್ವರ ಬ್ಯಾಂಕ್‌ ಸ್ಥಾಪನೆಗೆ ಅಕ್ಕ ಪ್ರೇರಣೆ: ಸಿದ್ದಯ್ಯ ಕಾವಡಿ
ಬೀದರ್‌ನ ಬಸವೇಶ್ವರ ಪತ್ತಿನ ಸಹಕಾರ ಬ್ಯಾಂಕ್‌ನಲ್ಲಿ ಲಿಂಗಾಯತ ಮಹಾ ಮಠದ ಅಕ್ಕ ಅನ್ನಪೂರ್ಣತಾಯಿಗೆ ನುಡಿ ನಮನ ಕಾರ್ಯಕ್ರಮ ನಡೆಯಿತು.
ವಿಳಾಸಪೂರದಲ್ಲಿ ಅನಧಿಕೃತ ಸರಾಯಿ ಮಾರಾಟ
ಬೀದರ್ ತಾಲೂಕಿನ ವಿಳಾಸಪೂರ ಗ್ರಾಮದ ಕಿರಾಣಾ ಅಂಗಡಿಗಳಲ್ಲಿ ಅನಧಿಕೃತವಾಗಿ ಸರಾಯಿ ಮಾರಾಟ ಮಾಡುವುದನ್ನು ನಿಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸತ್ಪ್ರಜೆ ನಿರ್ಮಾಣ ತಂದೆ-ತಾಯಿ ಆದ್ಯ ಕರ್ತವ್ಯ: ಡಾ.ರಾಜಶೇಖರ ಶಿವಾಚಾರ್ಯರ
ಬೀದರ ತಾಲೂಕಿನ ಡೊಂಗರಗಿ ಗ್ರಾಮದಲ್ಲಿ ನಡೆದ ಬಾಬುರಾವ ಸಂಪಾವತಿ ಹುಣಜೆ ದಂಪತಿಯ 50ನೇ ವಿವಾಹ ವಾರ್ಷಿಕೋತ್ಸವದಲ್ಲಿ ಡಾ.ರಾಜಶೇಖರ ಸ್ವಾಮಿ ಗೋರ್ಟಾರನ್ನು ಅಭಿನಂದಿಸಲಾಯಿತು.
ಒಂದು ವರ್ಷದಿಂದ ದುರಾಡಳಿತ, ಅಭಿವೃದ್ಧಿ ಶೂನ್ಯ: ಸಂಸದ ಭಗವಂತ ಖೂಬಾ
ಪದವೀಧರ ಮತದಾರರಲ್ಲಿ, ಈಶಾನ್ಯ ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಅಮರನಾಥ ಪಾಟೀಲ್ ಪರವಾಗಿ ಮತಯಾಚಿಸಿದರು
ಶರಣರ ಜಯಂತಿ ಬದುಕು ಸಾಗಿಸುವ ಸಂದೇಶ ಸಾರಲಿ: ಪ್ರೊ.ಆರ್.ಕೆ ಹುಡುಗಿ
ಶರಣರ ಜಯಂತಿ ಆಚರಣೆಯಲ್ಲಿ ಧ್ವನಿವರ್ಧಕ ಬಳಸಿ ಬೀದಿಗಳಲ್ಲಿ ಕುಣಿದು ಕುಪ್ಪಳಿಸುವುದು, ವೇದಿಕೆ ಮೇಲೆ ಶಾಲು ಹೊದಿಸಿ ಸನ್ಮಾನಿಸುವ ಸಂಪ್ರದಾಯ ಬಸವಣ್ಣರ ಸಂಸ್ಕೃತಿ ಅಲ್ಲ.
ಸರಳ ಸಜ್ಜನಿಕೆ ವ್ಯಕ್ತಿ ಅಮರನಾಥ ಪಾಟೀಲ: ಮಾಜಿ ಸಚಿವ ಸುರೇಶಕುಮಾರ
ಬೀದರ್ ನಗರದ ನ್ಯಾಯಾಲಯದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿ ಮಾಜಿ ಕಾನೂನು ಸಚಿವರು ಹಾಗೂ ಹಾಲಿ ಶಾಸಕರಾದ ಎಸ್.ಸುರೇಶಕುಮಾರ ಮಾತನಾಡಿದರು
ಜಾಗತಿಕ ಮಟ್ಟದ ಅವಕಾಶಗಳಿಗೆ ಆಂಗ್ಲ ಭಾಷೆ ಸಹಕಾರಿ
ವಿಶ್ವದ ವಿವಿಧೆಡೆಗಳಲ್ಲಿ ಸೃಷ್ಟಿಯಾಗುವ ಜ್ಞಾನ ನಾವೂ ಪಡೆದುಕೊಳ್ಳಲು, ಅದರ ಪ್ರಯೋಜನ ಪಡೆದುಕೊಳ್ಳಲು ಇಂಗ್ಲಿಷ್ ಭಾಷೆ ನಮಗೆ ಸಹಾಯ
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved