• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿ ವಿಕೋಪ: ಹಾನಿಯಾಗಿರುವ ರೈತರ ಬೆಳೆಗೆ ಪರಿಹಾರ ನೀಡಿ
ಮೊದಲೇ ಬರದಿಂದ ತತ್ತರಿಸಿದ್ದ ರೈತರಿಗೆ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೂಡಲೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು, ಬರಪರಿಹಾರವನ್ನು ತುರ್ತು ಕೈಗೊಳ್ಳಬೇಕು, ಬೆಳೆ ನಷ್ಟಕ್ಕೆ ವೈಜ್ಞಾನಿಕ ಸರ್ವೆ ನಡೆಸಬೇಕು, ಗೋಶಾಲೆ ಆರಂಭಿಸಿ ಜಾನುವಾರುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.
ಹಕ್ಕು ಚಲಾಯಿಸಿದ ಅಭ್ಯರ್ಥಿಗಳು, ಸಚಿವರು, ಶಾಸಕರು
ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ, ಪತ್ನಿ ಶೀಲಾ ಖೂಬಾ, ಪುತ್ರ ಅಶುತೋಷ ಖೂಬಾ, ಸಹೋದರ ಅಶೋಕ ಖೂಬಾ ಸೇರಿದಂತೆ ಮತ್ತಿತರೊಂದಿಗೆ ಔರಾದ್ ಪಟ್ಟಣದ ಮತಗಟ್ಟೆ ಸಂಖ್ಯೆ 84ಕ್ಕೆ ಆಗಮಿಸಿ ಮತ ಚಲಾಯಿಸಿದರು. ಔರಾದ್ ಶಾಸಕ ಪ್ರಭು ಚವ್ಹಾಣ್‌ ಸ್ವಗ್ರಾಮ ಬೋಂತಿ ಗ್ರಾಮದ ಮತಗಟ್ಟೆ ಸಂಖ್ಯೆ 31ಕ್ಕೆ ಆಗಮಿಸಿ ಮತದಾನ ಮಾಡಿದರು.
ಬೀದರ್ ಲೋಕಸಭಾ ಕ್ಷೇತ್ರ: ಶೇ.65.13 ಮತದಾನ
ಕಳೆದ ಚುನಾವಣೆಗಿಂತ ಈ ಚುನಾವಣೆಯಲ್ಲಿ ಭಾರಿ ಬಿರುಸಿನ ಮತದಾನ ಪ್ರಕ್ರಿಯೆ ನಡೆದಿದ್ದರೂ ಪ್ರಾಥಮಿಕ ವರದಿಗಳನ್ವಯ ಮತದಾನ ಪ್ರಮಾಣದಲ್ಲಿ ಅಂತಹ ಏರಿಕೆಯನ್ನೇನೂ ಕಂಡಿಲ್ಲವಾದರೂ ಕಳೆದ 2019ರ ಚುನಾವಣೆಯಲ್ಲಿ ಶೇ. 62.76ರಷ್ಟು ಮತದಾ ಹಾಗೂ ಈ ಬಾರಿಯ ಶೇ. 65.13 ಮತದಾನವನ್ನು ಹೋಲಿಸಿದರೆ ಶೇ. 3ರಷ್ಟ್ರು ಏರಿಕೆಯಾಗಿರುವುದು ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಮಹತ್ವ ಪಡೆಯುತ್ತದೆ ಎಂಬುವದೇನೋ ಸತ್ಯ.
ಬಸವ ಜಯಂತಿ ಉತ್ಸವ ಸಮಿತಿಯಿಂದ ಬಸವ ನಡಿಗೆ
ಬಸವ ಜಯಂತಿ ಉತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಬಸವಾನುಯಾಯಿಗಳು ಮನೆ ಮನೆಗೆ ಭೇಟಿ ಕೊಟ್ಟು ಸಾರ್ವಜನಿಕರಿಗೆ ಬಸವ ಜಯಂತಿ ನಿಮಿತ್ತ ನಗರದಲ್ಲಿ ಮೇ 8ರಿಂದ 10ರ ವರೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಆಹ್ವಾನ ನೀಡಲಾಯಿತು.
ಬೀದರ್‌: ಶಾಂತಿಯುತ ಮತದಾನ, ಜಿಲ್ಲಾಡಳಿತದಿಂದ ಮತದಾರರಿಗಾಗಿ ಅಗತ್ಯ ವ್ಯವಸ್ಥೆ
ಬಿಸಿಲು ಹೆಚ್ಚಾಗಿದ್ದರಿಂದ ಬೆಳಿಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುವುದು ಕಂಡು ಬಂತು. ಮಧ್ಯಾಹ್ನ ಹೆಚ್ಚು ಬಿಸಿಲಿದ್ದ ಕಾರಣ ಮತಗಟ್ಟೆಗಳಲ್ಲಿ ಜನರ ಸಂಖ್ಯೆ ಕೊಂಚ ಕಡಿಮೆಯಾಗಿತ್ತು. ಮತದಾನ ಮಾಡಲು ಬರುವವರಿಗೆ ಬಿಸಿಲಿನ ತೊಂದರೆಯಾಗದಂತೆ ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತಿ ಮತಗಟ್ಟೆಗಳಲ್ಲಿ ಎರಡು ವಿಶ್ರಾಂತಿ ಕೋಣೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಯಸ್ಸಾದವರು, ವಿಕಲಚೇತನರಿಗಾಗಿ ಮತದಾನ ಮಾಡಲು ಬರುವವರಿಗೆ ವ್ಹೀಲ್‌ ಚೇರ್‌ ವ್ಯವಸ್ಥೆ ಮಾಡಲಾಗಿತ್ತು.
ಮೂರು ದಿನ ಬಸವ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ
ನಾಡೋಜ ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಭಾಲ್ಕಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಮೇ 10ರಂದು ಬಸವ ಜಯಂತಿ ಸಂಜೆ 5ಕ್ಕೆ ಬಸವಣ್ಣನವರ ಭಾವಚಿತ್ರದ ಮೆರವಣಿಗೆ, ತೊಟ್ಟಿಲು, ವೇದಿಕೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಸಲು ಬಸವ ಭಕ್ತರು ಒಮ್ಮತದ ನಿರ್ಧಾರ ಕೈಗೊಂಡರು.
ಇಂದು ಮತದಾನ: ಚುನಾವಣಾ ಕರ್ತವ್ಯದ ಸಿಬ್ಬಂದಿ ಮತಗಟ್ಟೆಗೆ
ಬೀದರ್‌ನಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಸರ್ಕಾರಿ ಬಸ್‌ಗಳು ಹಾಗೂ ಖಾಸಗಿ ವಾಹನಗಳು ಸಾಲಾಗಿ ನಿಂತಿರುವುದರಿಂದ ಸಂಪೂರ್ಣ ಕಾಲೇಜು ಆವರಣ ವಾಹನಗಳು ಹಾಗೂ ಚುನಾವಣಾ ಸಿಬ್ಬಂದಿಯಿಂದ ತುಂಬಿತ್ತು.
ವಕೀಲನ ಕೊಲೆಗೆ ಸುಪಾರಿ: ಆರೋಪಿಗಳ ಸೆರೆ
ಬೀದರ್‌ ನ್ಯೂಟೌನ್‌ ಪೊಲೀಸರ ಚಾಣಾಕ್ಷತನದ ತನಿಖೆಯಿಂದ ಮೂವರ ಬಂಧನ. ವ್ಯಾಜ್ಯದಲ್ಲಿದ್ದ ಜಮೀನು ಖರೀದಿಸಿದ್ದ ವಕೀಲ ಶಿರ್ಕೆ ಅವರ ಕೊಲೆಗೆ 5ಲಕ್ಷ ರು. ಸುಪಾರಿ. ಡಿಎಸ್‌ಪಿ ಶಿವನಗೌಡ ಪಾಟೀಲ್‌ ನೇತೃತ್ವದಲ್ಲಿ ಪಿಐ ಸಂತೋಷ ಎಲ್‌ಟಿ ಕಾರ್ಯಾಚರಣೆ.
ಈ ಬಾರಿ ಬಿಜೆಪಿಗೆ ಒಂದಂಕಿ ಫಲಿತಾಂಶ: ಸಚಿವ ರಾಮಲಿಂಗಾರೆಡ್ಡಿ
ಪ್ರಧಾನಿ ನರೇಂದ್ರ ಮೋದಿ ಸಾಧನೆ ಶೂನ್ಯ. ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುತ್ತದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಾಲಿಗೆ ಹರಿಬಿಡುವವರ ವಿರುದ್ಧ ಹೋರಾಟ: ಬ್ರಾಹ್ಮಣ ಮಹಾಸಂಘ ನಿರ್ಧಾರ
ಬ್ರಾಹ್ಮಣ ಸಮಾಜದ ಅವಹೇಳನ ಸಹಿಸಲ್ಲ, ಹೋರಾಟಕ್ಕೆ ಅಣಿ ಆಗ್ತೇವೆ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ನೂತನ ಜಿಲ್ಲಾಧ್ಯಕ್ಷ ರಮೇಶ ಕುಲಕರ್ಣಿಅಧ್ಯಕ್ಷತೆಯಲ್ಲಿ ನಡೆದ ಸಮಾಜದ ಸಮಾಲೋಚನಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved