• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ವಿಶ್ವವಿದ್ಯಾಲಯಕ್ಕೆ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲಿ
ಬಸವಕಲ್ಯಾಣ ತಾಲೂಕಿನ ನಿರ್ಗುಡಿ ಗ್ರಾಮದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಠಾಧೀಶರು ಹಾಗೂ ಗಣ್ಯರು.
ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ಆಚರಿಸಿ: ಡಾ.ದೊಡ್ಡೆ
ಶಾಲೆ ಪ್ರಾರಂಭೋತ್ಸವಕ್ಕೆ ಮುನ್ನ ಶಾಲಾ ಆವರಣ, ಶೌಚಾಲಯ, ಅಡುಗೆ ಮನೆ, ಶಾಲಾ ಕೊಠಡಿಗಳ ಸ್ವಚ್ಛತೆಗೆ ಆದ್ಯತೆ ನೀಡಿ
ಶುದ್ಧ ಪರಿಶ್ರಮದಲ್ಲಿ ಪರಮಾತ್ಮನ ಅಂತ:ಕರಣ: ಹಾರಕೂಡ ಡಾ.ಚನ್ನವೀರ್‌ ಶ್ರೀ
ಗುರು ಭಕ್ತಿ, ದೈವಭಕ್ತಿ, ರಾಷ್ಟ್ರಭಕ್ತಿ, ಕಾಯಕ ನಿಷ್ಠೆ, ದಾಸೋಹ, ಪರೋಪಕಾರದಂತಹ ಮೌಲಿಕ ಆಭರಣಗಳು ಧರಿಸಿದ್ದೆ ಆದರೆ ಬದುಕಿಗೊಂದು ಧನ್ಯತೆ
ತಂತ್ರಜ್ಞಾನ ಬಳಕೆಯಿಂದ ಲಾಭದಾಯಕ ಬೆಳೆ: ಡಾ.ಸುನೀಲಕುಮಾರ
ರೈತರು ನಿಖರವಾದ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಬೆಳೆ ಉತ್ಪಾದನೆ ಖರ್ಚು ತಗ್ಗಿಸಿ ಜೊತೆಗೆ ಹೆಚ್ಚಿನ ಇಳುವರಿ ಪಡೆಯಬಹುದು
ದೇವಸ್ಥಾನದ ಮೂಲಸೌಕರ್ಯ ಶಾಶ್ವತ ಪರಿಹಾರಕ್ಕೆ ಪ್ರಯತ್ನ
ಹುಮನಾಬಾದ್ ತಾಲೂಕಿನ ಹುಣಸನಾಳ ಗ್ರಾಮದಲ್ಲಿ ದತ್ತ ಮೂರ್ತಿ ಪ್ರತಿಷ್ಠಾಪನೆ ದ್ವಿತೀಯ ವರ್ಷಾಚರಣೆ ಜರುಗಿತು.
ಜ್ಞಾನದ ಹಸಿವು ಸಾಧನೆಗೆ ಪ್ರೇರಣೆ: ಕ್ರಾಂತಿಕುಮಾರ
ಸಾಧನೆ ಎಂಬುವದು ಸಾಧಕರ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಸಾಧನೆಗೆ ಬೇಕಿರುವುದು ಆತ್ಮವಿಶ್ವಾಸ, ಅಚಲ ನಂಬಿಕೆ ಹಾಗಾಗಿ ವಿದ್ಯಾರ್ಥಿಗಳು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು
28ರಂದು ಎಕಂಬಾದಲ್ಲಿ ಶಿವಾಜಿ ಮೂರ್ತಿ ಅನಾವರಣ
ಔರಾದ್ ತಾಲೂಕಿನ ಎಕಂಬಾ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಆಶ್ವರೂಢ ಮೂರ್ತಿ ಅನಾವರಣ ಕಾರ್ಯಕ್ರಮದ ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು.
ವೇತನ ಪಾವತಿಗೆ ವಿಳಂಬ; ನೌಕರರ ಸಂಘ ಆರೋಪ
ಸಕಾಲಕ್ಕೆ ವೇತನ ಕೈಸೇರದಿದ್ದರಿಂದ ನೌಕರರ ಕುಟುಂಬ ನಿರ್ವಹಣೆ, ವೈದ್ಯಕೀಯ ಹಾಗೂ ಮಕ್ಕಳ ಶಿಕ್ಷಣದ ವೆಚ್ಚ ಭರಿಸಲು ಬ್ಯಾಂಕ್‌ಗಳಿಂದ ಸಾಲ ಪಡೆಯುವ ಸ್ಥಿತಿ
ರಕ್ತದಾನ ಮಾಡುವ ಮೂಲಕ ಇನ್ನೊಂದು ಜೀವ ಉಳಿಸಿ
ಹಣ, ಅನ್ನ ಸೇರಿ ಹಲವಾರು ದಾನಗಳಲ್ಲಿಯೂ ರಕ್ತದಾನ ಶ್ರೇಷ್ಠವಾದ ದಾನವಾಗಿದೆ. ಕಾರಣ ಜೀವವೇ ಇಲ್ಲದ ಮೇಲೆ ಬೇರೆ ದಾನ ಪಡೆದು ಫಲವೇನು. ಹೀಗಾಗಿ ಜೀವ ರಕ್ಷಕ ರಕ್ತದಾನ ಮಹಾದಾನವಾಗಿದೆ. ರಕ್ತದಾನ ಮಾಡಿ, ಜೀವ ಉಳಿಸಿ
ಜೆಸ್ಕಾಂ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ
ಸ್ಟೋರ್‌ ರೂಂನಲ್ಲಿ ಸುಮಾರು 50 ವಿದ್ಯುತ್‌ ಪರಿವರ್ತಕಗಳು ಸುಟ್ಟು ಹೋಗಿದ್ದರಿಂದ ಲಕ್ಷಾಂತರ ರುಪಾಯಿ ಮೌಲ್ಯದ ಸಾಮಗ್ರಿ ಹಾನಿಯಾಗಿದೆ ಎಂದು ಜೆಸ್ಕಾಂ ಅಂದಾಜಿಸಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved