• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಸ್ತಿಯಲ್ಲಿ ಬಾಲಕನನ್ನು ಸೋಲಿಸಿದ 10ರ ಬಾಲಕಿ
10 ವರ್ಷದ ಬಾಲಕಿಯೊಬ್ಬಳು ಇದೇ ವಯಸ್ಸಿನ ಬಾಲಕನ ಜೊತೆಗೆ ಸೆಣೆಸಾಟ ನಡೆಸುವ ಮೂಲಕ ಅಷ್ಟೂರ್ ಜಾತ್ರೆಯಲ್ಲಿ ಹೊಸ ಸಂಪ್ರದಾಯವೊಂದಕ್ಕೆ ನಾಂದಿ ಹಾಡಿದಳು. ಮಹಾರಾಷ್ಟ್ರದ ಧಾರಾಶಿವ ಜಿಲ್ಲೆಯ ಲೋಹಾರಾದ ಶ್ವೇತಾ ರಾಮೇಶ್ವರ ಕಾರಲೆ ಸ್ವ-ಇಚ್ಛೆಯಿಂದ ಕುಸ್ತಿ ಅಖಾಡಕ್ಕಿಳಿದು ಎಲ್ಲರ ಗಮನ ಸೆಳೆದಳು.
ಬಾಬು ಜಗಜೀವನರಾಂ ದೇಶಕ್ಕಾಗಿ ಶ್ರೇಷ್ಠ ಕೊಡುಗೆ: ಗೋವಿಂದ
ದೇಶದಲ್ಲಿ ಹಸಿರು ಕ್ರಾಂತಿ ತರುವ ಮೂಲಕ ಡಾ.ಬಾಬು ಜಗಜೀವನರಾಂ ಅವರು ದೇಶಕ್ಕಾಗಿ ಶ್ರೇಷ್ಠ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
10ಕ್ಕೆ ಮರಾಠಾ ಸಮಾಜದ ಬಹಿರಂಗ ಸಮಾವೇಶ: ಪದ್ಮಾಕರ ಪಾಟೀಲ್‌

ಭಾಲ್ಕಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಹಾರಾಷ್ಟ್ರದ ಜಾಲ್ನಾದ ಮನೋಜ ದಾದಾ ಭಾಗಿಯಾಗಲಿದ್ದರೆ.  

ಕಲ್ಯಾಣದ ಅಭಿವೃದ್ಧಿಗೆ ಖೂಬಾ ಪಾಲೇನು?: ಈಶ್ವರ ಖಂಡ್ರೆ
ಸ್ವಪಕ್ಷದವರೇ ಖೂಬಾಗೆ ತಿರಸ್ಕರಿಸಿದ್ದಾರೆ, ಜನರಿಗೆ ಮತ ಕೇಳುವ ನೈತಿಕತೆ ಇಲ್ಲ. 50ಕೋಟಿ ರು. ಬಿಡುಗಡೆ, 2025ರ ಒಳಗಾಗಿ ನೂತನ ಅನುಭವ ಮಂಟಪ ಪೂರ್ಣ. ಬಸವಕಲ್ಯಾಣದಲ್ಲಿ ಕಾಂಗ್ರೆಸ್‌ ಕಚೇರಿ ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.
ಬೇಸಿಗೆ ಶಿಬಿರಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ: ಹೇಮಂತ
ಬೇಸಿಗೆ ಶಿಬಿರದಿಂದ ಮಕ್ಕಳು ವಿವಿಧ ರೀತಿಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸೂರ್ಯ ಫೌಂಡೇಶನ್ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಎಬಿವಿಪಿ ಬೀದರ್‌ ಸಂಘಟನಾ ಕಾರ್ಯದರ್ಶಿ ಹೇಮಂತ ಹೇಳಿದರು. ಭಾಲ್ಕಿ ತಾಲೂಕಿನ ಬಸವನಗರದಲ್ಲಿ ಸೂರ್ಯ ಫೌಂಡೇಶನ್ ವತಿಯಿಂದ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.
ಕೈಕೈ ಮಿಲಾಯಿಸಿ ನೆಲಕ್ಕುರುಳಿ ಬಿದ್ದ ಶಾಸಕ ಸಲಗರ, ಮಾಜಿ ಶಾಸಕ ವಿಜಯಸಿಂಗ್‌!
ಬಸವಕಲ್ಯಾಣದ ಆಲಗೂಡ ಗ್ರಾಮದಲ್ಲಿ ಫುಗಡಿ ಆಟವಾಡಿದ ರಾಜಕೀಯ ವಿರೋಧಿಗಳು. ಆಟದಲ್ಲಿ ಕುಸಿದು ಬಿದ್ದ ಇಬ್ಬರು ನಾಯಕರನ್ನು ಸೇರಿದ ಜನರು ಮೇಲೆತ್ತಿದರು. ದಿಂಡಿ ಮೆರವಣಿಗೆಯಲ್ಲಿ ಶಾಸಕ ಸಲಗರ, ವಿಜಯಸಿಂಗ್‌ ಫುಗಡಿ ಆಟ ಗಮನ ಸೆಳೆಯಿತು.
ಬೀದರ್: ನಾಳೆ ಬಾಬೂಜಿ ಜಯಂತಿ ಸರಳವಾಗಿ ಆಚರಿಸೋಣ: ಗೋವಿಂದರೆಡ್ಡಿ
ಜಗಜೀವನರಾಂ ಪುತ್ಥಳಿ ಸ್ವಚ್ಛಗೊಳಿಸುವಂತೆ ನಗರಸಭೆಗೆ ಸೂಚನೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು.
ಮತದಾನ ಹೆಚ್ಚಳ ಮಾಡುವುದೆ ವಾಕ್‌ಥಾನ್‌ ಉದ್ದೇಶ: ಜಿಲ್ಲಾಧಿಕಾರಿ
ಕಡಿಮೆ ಮತದಾನವಾಗುವ ಪ್ರದೇಶದಲ್ಲಿ ಜನರಿಗೆ ಮತದಾನ ಕುರಿತು ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಡೀಸಿ ಗೋವಿಂದರೆಡ್ಡಿ ಸೂಚಿಸಿದರು. ಔರಾದ್‌ನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ ಬೆಳಗ್ಗೆ ಮತದಾನ ಜಾಗೃತಿ ವಾಕ್‌ಥಾನ್ ಜರುಗಿತು.
ಸಾಗರ ಖಂಡ್ರೆಗೆ ಬಹುಮತ ನೀಡಿ ಗೆಲ್ಲಿಸಿ: ಗೀತಾ ಖಂಡ್ರೆ
ಕೇಂದ್ರದಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಾದ ಪ್ರತಿ ಕುಟುಂಬಕ್ಕೆ 1ಲಕ್ಷ ರುಪಾಯಿ, ನಿರೂದ್ಯೋಗಿಗಳಿಗೆ ಉದ್ಯೋಗ, ರೈತರ ಸಮಸ್ಯೆಗಳ ಪರಿಹಾರಕ್ಕೆ ಸ್ವಾಮಿನಾಥನ್‌ ವರದಿ ಜಾರಿ ಮಾಡಲಾಗುವುದು. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಸಾಗರ ಪರವಾಗಿ ಬಸವಕಲ್ಯಾಣದಲ್ಲಿ ತಾಯಿ ಡಾ.ಗೀತಾ ಖಂಡ್ರೆ ಮತಯಾಚನೆ ಮಾಡಿದರು.
ಉಡಾಫೆ ಮಾತುಗಳಿಂದ ಖಂಡ್ರೆ ಬಾಲಿಶತನ: ಭಗವಂತ ಖೂಬಾ ಆರೋಪ
ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿ ಇರಲ್ಲ. 60 ವರ್ಷಗಳಲ್ಲಿ ಮಾಡದ ಕಾರ್ಯವನ್ನು ನಾವು 10 ವರ್ಷದಲ್ಲಿ ಮಾಡಿ ತೋರಿಸಿದ್ದೇವೆ. ದೇಶದ ಜನರಲ್ಲಿ ಸ್ವಾಭಿಮಾನ ಹಾಗೂ ಸ್ವಾವಲಂಬನೆಯ ಆಶಾಕಿರಣ ಮೂಡಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ನುಡಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 140
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved