ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bidar
bidar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚುನಾವಣಾ ಆಯೋಗದ ನಿರ್ದೇಶನ ಪಾಲಿಸಿ: ಜಿಲ್ಲಾಧಿಕಾರಿ
ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅನುಮತಿ ಪಡೆದ ವಾಹಗಳು ಮಾತ್ರ ಬಳಸಬೇಕು. ತಿ ಹತ್ತು ವಾಹನಗಳ ನಂತರ 100 ಮೀಟರ್ ಅಂತರ ಕಾಯ್ದುಕೊಂಡು ಮೆರವಣಿಗೆ ನಡೆಸಬೇಕು. ಯಾವುದೇ ಕಾರ್ಯಕ್ರಮಗಳಲ್ಲಿ ಕಾರ್ಯಕರ್ತರಿಗೆ ಊಟ ಕೊಡುವ ಹಾಗಿಲ್ಲ ಎಂದು ಡೀಸಿ ಗೋವಿಂದ ರೆಡ್ಡಿ ಸಭೆಯಲ್ಲಿ ತಿಳಿಸಿದರು.
ನರೇಗಾ ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಿ: ಸಂತೋಷ ಚವ್ಹಾಣ
ಬಸವಕಲ್ಯಾಣದ ಖೇರ್ಡಾ(ಬಿ) ಗ್ರಾಮದಲ್ಲಿ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನಕ್ಕೆ ಚಾಲನೆ ನೀಡಿ ತಾಪಂ ಸಹಾಯಕ ನಿರ್ದೇಶಕ (ನರೇಗಾ) ಸಂತೋಷ ಚವ್ಹಾಣ ಮಾತನಾಡಿದರು.
ಹೆಣ್ಣು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಸಂಸ್ಕೃತಿ ವಿದ್ಯಾಲಯ ಪ್ರಾರಂಭ
ರಾಜ್ಯ ಸರ್ಕಾರದ ಶಾಲಾ ಪಠ್ಯದ ಜೊತೆಗೆ ಬಸವಾದಿ ಶರಣರ ಸಂಸ್ಕೃತಿಯನ್ನು ವಿಶೇಷವಾಗಿ ಅಧ್ಯಯನವನ್ನು ಈ ಕಾಲೇಜಿನಲ್ಲಿ ಮಾಡಿಸಲಾಗುತ್ತಿದೆ.
ಲೋಕ್ ಅದಾಲತ್: 37679 ಪ್ರಕರಣಗಳಿಂದ 15.32 ಕೋಟಿ ಇತ್ಯರ್ಥ
ಬೀದರ್ ಜಿಲ್ಲೆಯಾದ್ಯಾಂತ ಒಟ್ಟು 21,041 ವ್ಯಾಜ್ಯಪೂರ್ವ ಪ್ರಕರಣ ಇತ್ಯರ್ಥಗೊಳಿಸಲಾಗಿದ್ದು ₹4.58 ಕೋಟಿಗೂ ಹೆಚ್ಚು ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ.
ವಿದ್ಯಾವರ್ಧಕ ಕನ್ನಡ ಸೇವೆ ರಾಜ್ಯಕ್ಕೆ ಮಾದರಿ: ಗುರುಬಸವ ಪಟ್ಟದ್ದೇವರು
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ನಡೆದ ಕರ್ನಾಟಕ-50 ಸಂಭ್ರಮ, ಗಡಿನಾಡಿನಲ್ಲಿ ಕನ್ನಡ ಜಾಗೃತಿ ಮತ್ತು ಸಾಂಸ್ಕೃತಿಕ ಸಂಭ್ರಮ ವಿಚಾರ ಸಂಕಿರಣ, ಕವಿಗೋಷ್ಠಿ ಸಮಾರಂಭ ಬೀದರ್ ಮಾಂಜ್ರಾ ಬ್ಯಾಂಕ್ನ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ ಉದ್ಘಾಟಿಸಿದರು.
ಶೋಷಿತರ ಮೇಲೆ ನಿರಂತರ ದೌರ್ಜನ್ಯ, ಸರ್ಕಾರದ ಮೌನ
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ ಶೋಷಿತ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಮೇಲೆ ನಿತ್ಯ ಅತ್ಯಾಚಾರ, ದಬ್ಬಾಳಿಕೆ ನಡೆಯುತ್ತಿದೆ ಎಂದು ಸಂಘಟನೆ ಆರೋಪ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಿ: ಡೀಸಿ ಗೋವಿಂದರೆಡ್ಡಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.25 ರಿಂದ ಏ.6ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಿಳೆಯರ ಪಾತ್ರ ಅಪಾರ: ಡಾ.ಕಲ್ಪನಾ
ಬೀದರ್ನ ಭೀಮನಗರದಲ್ಲಿರುವ ಜಗದಂಬಾ ಭವಾನಿ ಮಂದಿರದಲ್ಲಿ ಗೀತಾ ಪರಿವಾರದಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ನಿವೃತ್ತ ಪ್ರಾಚಾರ್ಯರಾದ ಡಾ.ಕಲ್ಪನಾ ದೇಶಪಾಂಡೆ ಮಾತನಾಡಿದರು.
21ರಿಂದ 27ರವರೆಗೆ ಬೀದರ್ನಲ್ಲಿ ನಾಟಕೋತ್ಸವ: ವಿಜಯಕುಮಾರ ಸೋನಾರೆ
ತತ್ವಪದಕಾರರ ಸಮಾವೇಶ, ನಾಡೋಜ ಪಟ್ಟದ್ದೇವರಿಗೆ ಅಭಿನಂದನೆ, ಪ್ರತಿ ದಿನ ಸಂಜೆ 6ಕ್ಕೆ ರಂಗಮಂದಿರದಲ್ಲಿ ನಾಟಕೋತ್ಸವ ಮತ್ತು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಕಲಾವಿದರಿಂದ ಕಲಾಪ್ರದರ್ಶನ ಜರುಗಲಿದೆ ಎಂದು ಜಾನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ ತಿಳಿಸಿದರು.
ವಿದ್ಯಾರ್ಥಿಗಳು ವಿಭಿನ್ನವಾಗಿ ಚಿಂತಿಸಿದರೆ ಯಶಸ್ಸು ಸಾಧ್ಯ: ಮಾಧವ ಬಿಜಾಪುರೆ
ಔರಾದ್ ಪಟ್ಟಣದ ಬಸವ ಗುರುಕುಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹತ್ತನೇ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾಧವ ಬಿಜಾಪುರೆ ಮಾತನಾಡಿದರು.
< previous
1
...
89
90
91
92
93
94
95
96
97
...
140
next >
Top Stories
ಊಹಿಸಲೂ ಆಗದ ರೀತಿಯಲ್ಲಿ ಸಿಂದೂರ ಪ್ರತೀಕಾರ
ವಿವಿಧ ರಾಜ್ಯಗಳಲ್ಲಿ ಯಶಸ್ವಿ ಅಣಕು ಯುದ್ಧ ಡ್ರಿಲ್
ಭಾರತದ 5 ವಿಮಾನ, 2 ಡ್ರೋನ್ ನಮ್ಮಿಂದ ಧ್ವಂಸ : ಷರೀಫ್
ಪಾಕ್ನಲ್ಲಿ ಉಗ್ರರಿಲ್ಲ ಎಂದ ತರಾರ್ಗೆ ಟೀವಿ ಪತ್ರಕರ್ತೆ ಚಾಟಿ!
ಲಷ್ಕರ್, ಜೈಷ್, ಹಿಜ್ಬುಲ್ ಬುಡಕ್ಕೇ ಬಾಂಬ್