• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ
ಹುಬ್ಬಳ್ಳಿ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಶುಕ್ರವಾರ ಎಬಿವಿಪಿಯಿಂದ ಪ್ರತಿಭಟನ ನಡೆಸಿ ಮನವಿ ಸಲ್ಲಿಸಲಾಯಿತು.
ಬೀದರ್ ಲೋಕಸಭಾ ಕ್ಷೇತ್ರಕ್ಕೆ 41 ನಾಮಪತ್ರ ಸಲ್ಲಿಕೆ
ಬೀದರ್ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಮರಾಠಾ ಸಮಾಜದ ಡಾ. ದಿನಕರ ಮೋರೆ ಅವರು ಕೊನೆಯ ದಿನ ನಾಮಪತ್ರ ಸಲ್ಲಿಸಿದರು.
ರಾಮನವಮಿ ಉತ್ಸವ ಹಿಂದೂ ಉತ್ಸವವಾಗಲಿ: ಶಿವು ಲೋಖಂಡೆ
ಭಾಲ್ಕಿ ಪಟ್ಟಣದ ರಾಮ ಮಂದಿರ ಕಲ್ಯಾಣ ಮಂಟಪದಲ್ಲಿ ವಿಶ್ವಹಿಂದೂ ಪರಿಷತ್ ವತಿಯಿಂದ ಅಯೋಜಿಸಿದ್ದ ರಾಮ ನವಮಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಶಿವು ಲೋಖಂಡೆ ಮಾತನಾಡಿದರು.
ಅನುಭವ ಮಂಟಪದಲ್ಲಿ ಶರಣರ ವಚನಾಧಾರಿತ ದೃಶ್ಯ, ಶ್ರವಣ ಮಾಧ್ಯಮ
ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಕಳೆದ ಮೂರು ದಿನಗಳಿಂದ ತಜ್ಞರ ಸಮಿತಿ ಸಭೆ ಸೇರಿ ವಿಸ್ತಾರವಾಗಿ ಚರ್ಚಿಸಿತು.
ಅಕ್ಕಮಹಾದೇವಿ ಕನ್ನಡದ ಮೊದಲ ಕವಯಿತ್ರಿ: ಡಾ. ಗೋರು ಚನ್ನಬಸಪ್ಪ
ಬದುಕನ್ನು ಅರ್ಥೈಸಿಕೊಳ್ಳುವ ನಡೆ-ನುಡಿಗಳ ಅನುಭವದ ಮಾತುಗಳನ್ನು ವಚನ ಸಾಹಿತ್ಯದ ರೂಪದಲ್ಲಿ ಇಡೀ ಜಗತ್ತಿಗೆ ಸಾರಿದ್ದಾರೆ
ಇಂದಿನಿಂದ ಚನ್ನಬಸವ ಪಟ್ಟದ್ದೇವರ 25ನೆಯ ಸ್ಮರಣೋತ್ಸವ
ವಚನ ಜಾತ್ರೆ, ಅಕ್ಕಮಹಾದೇವಿ ಜಯಂತ್ಯುತ್ಸವಕ್ಕೆ ಭರದ ಸಿದ್ಧತೆ. ಭಾಲ್ಕಿಯ ಚನ್ನಬಸವಾಶ್ರಮದಲ್ಲಿ 5 ದಿನ ನಡೆಯಲಿರುವ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಈ ಐದು ದಿನದ ಐತಿಹಾಸಿಕ ಸಮಾರಂಭಕ್ಕೆ ನಾಡಿನ ಹೆಸರಾಂತ ಮಠಾಧೀಶರು, ಹಿರಿಯ ಸಾಹಿತಿಗಳು, ಬುದ್ದಿಜೀವಿಗಳು, ಕಲಾವಿದರು, ಗಣ್ಯರು ಸಾಕ್ಷಿಯಾಗಲಿದ್ದಾರೆ.
ಡಿಸಿಸಿ ಬ್ಯಾಂಕ್‌ ಮೇಲೆ ರೇಡ್‌ ನಿಮ್ಮ ಕರ್ಮಕಾಂಡದ ಫಲ: ಭಗವಂತ ಖೂಬಾ
ತಂದೆ, ಮಕ್ಕಳು ಸುಳ್ಳು ಹೇಳುವುದರಲ್ಲಿ ನಿಸ್ಸಿಮ್ಮರು. ನನ್ನನ್ನು ಪ್ರಶ್ನೆ ಮಾಡುವ ಸಾಗರ ಖಂಡ್ರೆ ತಮ್ಮ ಕುಟುಂಬದ ಹಿನ್ನಲೆ ನೋಡಲಿ. ಮರಾಠಾ ಸ್ವತಂತ್ರ ಅಭ್ಯರ್ಥಿಯನ್ನು ನಿಲ್ಲಿಸಿ ಕಾಂಗ್ರೆಸ್‌ಗೆ ಲಾಭ ಮಾಡಬೇಡಿ ಎಂದು ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಖೂಬಾ ನಾಮಪತ್ರ ಮೆರವಣಿಗೆ: ನಾಗಮಾರಪಳ್ಳಿ ಸಹೋದರರು ಭಾಗಿ
ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ನಾಗಮಾರಪಳ್ಳಿ ಸಹೋದರರು ಕುದರೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಜಾತಿ ಹೆಸರಲ್ಲಿ ದೇಶ ಕಟ್ಟುವ ಮೋದಿ ಪ್ರಯತ್ನ ತಡೆಯೋಣ: ಪಿಜಿಆರ್‌ ಸಿಂಧಿಯಾ
ದೇಶಕ್ಕೆ ಮೋದಿಯಂತಹ ದುಬಾರಿ ಪ್ರಧಾನಿ ಬೇಕಾ? ಎಂದು ಶಾಸಕ ಬಿಆರ್‌ ಪಾಟೀಲ್‌ ಪ್ರಶ್ನಿಸಿದರು. ಬೀದರ್‌ ನಗರದ ಗಣೇಶ ಮೈದಾನದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಪ್ರಚಾರದ ಬಹಿರಂಗ ಸಭೆ ನಡೆಯಿತು.
ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ನಿಂದ ವಿರೋಧ: ಭಗವಂತ ಖೂಬಾ
ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣದ ಹಿಂದೆ ಲಕ್ಷಾಂತರ ಹಿಂದುಗಳ ತ್ಯಾಗವಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು. ರಾಮನವಮಿ ಅಂಗವಾಗಿ, ಚಳಕಾಪೂರ ಗ್ರಾಮದ ಹನುಮಾನ ದೇವಸ್ಥಾನಕ್ಕೆ ತೆರಳಿ, ರಾಮಭಕ್ತ ಹನುಮಂತನ ಪೂಜೆ ನೆರವೇರಿಸಿ ಅವರು ಮಾತನಾಡಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 140
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved