• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತೀಯ ಸಂಸ್ಕೃತಿ ಕಾಪಾಡಬೇಕಿದೆ: ಚಿಕಬಸೆ ಕಾಮಶೆಟ್ಟಿ
ಬೀದರ್ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ನವೀನ್‌ ಪಬ್ಲಿಕ್ ಸ್ಕೂಲ್ ಮತ್ತು ಸೂರ್ಯ ನಮಸ್ಕಾರ ಸಂಘದಿಂದ ‘ಯುಗಾದಿ ಆಚರಣೆ’ ಕಾರ್ಯಕ್ರಮ ಜರುಗಿತು.
ತುರ್ತು ಸಂದರ್ಭದಲ್ಲಿ ರಕ್ತದಾನದಿಂದ ಜೀವ ಉಳಿಸಲು ಸಾಧ್ಯ: ಎಸ್ಪಿ ಚನ್ನಬಸವಣ್ಣ
ಬೀದರ್‌ ನಗರದ ಓಲ್ಡ್ ಸಿಟಿಯ 100 ಹಾಸಿಗೆಗಳ ಆಸ್ಪತ್ರೆಯಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 52 ನೌಕರರು ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ಬೇಸಿಗೆ ಝಳಕ್ಕೆ ಬಸವಳಿದ ನಾಯಕರು, ಪ್ರಚಾರದಲ್ಲಿ ಎಸಿ ‘ಕಾರು’ಬಾರು
ಕೆಂಡದಂಥ ಬಿಸಿಲು, ಮಧ್ಯಾಹ್ನ ಮನೆಯಿಂದ ಹೊರಗಿಳಿಯದ ಮುಖಂಡರು. ಬೆಳ್ಳಂಬೆಳಗ್ಗೆ ಬಿಟ್ಟರೆ ಸಂಜೆಯಾದ ಮೇಲೆಯೇ ಚುನಾವಣಾ ಪ್ರಚಾರಕ್ಕೆ ಹೊರಕ್ಕೆ. ಜಿಲ್ಲೆಯಲ್ಲಿ ಬಿಜೆಪಿ ಘೋಷಿತ ಅಭ್ಯರ್ಥಿ ಭಗವಂತ ಖೂಬಾ ಹಾಗೂ ಕಾಂಗ್ರೆಸ್‌ ಘೋಷಿತ ಆಭ್ಯರ್ಥಿ ಸಾಗರ ಖಂಡ್ರೆ ಪ್ರಚಾರ ನಡೆಸಿದರು.
ಎಲ್ಲರೂ ಸೇರಿ ಅಂಬೇಡ್ಕರ್ ಜಯಂತಿ ಆಚರಿಸೋಣ: ಜಿಲ್ಲಾಧಿಕಾರಿ
ಏ.14ರಂದು ಬೆಳಗ್ಗೆ 9ಕ್ಕೆ ನಗರದಲ್ಲಿರುವ ಡಾ. ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಲಾಗುತ್ತದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಅಂದು ಡಾ. ಅಂಬೇಡ್ಕರ್‌ ಅವರ ಪೋಟೊ ಇಟ್ಟು ಪೂಜೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ನಿಮ್ಮ ಸೇವೆಗೊಮ್ಮೆ ಅವಕಾಶ ಕೊಡಿ: ಸಾಗರ ಖಂಡ್ರೆ
ಪ್ರಾಮಾಣಿಕತೆ, ಶ್ರದ್ಧೆಯಿಂದ ಕೆಲಸ ಮಾಡಿ ನಿಮ್ಮ ನಂಬಿಕೆ ಉಳಿಸಿಕೊಳ್ತೇನೆ. ಕಮಲನಗರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಲೋಕಸಭೆ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಮಾಡಿದರು.
ಶೇರುದಾರರು ಠೇವಣಿದಾರರಾಗಿ ಸದೃಢವಾಗಲಿ: ಗುರುನಾಥ
ಸಹಕಾರದ ಮೂಲ ಆಶಯ ಸಹಕಾರಿಗಳ ಅಭಿವೃದ್ಧಿಯ ಜೊತೆಗೆ ಸಮಾಜ ಪರಿವರ್ತನೆಗೊಳಿಸುವಿಕೆ. ಶೋಷಣೆ ಮುಕ್ತ ಸಮಾಜ ನಿರ್ಮಾಣಗೊಂಡಾಗ ಬಸವಣ್ಣನವರ ಆಶಯ ಪೂರೈಸಿದಂತಾಗುತ್ತದೆ ಎಂದು ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕರಾದ ಗುರುನಾಥ ಜ್ಯಾಂತಿಕರ್‌ ಅಭಿಮತ ವ್ಯಕ್ತಪಡಿಸಿದರು.
ಸಂಸದ ಖೂಬಾ ವೈಫಲ್ಯ ಜನರಿಗೆ ತಿಳಿಸಿ: ಸಚಿವ ಈಶ್ವರ ಖಂಡ್ರೆ
ಕಾಂಗ್ರೆಸ್‌ ಸಿದ್ಧಾಂತವನ್ನು ಒಪ್ಪಿ ವಿವಿಧ ಸಮುದಾಯದ ಪ್ರಮುಖರು, ಯುವಕರು ಪಕ್ಷ ಸೇರ್ಪಡೆಗೊಳ್ಳುತ್ತಿರುವುದು ಸಂತಸ ತರಿಸಿದೆ. ಹಳಬರು ಮತ್ತು ಹೊಸಬರು ಸೇರಿ ಎಲ್ಲರೂ ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಬೇಕು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಭಾತಂಬ್ರಾ ಗ್ರಾಮದ ಪ್ರಮುಖರು ಕಾಂಗ್ರೆಸ್‌ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಸಾಮಾನ್ಯರಿಗೂ ಉನ್ನತ ಹುದ್ದೆ ನೀಡುವ ಪಕ್ಷ ಬಿಜೆಪಿ: ಶೈಲೇಂದ್ರ ಬೆಲ್ದಾಳೆ
ಸರ್ವರ ಹಿತದ ಜೊತೆಗೆ ದೇಶದ ಸಮಗ್ರ ವಿಕಾಸಕ್ಕೆ ಬಿಜೆಪಿ ದುಡಿಯುತ್ತಿದೆ. ಬಿಜೆಪಿ ತನ್ನದೇ ಆದ ಸಿದ್ಧಾಂತ, ವಿಚಾರಧಾರೆಗಳ ಮೇಲೆ ಗಟ್ಟಿಯಾಗಿ ನಿಂತಿದೆ. ಸಣ್ಣ, ಸಣ್ಣ ಕಾರ್ಯಕರ್ತರಿಗೆ, ಸಾಮಾನ್ಯರಿಗೂ ದೊಡ್ಡ ಅವಕಾಶ ಕೊಡುವ ಏಕೈಕ ಪಕ್ಷವಿದು. ಕಾರ್ಯಕರ್ತರ ಶ್ರಮಕ್ಕೆ ಇಲ್ಲಿ ಮಾತ್ರ ಬೆಲೆಯಿದೆ ಎಂದು ಶೈಲೇಂದ್ರ ಬೆಲ್ದಾಲೆ ಬಿಜೆಪಿ 44ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಹೇಳಿದರು.
ಸಮಾಜದ ಪ್ರಗತಿಗೆ ಧರ್ಮ ಸಮನ್ವಯ ಅಗತ್ಯ
ಸೌಹಾರ್ದತೆ, ಧರ್ಮ ಸಮನ್ವಯಕ್ಕೆ ಹೆಸರುವಾಸಿಯಾದ ತಾಲೂಕಿನ ಅಷ್ಟೂರ್‌ ಗ್ರಾಮದ ಐದು ದಿನಗಳ ಜಾತ್ರಾ ಮಹೋತ್ಸವಕ್ಕೆ ಶುಕ್ರವಾರ ಸಂಭ್ರಮದೊಂದಿಗೆ ತೆರೆ ಬಿತ್ತು.
ಧೈರ್ಯದಿಂದ ಮತಚಲಾಯಿಸಿ ನಿಮ್ಮ ಜೋತೆ ನಾವಿದ್ದೇವೆ
ತಾಲೂಕಿನ ತೋರಣಾ ಗ್ರಾಮದ ಸಂಖ್ಯೆ 131ನೇ ಮತಗಟ್ಟೆ ಸೂಕ್ಷ್ಮಮತಗಟ್ಟೆಯಾಗಿದ್ದರಿಂದ ಮತಗಟ್ಟೆಗೆ ಮತದಾರರು ಬಂದು ಮತಚಲಾಯಿಸಲು ಭಯಭೀತರಾಗುವ ಸಂಭವ ಇರುತ್ತದೆ ಆದ್ದರಿಂದ ಅಧಿಕಾರಿಗಳು ನಿಮ್ಮ ಜೊತೆಯಲ್ಲಿ ಇರುತ್ತೇವೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 153
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved