• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣದ ಬಸವ ಸಂಪತ್ತಿನ ಹೊತ್ತಿಗೆ ಬಸವಪ್ರಭ ಪುಸ್ತಕ
12ನೇ ಶತಮಾನದಲ್ಲಿಯೇ ಧಾರ್ಮಿಕ ಕ್ರಾಂತಿ, ವಚನ ಕ್ರಾಂತಿ ಮಾಡಿ ಸಮ ಸಮಾಜವನ್ನು ಸರಿ ದಾರಿಗೆ ತರುವ ಪ್ರಯತ್ನ ಬಸವಣ್ಣನವರು ಮಾಡಿದ್ದಾರೆ
ಸಾಧಿಸುವ ಛಲವಿದ್ದರೆ ಬಡತನ ಅಡ್ಡಿಯಿಲ್ಲ: ಬಸವಲಿಂಗ ಪಟ್ಟದ್ದೇವರು
ಔರಾದ್ ತಾಲೂಕಿನ ಸಂತಪೂರಿನ ಅನುಭವ ಮಂಟಪ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಜರುಗಿತು.
ಬೀದರ್‌ನಲ್ಲಿ ಬಸವ ಭವನಕ್ಕೆ ಭೂಮಿ ಪೂಜೆ
ಬಸವ ಭವನಕ್ಕೆ ಒಂದು ಎಕರೆ ಹತ್ತು ಗುಂಟೆ ಜಮೀನು ಬಸವ ಭವನ ನಿರ್ಮಾಣಕ್ಕೆ ಮಂಜೂರು ಮಾಡಿದ್ದು, ಶುಕ್ರವಾರ ಬಸವ ಪರ ಸಂಘಟನೆ ಪ್ರಮುಖರು ಸೇರಿ ಭೂಮಿ ಪೂಜೆ ನೆರವೇರಿಸಿದರು.
ಗುರು-ಶಿಷ್ಯರ ಸಂಬಂಧ ಹೂ ಬಳ್ಳಿಯಂತೆ: ಪ್ರತಿಭಾ ಚಾಮಾ
ಬೀದರ್‌ನ ಸಾಯಿ ಆದರ್ಶ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿಗಳ ಬಳಗದಿಂದ ನಗರದ ಪಟ್ನೆ ಸಭಾಂಗಣದಲ್ಲಿ ಗುರುವಂದನಾ ಕಾರ್ಯಕ್ರಮ ಜರುಗಿತು.
ಮಹಾರಾಷ್ಟ್ರಕ್ಕೆ ಸಾಗಿಸುತ್ತಿರುವ 15 ಕೋಟಿಯ ಗಾಂಜಾ ವಶಕ್ಕೆ
ಔರಾದ್ ತಾಲೂಕಿನ ವನಮಾರಪಳ್ಳಿ ಬಳಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿರುವ 15 ಕೋಟಿಯ ಗಾಂಜಾ ವಶಕ್ಕೆ ಪಡೆದಿರುವುದು.
ಬಸವ ನೆಲದಲ್ಲಿ ಜನಿಸಿದವರೆಲ್ಲ ವಚನಾಧಾರಿತ ಜೀವನ ಶೈಲಿ ಹೊಂದಲಿ
ಬಸವಾದಿ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲ ನಡೆದಿದ್ದೆಯಾದಲ್ಲಿ ಭಾರತ ವಿಶ್ವದಲ್ಲಿ ಶಾಂತಿ, ಸೌಹಾರ್ದತೆ, ಸಮಾನತೆಗಾಗಿ ತನ್ನ ಹೆಗ್ಗುರತನ್ನು ಹೊಂದಲಿದೆ ಎಂದರು.
ಶಿಕ್ಷಣದ ಮೂಲ ಅಕ್ಷರಗಳಲ್ಲಿದೆ: ಡಾ.ಗಂಗಾಂಬಿಕಾ ಅಕ್ಕ
ನಗರದ ಪರುಷಕಟ್ಟೆಯಲ್ಲಿ ಅಂತಾರಾಷ್ಟ್ರೀಯ ಲಿಂಗಾಯತ ಧರ್ಮಕೇಂದ್ರ ಹಾಗೂ ಅಖಿಲ ಭಾರತ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ನಡೆದ ಬಸವ ಜಯಂತ್ಯುತ್ಸವ ಮಕ್ಕಳಲ್ಲಿ ಜ್ಞಾನ ಬಿತ್ತಣಿಕೆಯ ಶುಭ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸರಸ್ವತಿ ಶಾಲೆ ಸಂಸ್ಕಾರದ ಕೇಂದ್ರಬಿಂದು: ಶಿಕ್ಷಕಿ ಅಕ್ಕ
ಕಲಿತ ಶಾಲೆಗೆ ಸಹಕಾರ ನೀಡುವುದು ಎಲ್ಲರ ಕರ್ತವ್ಯ ಎಂದು ಪ್ರೊ. ಬಿರಾದಾರ ಹೇಳಿದರು. ಬೀದರ್‌ನಲ್ಲಿ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಗುರುವಂದನಾ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು.
ವಚನಗಳು ಕೊರಳ ಧ್ವನಿಯಾಗದೆ, ಜೀವನದ ಭಾಗವಾಗಲಿ
ಇವ ನಮ್ಮವ ಇವ ನಮ್ಮವ ಎಂಬ ಸಂದೇಶ ಸಾರಿ, ಅನುಭವ ಮಂಟಪದ ಮೂಲಕ ಸರ್ವಜನಾಂಗದವರನ್ನು ಒಂದೆಡೆ ಸೇರಿಸಿ ಸಮಾನತೆ ಸಾರಿದ್ದಾರೆ
ವೈಚಾರಿಕ ಕ್ರಾಂತಿ ವಿಶ್ವಕ್ಕೆ ಮಾದರಿ: ಪ್ರೊ.ಮೀಸೆ
ಜೀವನದ ಮೌಲ್ಯವನ್ನು ನೈತಿಕತೆಯ ನೆಲೆಗಟ್ಟಿನ ಮೇಲೆ ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಸಮಾಜ ನಿರ್ಮಾಣಕ್ಕಾಗಿ ಬಸವಣ್ಣನವರು ತಮ್ಮ ವಚನಗಳ ಮೂಲಕ ಚಿಂತನೆಗಳನ್ನು ಸಮಾಜಕ್ಕೆ ನೀಡಿದ್ದು ಇತಿಹಾಸದ ಪುಟದಲ್ಲಿ ಸುವರ್ಣ ಅಕ್ಷರಗಳಿಂದ ಬರೆಯಲ್ಪಟ್ಟಿದೆ
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved