• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಿಕೆಟ್: ಟ್ರೋಫಿ ಗೆದ್ದ ಕಲಬುರಗಿ ಪತ್ರಕರ್ತರ ತಂಡ
ಬೀದರ್ : ಇಲ್ಲಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ನಡೆದ ಬೀದರ್ ಪ್ರಿಂಟ್ ಆ್ಯಂಡ್ ಟಿವಿ ಮಿಡಿಯಾ ಟ್ರೋಫಿ-2025 ಕ್ರಿಕೆಟ್ ಟೂರ್ನಿಯಲ್ಲಿ ಕಲಬುರಗಿ ಪತ್ರಕರ್ತರ ಕ್ರಿಕೆಟ್ ತಂಡ ಟ್ರೋಫಿ ಗೆದ್ದುಕೊಂಡಿತು.
ತನ್ನ ತಾನರಿಯಲು ವಚನಗಳ ಅಧ್ಯಯನ ಮಾಡಬೇಕು
ಬೀದರ್‌: ವಚನಗಳಿಗೆ ಮೌಲಿಕ ಸಿದ್ಧಾಂತವಿದೆ. ಸತ್ಯದ ದರ್ಶನ ಅಡಗಿದೆ. ವಚನಗಳಿಗೆ ಸ್ವಾನುಭಾವದ ನೆಲೆಯಿದೆ. ತನ್ನ ತಾನರಿಯಲು ವಚನಗಳ ಅಧ್ಯಯನ ಮಾಡಬೇಕು ಎಂದು ಹುಬ್ಬಳ್ಳಿ ಶ್ರೀ ಗುರುಬಸವ ಟ್ರಸ್ಟ್‌ನ ಶಶಿಧರ ಕರವೀರಶೆಟ್ಟರ ತಿಳಿಸಿದರು.
ಬೀದರ್‌ನಲ್ಲಿ ವಚನ ವಿವಿ ಸ್ಥಾಪನೆಗೆ ಸಿಎಂಗೆ ಮನವಿ
ಬೀದರ್‌: ಬೀದರ್‌ ಜಿಲ್ಲೆಯಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆಯಲ್ಲದೆ ಕಲ್ಯಾಣ ನಾಡಿನಲ್ಲಷ್ಟೇ ಅಲ್ಲ ದೇಶದಲ್ಲಿರುವ ಶರಣ ಸ್ಮಾರಕಗಳ ರಕ್ಷಣೆಗೆ ಪ್ರಯತ್ನಿಸಲಾಗುವುದು ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಪ್ರೀತಿಸಿದವನನ್ನೇ ಮುದುವೆ ಆಗೋದಾಗಿ ಹಠ : ಹಗ್ಗದಿಂದ ಮಗಳ ಕುತ್ತಿಗೆ ಬಿಗಿದು ಮರ್ಯಾದಾ ಹತ್ಯೆ

ಪ್ರೀತಿಸಿದ ಯುವಕನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದ ಮಗಳನ್ನು ತಂದೆ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಔರಾದ್‌ ತಾಲೂಕಿನ ವಡಗಾಂವ್‌ ಸಮೀಪದ ಬರಗೇನ್‌ ತಾಂಡಾದಲ್ಲಿ ನಡೆದಿದೆ

ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ಜರುಗಿತು.
ಫೆ 9ರಿಂದ ನಗರದಲ್ಲಿ ದಮ್ಮ ಪ್ರವಚನ ಕಾರ್ಯಕ್ರಮ: ರಾಜಕುಮಾರ ಗುನ್ನಳ್ಳಿ
ಇದೇ ಫೆಬ್ರವರಿ 9ರಿಂದ 16ರ ವರೆಗೆ ನಗರದ ಸಿದ್ಧಾರ್ಥ ಮಹಾವಿದ್ಯಾಲಯದಲ್ಲಿ ಧಮ್ಮ ಪ್ರವಚನ ಕಾರ್ಯಕ್ರಮ ಜರುಗಲಿದೆ.
ತಾಂತ್ರಿಕ ಯುಗದಲ್ಲಿ ಶರಣರ ವಚನ ಸಮಾಜಕ್ಕೆ ಮಹಾಮಂತ್ರ: ಡಾ.ವಿಜಯಶ್ರೀ ಬಶೆಟ್ಟಿ
ಬೀದರ್‌ನ ಜಿಲ್ಲಾ ರಂಗ ಮಂದಿರದಲ್ಲಿ ಡಾ. ಎಸ್.ಎಸ್. ಸಿದ್ಧಾರೆಡ್ಡಿ ಫೌಂಡೇಶನ್ ಬೀದರ್ ಹಾಗೂ ಕರ್ನಾಟಕ ವಚನ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕದ ಸಹಯೋಗದಲ್ಲಿ “ವಚನ ಗಾಯನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಡಾ. ವಿಜಯಶ್ರೀ ಬಶೆಟ್ಟಿ ಮಾತನಾಡಿದರು.
ಬಸವಗಿರಿಯಲ್ಲಿ 23ನೇ ವಚನ ವಿಜಯೋತ್ಸವ
ಬಸವಗಿರಿಯಲ್ಲಿ ನಡೆಯಲಿರುವ 23ನೇ ವಚನ ವಿಜಯೋತ್ಸವ ನಡೆಯಲಿದ್ದು, ಮೊದಲನೇ ದಿನ ಫೆ. 10ರಂದು ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ವಿವಿಧ ವಿಷಯಗಳ ಮೇಲೆ ಉಪನ್ಯಾಸ ಕಾರ್ಯಕ್ರಮ ಜರುಗಲಿವೆ.
ಧರ್ಮದ ಮಾರ್ಗದಲ್ಲಿ ನಡೆದರೆ ಬದುಕು ಸುಂದರ: ವಿರೂಪಾಕ್ಷ ಶ್ರೀ
ಭಾಲ್ಕಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮದ ಹುಗ್ಗೆಳ್ಳಿ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ ನಡೆದ ಬಸವಲಿಂಗ ಶಿವಾಚಾರ್ಯರ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಧರ್ಮ ಸಮಾರಂಭವನ್ನು ವೀರೂಪಾಕ್ಷ ಶಿವಾಚಾರ್ಯರು ಉದ್ಘಾಟಿಸಿದರು.
ನಿವೃತ್ತ ಯೋಧ ರವೀಂದ್ರರಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ
ಬೀದರ್‌ ಔರಾದ್‌ ಹೆದ್ದಾರಿಯಲ್ಲಿರುವ ಧರಿ ಹನುಮಾನ ಕ್ಷೇತ್ರದಿಂದ ತೆರೆದ ವಾಹನದಲ್ಲಿ ಯೋಧ ರವೀಂದ್ರ ಅವರನ್ನು ಪತ್ನಿ ಅಶ್ವಿನಿ ಜೊತೆ ಸಂತಪೂರ ಮಾರ್ಗವಾಗಿ ಜೀರ್ಗಾ (ಬಿ) ಗ್ರಾಮದವರೆಗೆ ಮೆರವಣಿಗೆ ಮಾಡಿ ಬರ ಮಾಡಿಕೊಳ್ಳಲಾಯಿತು. ಗ್ರಾಮದ ಯುವಕರು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು, ಜಯ ಘೋಷಗಳ ಮೂಲಕ ಬೈಕ್‌ ರ‍್ಯಾಲಿ ನಡೆಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 142
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved