• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿರಿಧಾನ್ಯ ಸೇವನೆಯಿಂದ ಆಯಸ್ಸು 10 ವರ್ಷ ಜಾಸ್ತಿ: ಡಾ. ಶಿವಪ್ರಕಾಶ್‌
ಬೆಲ್ಲ, ಗಾಣದ ಎಣ್ಣೆ ಹಾಗೂ ಸಿರಿ ಧಾನ್ಯಗಳ ಸೇವನೆಯಿಂದ ಮನುಷ್ಯನ ಆಯಸ್ಸು 10 ವರ್ಷ ಹೆಚ್ಚಳವಾಗುತ್ತದೆ ಎಂದು ಕೆಪೆಕ್‌ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಪ್ರಕಾಶ ಹೇಳಿದರು.
ಜುಲೈ 18ರಿಂದ 3 ದಿನ ಬಿಲ್ಡ್ ಟೆಕ್ ವಸ್ತು ಪ್ರದರ್ಶನ
ಬಿಲ್ಡ್‌ಟೆಕ್‌ 2025 ಕ್ರೆಡೈ ಬೀದರ್‌, ಇಂಡಿಯನ್ ಇನ್ಸಿಟ್ಯೂಟ್ ಆಫ್ ಕಾಂಕ್ರೀಟ್ ಮತ್ತು ಯುಎಸ್ ಕಮ್ಯೂನಿಕೇಶನ್ ಸಹಯೋಗದೊಂದಿಗೆ ಬೀದರ್‌ ನಗರದ ಝೀರಾ ಕಲ್ಯಾಣ ಮಂಟಪದಲ್ಲಿ ಜುಲೈ 18, 19, 20 ರಂದು ವಸ್ತು ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಇಂಡಿಯನ್ ಕಾಂಕ್ರಿಟ್ ಇನ್ಸಿಟ್ಯೂಟ್‌ ಅಧ್ಯಕ್ಷರಾದ ಇಂಜಿನಿಯರ್ ಹಾವಶೆಟ್ಟಿ ಪಾಟೀಲ ತಿಳಿಸಿದರು.
ಕೊನೆಗೂ ಎಚ್ಚೆತ್ತ ಶಿಕ್ಷಣ ಇಲಾಖೆ, ಕೋಚಿಂಗ್‌ ಕೇಂದ್ರಗಳಿಗೆ ಪಹರೆ !
ಶಾಲಾವಧಿಯಲ್ಲಿ ವಿದ್ಯಾರ್ಥಿಗಳನ್ನು ಅಕ್ರಮವಾಗಿಟ್ಟುಕೊಂಡು ಪೋಷಕರಿಂದ ವಾರ್ಷಿಕ ಹಣ ಪಡೆದು ಅನಧಿಕೃತವಾಗಿ ದಂಧೆಗಿಳಿದ ಕೋಚಿಂಗ್‌ ಕೇಂದ್ರಗಳ ಮೇಲೆ ಕೊನೆಗೂ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿನ ಪಹರೆ ಇಟ್ಟು ಕ್ರಮಕ್ಕೆ ಮುಂದಾಗಿದೆ.
ಬೀದರ್‌ ಗ್ರಾಮೀಣ ಭಾಗದಲ್ಲಿನ್ನೂ ನಾಟಿಕೋಳಿ ಸಾಕಾಣಿಕೆ ಜೀವಂತ
ಗ್ರಾಮೀಣ ಭಾಗದಲ್ಲಿ ನಾಟಿಕೋಳಿ ಸಾಕಾಣಿಕೆಯನ್ನು ಜೀವಂತವಾಗಿಟ್ಟುಕೊಂಡಿರುವುದು ಗ್ರಾಮೀಣ ಮಹಿಳೆಯರ ಶ್ರಮ, ನಿಷ್ಠೆ ಮತ್ತು ನಿರಂತರ ಕಾಳಜಿಯ ಫಲವಾಗಿದೆ ಎಂದು ಪಶು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಸಿ.ವೀರಣ್ಣ ನುಡಿದರು.
ಅನುಮತಿ ಬೀದರ್‌ನಲ್ಲಿ, ಶಾಲೆ ಔರಾದ್‌ನಲ್ಲಿ!
ಬೀದರ್‌ ತಾಲೂಕಿನ ಜನವಾಡ ಗ್ರಾಮದಲ್ಲಿ ಅನುಮತಿ ಪಡೆದ ಶಾಲೆಯಲ್ಲಿ ಮಕ್ಕಳ ದಾಖಲಾತಿ ಮಾಡಿ ಅನಧಿಕೃತವಾಗಿ ಶಾಲೆಯೊಂದನ್ನು ಸ್ಥಾಪಿಸಿ ಶಾಲಾವಧಿಯಲ್ಲಿ ಮಕ್ಕಳನ್ನು ಇಟ್ಟುಕೊಂಡು ಪಾಠ ಮಾಡ್ತಿದ್ದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಅಕ್ರಮ ಎಸಗಿದೆ ಎಂದು ಹೇಳಲಾಗಿದೆ.
ಬೀದರ್‌ ರೋಟರಿ ಕ್ಲಬ್ ‘ನ್ಯೂ ಸೆಂಚುರಿ’ಗೆ ನವ ಪದಾಧಿಕಾರಿಗಳ ಪದಗ್ರಹಣ
ರೋಟರಿ ಕ್ಲಬ್ ಆಫ್ ಬೀದರ್‌ ನ್ಯೂ ಸೆಂಚುರಿ-3160 ವತಿಯಿಂದ ನಡೆದಂತಹ ಪದಗ್ರಹಣ ಕಾರ್ಯಕ್ರಮದಲ್ಲಿ ಪಿ.ಡಿ.ಜಿ. ರಮೇಶ ಮಂಗಲಾ ರೋಟರಿ ಡಿಸ್ಟ್ರಿಕ್ಟ್‌ 3150 ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಸಸಿಗಳಿಗೆ ನೀರೆರೆರುವ ಮುಖಾಂತರ ಚಾಲನೆ ನೀಡಿದರು.
ಇಂದು ಔರಾದ್ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರ ಜನ್ಮದಿನ
ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರ ಜನ್ಮದಿನದ ನಿಮಿತ್ತ ಅಭಿಮಾನಿಗಳ ಬಳಗದಿಂದ ಜುಲೈ 6 ರಂದು ಪೂಜೆ, ಸಸಿ ನೆಡುವುದು, ರಕ್ತದಾನ ಶಿಬಿರದಂತಹ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ರಾಜ್ಯದಲ್ಲಿ 40 ಲಕ್ಷ ಗೃಹಲಕ್ಷ್ಮಿ ಸಂಘ ರಚನೆ: ಲಕ್ಷ್ಮೀ ಹೆಬ್ಬಾಳಕರ್‌
ರಾಜ್ಯದಲ್ಲಿ 30ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿ ಮಹಿಳೆಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
ಕೋಚಿಂಗ್ ಮೇಲೆ ಕ್ರಮಕ್ಕೆ ವಿಳಂಬ: ಕರವೇ ಎಚ್ಚರಿಕೆ
ಶಾಲಾವಧಿಯಲ್ಲಿ ನಡೆಯುತ್ತಿರುವ ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡಿರುವ ನೋಟಿಸ್ ಅವಧಿ ಮುಗಿದರೂ ಕ್ರಮ ಕೈಗೊಳ್ಳದ ಶಿಕ್ಷಣ ಅಧಿಕಾರಿಗಳ ವಿರುದ್ಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಕೋಚಿಂಗ್‌: ಸುತ್ತೋಲೆಗಳಿಗೂ ಸೊಪ್ಪು ಹಾಕದ ಅಧಿಕಾರಿಗಳು
ಬಿಇಒ ಅವರ ಮೇಲೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿ ವಾರ ಕಳೆದ್ರೂ ಕೋಚಿಂಗ್‌ ಮುಚ್ಚೋದ ಬಿಡಿ, ಇಲ್ಲಿನ ಶಿಕ್ಷಣ ಅಧಿಕಾರಿಗಳು ಅದರತ್ತ ಮುಖಮಾಡುವ ಗೋಜಿಗೂ ಹೋಗಿಲ್ಲ ಅನ್ನೋದು ವಿಪರ್ಯಾಸದ ಸಂಗತಿ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved