ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಏ. 19 ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕಾಲಾವಕಾಶ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು.
ಬೀದರ್: ಎರಡು ನಾಮಪತ್ರಗಳ ಸಲ್ಲಿಕೆ
ಬೀದರ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಮೊದಲ ದಿನ ಯುನಿವರ್ಸ ಸಿಟಿಜನ್ ಪಕ್ಷದ ಅಭ್ಯರ್ಥಿಯಾಗಿ ವಿನಯ ಬಿರಾದಾರ, ದಿಲೀಪ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಭಾಲ್ಕಿಯಲ್ಲಿ ಮನೋಜ ಜರಾಂಗೆ ದಾದಾ ಪಾಟೀಲ್ಗೆ ಭರ್ಜರಿ ಸ್ವಾಗತ
ಭಾಲ್ಕಿ ಪಟ್ಟಣದ ಹೊರವಲಯದಲ್ಲಿ ನಡೆದ ಮರಾಠ ಸಮಾಜದ ಜಾಗೃತಿ ಸಮಾವೇಶದಲ್ಲಿ ಮರಾಠಾ ಮುಖಂಡ ಮನೋಜ ಜರಾಂಗೆ ದಾದಾ ಪಾಟೀಲ ಅವರನ್ನು ಮರಾಠ ಸಮುದಾಯದ ಪ್ರಮುಖರು ಸನ್ಮಾನಿಸಿ ಅಭಿನಂದಿಸಿದರು.
ಬೀದರ್ನ ಎಲ್ಲೆಡೆ ಈದ್ ಉಲ್ ಫಿತರ್ ಆಚರಣೆ
ಈದ್ಗಾದಲ್ಲಿ ಸಾವಿರಾರು ಜನ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಶಾಂತಿ ಸೌಹಾರ್ದತೆಗಾಗಿ ಪ್ರಾರ್ಥಿಸಿದರು.
ಸಾಧನೆಗೆ ಬೇಕಿರುವುದು ಜ್ಞಾನದ ಹಸಿವು: ಬಸವಲಿಂಗ ಪಟ್ಟದ್ದೇವರು
ಜ್ಞಾನಾರ್ಜನೆ ತಪಸ್ಸು ಇದ್ದಂತೆ. ಸಮಯ ಪಾಲನೆ ಮಾಡಿ ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಾರೋ ಅವರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ.
ಕಾಂಗ್ರೆಸ್ ಘೋಷಣಾ ಪತ್ರಕ್ಕೆ ಕಿಮ್ಮತ್ತಿಲ್ಲ, ಯಾರೂ ಗಮನಿಸಲ್ಲ: ಡಾ. ರಾಧಾ ಮೋಹನದಾಸ್
ಬೀದರ್ ಲೋಕಸಭೆ ನಮ್ಮ ಪಕ್ಷದ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ಅವರು ಕನಿಷ್ಟ 4 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ.
ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರ ಪ್ರಚಾರಕ್ಕೆ ಖರ್ಗೆ
ಲೋಕಸಭಾ ಚುನಾವಣೆ ಅಂಗವಾಗಿ ಕ್ಷೇತ್ರದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಅವರ ಪರವಾಗಿ ಮತಯಾಚನೆ ಮಾಡಲು ಏ. 12ರಂದು ಸಂಜೆ 4ಗಂಟೆಗೆ ಮಲ್ಲಿಕಾರ್ಜುನ್ ಖರ್ಗೆ ಅವರು ಆಗಮಿಸಲಿದ್ದಾರೆ
ಶಾಹೀನ್ ಕಾಲೇಜು: 437 ವಿದ್ಯಾರ್ಥಿಗಳಿಗೆ ಅಗ್ರಶ್ರೇಣಿ
ಶೇ.98 ಅಂಕ ಪಡೆದ ತಾಹೀರ್ ಹಸನ್ ಟಾಪರ್. 421 ವಿದ್ಯಾರ್ಥಿಗಳಿಗೆ ಶೇ.85 ಅಂಕ, ಪರೀಕ್ಷೆ ಬರೆದ ಒಟ್ಟು 1,153 ವಿದ್ಯಾರ್ಥಿಗಳ ಪೈಕಿ 1,114 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 658 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಶೈಕ್ಷಣಿಕ ಕ್ಷೇತ್ರದ ಏಳಿಗೆಗೆ ಪಟ್ಟದ್ದೇವರ ಕೊಡುಗೆ ಅನನ್ಯ: ಸಚಿವ ಈಶ್ವರ ಖಂಡ್ರೆ
ಭಾಲ್ಕಿ ತಾಲೂಕಿನ ಕರಡ್ಯಾಳದ ಅನುಭವ ಮಂಟಪದಲ್ಲಿ ರಾಜ್ಯಕ್ಕೆ 7, 8ನೇ ರ್ಯಾಂಕ್ ಪಡೆದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿಯರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸನ್ಮಾನಿಸಿ ಮಾತನಾಡಿದರು.
ಭಾರತೀಯ ಸಂಸ್ಕೃತಿ ಕಾಪಾಡಬೇಕಿದೆ: ಚಿಕಬಸೆ ಕಾಮಶೆಟ್ಟಿ
ಬೀದರ್ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ನವೀನ್ ಪಬ್ಲಿಕ್ ಸ್ಕೂಲ್ ಮತ್ತು ಸೂರ್ಯ ನಮಸ್ಕಾರ ಸಂಘದಿಂದ ‘ಯುಗಾದಿ ಆಚರಣೆ’ ಕಾರ್ಯಕ್ರಮ ಜರುಗಿತು.
< previous
1
...
80
81
82
83
84
85
86
87
88
...
140
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ