• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ: ಶಿವಾನಂದ ದೇವರು
ಬಸವಣ್ಣನವರ 891ನೇ ಜಯಂತಿ ಆಚರಣೆ ಅಂಗವಾಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ವಿಶ್ವ ಗುರು ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ
ಬೀದರ್‌ನಲ್ಲಿ ಬಸವ ಜಯಂತಿಯ ಮೆರವಣಿಗೆ ಅದ್ಧೂರಿ
ಬಸವ ಜಯಂತಿ ನಿಮಿತ್ತ ಬಸವೇಶ್ವರ ವೃತ್ತಕ್ಕೆ ವಿಶೇಷ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಟ್ರೆಸ್‌ ಹಾಕುವ ಮೂಲಕ ಬಸವಣ್ಣನ ಮೂರ್ತಿ ಕಂಗೊಳಿಸುವಂತೆ ಮಾಡಲಾಗಿತ್ತು.
ಬಸವಕಲ್ಯಾಣದಲ್ಲಿ ಬಸವ ಜಯಂತಿ ಅದ್ಧೂರಿ ಮೆರವಣಿಗೆ
ಶರಣರ ವೇಷಧಾರಿ ಮಕ್ಕಳಿದ್ದ ತೆರೆದ ವಾಹನದ ಮೇಲೆ ಮಕ್ಕಳಿಂದ ವಚನಗಳ ನೃತ್ಯಕ್ಕೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು
ಸಮಾನತೆಗಾಗಿ ರಕ್ತ ಹರಿಸಿದ ಶರಣರು: ಪಟ್ಟದ್ದೇವರು
ಜಾತಿ ವ್ಯವಸ್ಥೆ ತೊಲಗಿಸಲು ಬಸವಣ್ಣವರ ನೇತೃತ್ವದಲ್ಲಿ ಕ್ರಾಂತಿ ನಡೆಯಿತು. ಎಷ್ಟೇ ವಿರೋಧ ವ್ಯಕ್ತವಾದರೂ ಶರಣರು ತಮ್ಮ ತತ್ವ ಬಿಟ್ಟುಕೊಡಲಿಲ್ಲ. ಈ ಕಾರಣಕ್ಕಾಗಿಯೇ ಕಲ್ಯಾಣದಲ್ಲಿ ಕ್ರಾಂತಿ ನಡೆಯಿತು ಶರಣರು ತತ್ವಕ್ಕಾಗಿ ರಕ್ತದ ಕಣ ಹರಿಸಿದರು
ಎಸ್ಸೆಸ್ಸೆಲ್ಸಿ ಪರೀಕ್ಷೆ: ಗುರುಕುಲದ 94 ವಿದ್ಯಾರ್ಥಿಗಳು ಅಗ್ರಶ್ರೇಣಿ
ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ಪ್ರೌಢ ಶಾಲೆ ವಿದ್ಯಾರ್ಥಿನಿ ಅಂಜಲಿ ನಾಗನಾಥ 625ಕ್ಕೆ 621 (ಶೇ.99.36) ಅಂಕ ಪಡೆದು ಜಿಲ್ಲೆಯಲ್ಲಿ ಅದ್ಭುತ ಸಾಧನೆ ಮೆರೆದಿದ್ದಾಳೆ.
ಶರಣಬಸವ ಪಬ್ಲಿಕ್‌ ಶಾಲೆ ಸಾಧನೆ
7 ವಿದ್ಯಾರ್ಥಿಗಳು ಅಗ್ರಶ್ರೇಣಿ, 25 ಪ್ರಥಮ ದರ್ಜೆ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ದತ್ತಗಿರಿ ಶಾಲೆ ವಿದ್ಯಾರ್ಥಿಗಳ ಸಾಧನೆ
ಬಸವನಗರ ಕಾಲೋನಿಯ ದತ್ತಗಿರಿ ಮಹಾರಾಜ ಆಂಗ್ಲ ಮಾಧ್ಯಮ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಬೀದರ್ ಲೋಕಸಭೆ ಕ್ಷೇತ್ರ: 65.47 ಮತದಾನ ದಾಖಲು

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರದಲ್ಲಿ ಶೇ.66.88. ಭಾಲ್ಕಿಯಲ್ಲಿ ಅತೀ ಹೆಚ್ಚು, ಆಳಂದದಲ್ಲಿ ಕಡಿಮೆ ಮತದಾನ. 

ಬಸವ ಜಯಂತಿ: ಬೀದರ್‌ನಲ್ಲಿ ಸಾವಿರಾರು ಬೈಕ್‌, ಕಾರ್‌ ರ್‍ಯಾಲಿ
ಬಸವ ದಳದ ಸೋಮಶೇಖರ ಪಾಟೀಲ ಗಾದಗಿಯವರಿಂದ ಚಾಲನೆ. ಬಸವ ಭಕ್ತರು, ಬಸವಾನುಯಾಯಿಗಳು ಹಾಗೂ ಸಾರ್ವಜನಿಕರು ಪ್ರಖರ ಬಿಸಿಲಲ್ಲೇ ಕಾರು ಹಾಗೂ ಬೈಕ್‌ಗಳಲ್ಲಿ ಉತ್ಸಾಹದಿಂದ ರ್‍ಯಾಲಿಯಲ್ಲಿ ಪಾಲ್ಗೊಂಡರು ರ್‍ಯಾಲಿಯುದ್ದಕ್ಕೂ ರಾರಾಜಿಸಿದ ಷಟಸ್ಥಲ ಧ್ವಜ, ಮುಗಿಲು ಮುಟ್ಟಿದ ಬಸವ ಜಯ ಘೋಷ.
10, 11ರಂದು ಸರಸ್ವತಿ ಶಾಲೆಯಲ್ಲಿ ಗುರುವಂದನಾ: ವೀಣಾ ಜಲಾದೆ
1991ರಿಂದ 2005ರ ವರೆಗಿನ ಸುಮಾರು 2 ಸಾವಿರ ಹಳೆ ವಿದ್ಯಾರ್ಥಿಗಳು ಸೇರಿ ಕಾರ್ಯಕ್ರಮ ಆಯೋಜನೆ ಮಅಡಿದ್ದೇವೆ. 50 ನಿವೃತ್ತ ಶಿಕ್ಷಕರಿಗೆ ಇದೇ ವೇಳೆ ಸನ್ಮಾನಿಸಲಾಗುತ್ತದೆ ಎಂದು ಬಸವೇಶ್ವರ ಬಿಇಡಿ ಕಾಲೇಜಿನ ಪ್ರಾಧ್ಯಾಪಕಿ ವೀಣಾ ಜಲಾದೆ ಹೇಳಿದರು.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved