• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗಾಲ, ನಗರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ
ಸಾರ್ವಜನಿಕರಿಗೆ ಡೆಂಘೀ ಮತ್ತು ಚಿಕುನ್‌ ಗುನ್ಯ ಕಾಯಿಲೆಗಳ ಬಗ್ಗೆ ಎಚ್ಚರವಿರಲಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗೋವಿಂದರೆಡ್ಡಿ ಸೂಚನೆ ನೀಡಿದರು.
‘ಅಕ್ಕ’ ಇನ್ನು ನೆನಪು: ಬಡವಾದ ಬಸವ ಅನುಯಾಯಿಗಳು
ಬೀದರ್‌ನ ಪಾಪನಾಶ ದೇವಸ್ಥಾನ ಬಳಿಯ ಬಸವಗಿರಿಯಲ್ಲಿ ನಡೆದ ಅಂತ್ಯಕ್ರಿಯೆ. ಅನ್ನಪೂರ್ಣ ತಾಯಿ ಅಂತಿಮ ದರ್ಶನಕ್ಕೆ ಭಕ್ತರ ದಂಡು. ಈಶ್ವರ ಖಂಡ್ರೆ, ಪಟ್ಟದ್ದೇವರು, ಗಂಗಾಮಾತೆ, ನಿಜಗುಣಾನಂದ ಶ್ರೀ ಭಾಗಿಯಾಗಿದ್ದರು. ತಲೆ ಮೇಲೆ ವಚನ ಸಾಹಿತ್ಯ ಗ್ರಂಥ ಹೊತ್ತು ನಡೆದ ಮಹಿಳೆಯರು.
ನೆಹರು ಸೇರಿ ಕಾಂಗ್ರೆಸ್‌ನ ಎಲ್ಲರದ್ದೂ ಸುಳ್ಳು ಭರವಸೆಗಳೆ: ಪ್ರಲ್ಹಾದ್‌ ಜೋಶಿ
ಲೋಕಸಭೆ, ವಿರೋಧ ಪಕ್ಷದ ಸ್ಥಾನದಿಂದ ಕಾಂಗ್ರೆಸ್‌ ದೂರ. ಕಾಂಗ್ರೆಸ್‌ಗೆ 4 ಸ್ಥಾನ ಬಂದ್ರೆ, ಬಿಜೆಪಿಯ ಮೈತ್ರಿಗೆ 25 ಸ್ಥಾನಗಳು ಪಕ್ಕಾ ಎಂದು ಬೀದರ್‌ನಲ್ಲಿ ನಡೆದ ಈಶಾನ್ಯ ಪದವೀಧರರ ಚುನಾವಣೆ ನಿಮಿತ್ತ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಅಮರನಾಥ ಪಾಟೀಲರ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭವಿಷ್ಯ ನುಡಿದರು.
ಬಸವ ಅನುಯಾಯಿ ‘ಅಕ್ಕ’ ಅನ್ನಪೂರ್ಣ ಲಿಂಗೈಕ್ಯ
ಬಸವ ತತ್ವಕ್ಕೆ ಸಂಪೂರ್ಣ ಜೀವನ ಮೀಸಲಿಟ್ಟಿದ್ದ ಅಕ್ಕ ಅನ್ನಪೂರ್ಣ. ಬಿಡುವಿಲ್ಲದಂತೆ ಬಸವ ಸೇವೆಗೆ ಸಮರ್ಪಿಸಿಕೊಂಡಿದ್ದ ಮಹಾತಾಯಿ ಇನ್ನಿಲ್ಲ. ಬೀದರ್‌ ಜಿಲ್ಲೆಯನ್ನು ರಾಷ್ಟ್ರದ ಮೂಲೆ ಮೂಲೆಗೆ ಪರಿಚಯಿಸಿದ್ದ ಅಕ್ಕ ಅನ್ನಪೂರ್ಣ ಇನ್ನು ನೆನಪು ಮಾತ್ರ.
ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್‌ಗೆ ಗೆಲ್ಲಿಸಿ: ಶಾಸಕ ಸಿದ್ದು ಪಾಟೀಲ್‌
ತಾಲೂಕು ಬಿಜೆಪಿಯಲ್ಲಿ ಸೃಷ್ಟಿಯಾದ ಭಿನ್ನಾಭಿಪ್ರಾಯ ತೊಲಗಿಸಿ ಪಕ್ಷದ ಹೆಸರಿನಲ್ಲಿ ಕೆಲಸ ಮಾಡಿ ವ್ಯಕ್ತಿಗಿಂತ ಪಕ್ಷ ಮುಖ್ಯವಾದದ್ದು ಎಂದು ಔರಾದ್‌ನಲ್ಲಿ ನಡೆದ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಸಭೆಯಲ್ಲಿ ಹುಮನಾಬಾದ ಶಾಸಕ ಸಿದ್ದು ಪಾಟೀಲ್ ನುಡಿದರು.
ಕಲಬುರಗಿ ಯುವಕರ ಅಪಹರಣ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ಅರ್ಜುನಪ್ಪಾ ಹಣಮಂತ ಮಡಿವಾಳ ಇವರನ್ನು ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಚಿತ್ರ ಹಿಂಸೆ ನೀಡಿದ್ದವರ ವಿರುದ್ಧ ಕ್ರಮ ಜರುಗಿಸುವಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಮಂತ್ರಗಳನ್ನು ಸಂಗೀತವಾಗಿಸಿದ ಮೊದಲಿಗರು ಪಂ.ವಿರೂಪಾಕ್ಷಯ್ಯ
ಗೋರ್ಟಾ ಸಂಗೀತ ರುದ್ರೇಶ್ವರ ಜಾತ್ರಾ ಸಂಗೀತ ಸಮ್ಮೇಳನ ನಿಮಿತ್ತ ಡಾ.ಕೇಶವರಾವ ಸೂರ್ಯವಂಶಿ ಮತ್ತು ಉಸ್ತಾದ್ ಶೇಖ್ ಹನ್ನುಮಿಯ್ಯಾರಿಗೆ ಪಂ.ವಿರೂಪಾಕ್ಷ ಸಮ್ಮಾನ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಮಲನಗರ ಬಡಾವಣೆಗಳಲ್ಲಿ ನೀರಿಗೆ ಹಾಹಾಕಾರ
ಹಿಮ್ಮತನಗರ, ಸಿದ್ದಾರ್ಥನಗರ, ವಿಶ್ವಾಸನಗರದಲ್ಲಿ ನೀರಿನ ಸಮಸ್ಯೆ ತೀವ್ರ ಉಲ್ಬಣ, ಕೆಟ್ಟು ನಿಂತ ಕೈಪಂಪ್ ದುರಿಸ್ತಿ ಮಾಡಿಸಲು ಕ್ರಮ ಕೈಗೊಳ್ಳದ ಪಂಚಾಯತಿ ಅಧಿಕಾರಿ
ರಾಜ್ಯದ ಸರ್ಕಾರ ಗ್ರೇಸ್ ಮಾರ್ಕ್ಸ್ ಸರ್ಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೀದರ್ ನಗರದ ಸಿದ್ದಾರೂಢ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾದ ಈಶಾನ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು.
ಬಸವಕಲ್ಯಾಣದೆಡೆಗೆ ವಿಶ್ವದ ಪ್ರವಾಸಿಗರ ದೌಡು ನಿಶ್ಚಿತ
ಸರ್ಕಾರವು ಅನುಭವ ಮಂಟಪ ನಿರ್ಮಾಣಕ್ಕೆ ಮುಂದಾಗಿ ಸುಮಾರು 620 ಕೋಟಿ ರು. ಅನುದಾನ ನೀಡಿದ್ದು ಕಟ್ಟಡದ ಕೆಲಸ ಪ್ರಗತಿಯಲ್ಲಿದೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved