• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
770 ಅಮರ ಗಣಂಗಳನ್ನು ತನ್ನೇತ್ತರಕ್ಕೆ ಏರಿಸಿದ ಬಸವಣ್ಣ: ಸುರೇಶ ಚನ್ನಶೆಟ್ಟಿ
ಬೀದರ ತಾಲೂಕಿನ ನಿಜಾಂಪೂರ ಗ್ರಾಮದಲ್ಲಿ ನಿರ್ಹಂಕಾರ ಬಂಡಿ ಅವರ ಸಂಪಾದಿತ ಬಸವ ಬಳ್ಳಿ ಎಂಬ ಕೃತಿ ಬಿಡುಗಡೆಗೊಳಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿದರು.
ಎನ್‌ಇಪಿ ರದ್ದು ಬೇಡವೆಂದು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಬೀದರ್‌ನಲ್ಲಿ ಡಾ. ಅಂಬೇಡ್ಕರ್ ವೃತ್ತ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಡಾ.ಅರವಿಂದ ಜತ್ತಿ ದಂಪತಿಗೆ ಡಾ.ಬಸವಲಿಂಗ ಪಟ್ಟದ್ದೇವರಿಂದ ಸನ್ಮಾನ
ಭಾಲ್ಕಿ ಹಿರೇಮಠ ಸಂಸ್ಥಾನಕ್ಕೆ ಆಗಮಿಸಿದ ಬೆಂಗಳೂರು ಬಸವ ಸಮಿತಿ ಅಧ್ಯಕ್ಷರಾದ ಡಾ.ಅರವಿಂದ ಜತ್ತಿ ಹಾಗೂ ಶಾರದಾಬಾಯಿ ಜತ್ತಿ ದಂಪತಿಗಳಿಗೆ ಪೂಜ್ಯ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸನ್ಮಾನಿಸಿ ಆಶೀರ್ವದಿಸಿದರು.
ಜಾಗತಿಕ ಮಟ್ಟದ್ದಲ್ಲಿ ತಾಪಮಾನ ಏರಿಕೆ; ಇಂಧನ ಉಳಿತಾಯ ಅಗತ್ಯ
ಪ್ರಸ್ತುತ ಬೀದರ ಜಿಲ್ಲೆಯಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳಿಂದ 480 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಬೀದರ ಜಿಲ್ಲೆಯು ನಂ.1ಸ್ಥಾನದಲ್ಲಿದೆ
ಸಿಬಿಎಸ್‌ಇ: ಜ್ಞಾನಸುಧಾ ಶಾಲೆ 118 ಮಕ್ಕಳು ಅಗ್ರಶ್ರೇಣಿ
ಬೀದರ್‌ನ ಮಾಮನಕೇರಿಯಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಪ್ರಸಕ್ತ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮಹಾತ್ಮ ಬಸವೇಶ್ವರರ ಜಾತ್ರೆಯಲ್ಲಿ ನಂದಿಕೋಲು ಉತ್ಸವ
ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿದ್ದ ಹೆಡೆಯಿರುವ ನಂದಿ ಧ್ವಜ ಸೇರಿ ಐದು ನಂದಿ ಧ್ವಜಗಳ ಹಾಗೂ ಪಲ್ಲಕಿ ಮೆರವಣಿಗೆ ಸಾಂಸ್ಕೃತಿಕ ವೈಭವದೊಂದಿಗೆ ಜರುಗಿತು
ದಾಸೋಹ ಪರಂಪರೆ ಶ್ರೇಷ್ಠವಾದದ್ದು:ಡಾ. ಬಸವಲಿಂಗ ಪಟ್ಟದ್ದೇವರು
ಬೀದರ್‌ನ ಗಾಂಧಿಗಂಜ್‌ನಲ್ಲಿ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಪ್ರಸಾದ ವಿತರಣೆ ಕಾರ್ಯಕ್ರಮಕ್ಕೆ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಚಾಲನೆ ನೀಡಿದರು
ಅಗ್ರಶ್ರೇಣಿಯಲ್ಲಿ ಪಾಸಾದ ಮಕ್ಕಳಿಗೆ ಪೂಜ್ಯರಿಂದ ಸನ್ಮಾನ
ಭಾಲ್ಕಿಯ ಗುರುಪ್ರಸಾದ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅಗ್ರಶೇಣಿಯಲ್ಲಿ ಶಾಲೆಗೆ ಪ್ರಥಮ ಬಂದಿರುವ ಸುಶ್ಮಿತಾ ಜೈರಾಜ ಖಂಡ್ರೆ, ಶ್ರದ್ಧಾ ಮಾರುತಿ ಹಾಗೂ ಶಿವಾಂಗಿನಿ ಮಹಾದೇವ ವಾಲೆ ಅವರನ್ನು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಪೂಜ್ಯ ಗುರುಬಸವ ಪಟ್ಟದ್ದೇವರು ಆರ್ಶೀವದಿಸಿ ಸನ್ಮಾನಿಸಿದರು.
ಕಳೆದಿದ್ದ ₹12 ಲಕ್ಷ ಕಿಮ್ಮತ್ತಿನ 52 ಮೊಬೈಲ್‌ಗಳು ಪತ್ತೆ
ಮೊಬೈಲ್‌ ಕಳೆದರೆ ಈ-ಲಾಸ್ಟ್, ಸಿಈಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ ತಮ್ಮ ಮೊಬೈಲ್‌ಗಳನ್ನು ಅದಷ್ಟು ಬೇಗ ಬೀದರ್‌ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ ದೂರುದಾರರಿಗೆ ಹಿಂದಿರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ತಿಳಿಸಿದರು.
ಹೇಮರೆಡ್ಡಿ ಮಲ್ಲಮ್ಮ ತತ್ವಗಳನ್ನು ಅಳವಡಿಸಿಕೊಳ್ಳಿ: ಶಾಸಕ ಶರಣು ಸಲಗರ
ಬಸವಕಲ್ಯಾಣದಲ್ಲಿ ರೆಡ್ಡಿ ಸಮಾಜ ವತಿಯಿಂದ ನಗರದ ಬಂದವರ ಓಣಿ ಹತ್ತಿರ ಹಮ್ಮಿಕೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 602ನೇ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಶರಣು ಸಲಗರ ಮಾತನಾಡಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved