• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯೆ ಸಮಾಜದ ಹಿತಕ್ಕೆ ಬಳಸಿದಾಗಲೆ ಸಾರ್ಥಕ: ಬಸವಲಿಂಗ ಪಟ್ಟದ್ದೇವರು
ಔರಾದ್‌ನಲ್ಲಿ ವಿದ್ಯಾರ್ಥಿ ಬಂಧುತ್ವ ವೇದಿಕೆಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಾರ್ಯಾಗಾರದಲ್ಲಿ ಸನ್ಮಾನ ಸ್ವೀಕರಿಸಿ ಬಸವಲಿಂಗ ಪಟ್ಟದ್ದೇವರು ಮಾತನಾಡಿದರು.
ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ, ಸದಸ್ಯರಿಂದ ಪ್ರತಿಭಟನೆ
13ಕ್ಕೂ ಹೆಚ್ಚು ಸದಸ್ಯರಿಂದ ನಗರಸಭೆ ಮುಖ್ಯ ದ್ವಾರದಲ್ಲಿ ಧರಣಿ. ಬಿಜೆಪಿ, ಜೆಡಿಎಸ್ ಹಾಗೂ ಎಂಐಎಂ ಸದಸ್ಯರಿಂದ ಪ್ರತಿಭಟನೆ. ನಗರಸಭೆ ಪೌರಾಯುಕ್ತರಿಂದ ಮಾ.22ಕ್ಕೆ ಸಭೆ ನಿಗದಿಪಡಿಸಿದ ಮೇಲೆ ಶಾಂತರಾದ ಸದಸ್ಯರು.
ದಶಕದವರೆಗೆ ಕೈ ಆಡಳಿತ, ಗ್ಯಾರಂಟಿ ನಿರಂತರ: ಈಶ್ವರ ಖಂಡ್ರೆ
ಜನ ಪರ ಕಾರ್ಯಕ್ರಮ ನೀಡಿದವರನ್ನು ಮರೆಯದಿರಿ ಎಂದು ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು. ಬೀದರ್‌ನಲ್ಲಿ ಜಿಲ್ಲಾ ಗ್ಯಾರಂಟಿ ಸಮಾವೇಶ ಮತ್ತು ತಾಲೂಕಿನ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಗವಂತ ಖೂಬಾಗೆ ಟಿಕೆಟ್ ಘೋಷಣೆ: ಜಿಲ್ಲಾ ಬಿಜೆಪಿ ಸ್ವಾಗತ
ಬಿಜೆಪಿ ಭರ್ಜರಿ ಜಯ ಗಳಿಸುವುದು ಖಚಿತ ಎಂದು ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್‌ ಹುಡಗಿ ತಿಳಿಸಿದರು. ಎಲ್ಲರಂತೆ ಭಗವಂತ ಖೂಬಾ ಅವರು ಸಹ ಪಕ್ಷದ ಚೌಕಟ್ಟಿನಲ್ಲಿ ಟಿಕೆಟ್‌ ಕೇಳಿದ್ದರು. ಎಲ್ಲರೂ ಒಟ್ಟಾಗಿ, ಸಂಘಟಿತರಾಗಿ ಕೆಲಸ ಮಾಡಲಿದ್ದು, ಬಿಜೆಪಿ ಜಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸೋಮನಾಥ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ.
ಉಚಿತ ಶಾಲೆ ನಡೆಸುವ ಹಾರಕೂಡ ಶ್ರೀಗಳ ಕಾರ್ಯ ಶ್ಲಾಘನೀಯ
ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠದಲ್ಲಿ ಸೋಮವಾರ ಕುಮಾರ ವಿರೂಪಾಕ್ಷ ಸ್ವಾಮಿಗಳು, ಉಪ್ಪಿನ ಬೆಟಗೇರಿ ಅವರನ್ನು ಹಾರಕೂಡ ಮಠದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ಗೌರವಿಸಿದರು.
ದಲಿತ ಸಂಘಟನೆಗಳ ಒಕ್ಕೂಟದಿಂದ ಹೆಗಡೆ ಪ್ರತಿಕೃತಿ ದಹಿಸಿ ಆಕ್ರೋಶ
ಸಂಸದ ಅನಂತಕುಮಾರ ಹೆಗಡೆ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಮತ್ತು ದೇಶದ್ರೋಹದ ಅಡಿಯಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಕನ್ನಡ ನಾಮಫಲಕ ಅಳವಡಿಕೆಗೆ ಗಡಿ ಜಿಲ್ಲೆಯಲ್ಲಿ ನಿರಾಸಕ್ತಿ: 25ಕ್ಕೆ ಹೋರಾಟ
ಬೀದರ್‌ ನಗರಸಭೆಗೆ ಸಾವಿರಾರು ಕಾರ್ಯಕರ್ತರಿಂದ ಮುತ್ತಿಗೆ ಎಚ್ಚರಿಕೆ ನೀಡಲಾಗಿದ್ದು, ಜಿಲ್ಲಾಡಳಿತ, ನಗರಸಭೆ ಸಂಪೂರ್ಣ ನಿರ್ಲಕ್ಷ, ಕನ್ನಡಕ್ಕೆ ಅನ್ಯಾಯ ವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಜಗದೀಶ ಬಿರಾದಾರ ದೂರಿದ್ದಾರೆ.
ರಾಜ್ಯ, ಅಂತಾರಾಜ್ಯ ಸೇರಿ 30 ಜನ ಆರೋಪಿಗಳ ಬಂಧನ
ಜಿಲ್ಲೆಯ 13 ಹಾಗೂ ಹೈದ್ರಾಬಾದ್‌ನ ಒಂದು ಪೊಲೀಸ್ ಠಾಣೆಯಲ್ಲಿನ ಪ್ರಕರಣ, ಕಮಲನಗರದ ಓರ್ವ ವ್ಯಕ್ತಿಯನ್ನುಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ, ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಮಾಹಿತಿ ನೀಡಿದ್ದಾರೆ.
5.3ಕೋಟಿ ಕಾಮಗಾರಿಗೆ ಶಾಸಕ ಡಾ.ಸಿದ್ದು ಪಾಟೀಲ್‌ ಚಾಲನೆ
ಕಬೀರಾಬಾದವಾಡಿ ಗ್ರಾಮದಿಂದ ದುಬಲಗುಂಡಿ ಗ್ರಾಮದ ವರೆಗೆ ₹ 3ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ, ಶುದ್ಧ ಕುಡಿವ ನೀರಿನ ಘಟಕ, ಪ್ರಾಥಮಿಕ ಶಾಲೆಗೆ ಎರಡು ನೂತನ ಕೊಠಡಿ ಕಾಮಗಾರಿಗೆ ಭೂಮಿ ಪೂಜೆ
ಜಾಬಶೆಟ್ಟಿ ಪಕ್ಷ ನಿಷ್ಠತೆಗೆ ಒಲಿದ ಉನ್ನತ ಹುದ್ದೆ: ಪ್ರೊ.ಬಿರಾದಾರ
ಬೀದರ್ ನಗರದ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಮತ್ತು ನ್ಯಾಸ ಹಾಗೂ ವಿವಿಧ ಅಂಗ ಸಂಸ್ಥೆಗಳ ವತಿಯಿಂದ ಬಸವರಾಜ ಜಾಬಶೆಟ್ಟಿ ಅವರ ಅಭಿನಂದನಾ ಸಮಾರಂಭ ಜರುಗಿತು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 142
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved