• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bidar

bidar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಗಳ ನೈಜ, ಸತ್ಯ ಅರಿಯಿರಿ: ಗುರುಬಸವ ಪಟ್ಟದ್ದೇವರು
ಭಾಲ್ಕಿಯ ಬಾಲಾಜಿ ನಗರದಲ್ಲಿ ನಡೆದ ಮನೆಗೊಂದು ಅನುಭವ ಮಂಟಪ ಕಾರ್ಯಕ್ರಮಕ್ಕೆ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಚಾಲನೆ ನೀಡಿದರು.
ಕನ್ನಡ ಭವನಕ್ಕಾಗಿ ಉಪವಾಸ ಸತ್ಯಾಗ್ರಹಕ್ಕೂ ಸಿದ್ಧ: ಬಸವಲಿಂಗ ಪಟ್ಟದ್ದೇವರು
ಕಸಾಪದಿಂದ ಕನ್ನಡ ಭವನ ವಾಪಸ್‌ ಸರಿಯಲ್ಲ. ಅನುದಾನ ಕೊಟ್ಟಾ ಕ್ಷಣ ಇಡೀ ಆಸ್ತಿ ಕೇಳುವುದು ಸೂಕ್ತವಲ್ಲ ಎಂದು 21ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವಾಧ್ಯಕ್ಷರಾದ ನಾಡೋಜ ಬಸವಲಿಂಗ ಪಟ್ಟದ್ದೇವರು ತಿಳಿಸಿದರು.
ಹರ್ಷೋದ್ಘಾರಗಳ ನಡುವೆ ಔರಾದ್ ಅಮರೇಶ್ವರ ರಥೋತ್ಸವ
ಸಾವಿರಾರು ಭಕ್ತ ಸಾಗರದ ನಡುವೆ ನಸುಕಿನ ಜಾವ ರಥೋತ್ಸವ ಸಂಪನ್ನ. ಕಳೆದ ನಾಲ್ಕೈದು ದಿನಗಳಿಂದ ನಡೆದ ಜಾತ್ರೆ. ಔರಾದ್ ಪಟ್ಟಣದಲ್ಲಿ ಸಾವಿರಾರು ಭಕ್ತ ಸಾಗರದ ನಡುವೆ ಭಾನುವಾರ ನಸುಕಿನ ಜಾವ ಅಮರೇಶ್ವರ ರಥೋತ್ಸವ ಜರುಗಿತು.
ಸರ್ವರಿಗೂ ಸಮಾನತೆ, ಸಂವಿಧಾನದ ಕೊಡುಗೆ: ಡಾ. ಮಹದೇವಪ್ಪ
ಬಡತನ, ಅಸಮಾನತೆ ನಿರ್ಮೂಲನೆ ಮಾಡಲು ಎಲ್ಲರು ಶ್ರಮಿಸಿ ಎಂದು ಸಮಾಜ ಕಲ್ಯಾಣ ಸಚಿವ ಡಾ. ಮಹದೇವಪ್ಪ ಕರೆ ನೀಡಿದರು. ಬೀದರ್‌ನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಹಾಗೂ ಜಿಲ್ಲಾ ಘಟಕದಿಂದ ಹಿಂದುತ್ವದ ಹುನ್ನಾರ ಹತ್ತಿಕ್ಕಲು ಜಾತ್ಯತೀತ ರಾಷ್ಟ್ರ ನಿರ್ಮಿಸಲು ಬೃಹತ್‌ ಸಮಾವೇಶ ಸಮಾರಂಭ ನಡೆಯಿತು.
ಜಾತಿ ಜನಗಣತಿ ಒಪ್ಪಲ್ಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಕೇಂದ್ರ ಸರ್ಕಾರ ಎಲ್ಲ ಲಿಂಗಾಯತ ಒಳ ಪಂಗಡಗಳಿಗೂ ಒಬಿಸಿ 2ಎ ಪಟ್ಟಿಯಲ್ಲಿ ಸೇರಿಸಲಿ ಎಂದು ಕೂಡಲಸಂಗಮ ಧರ್ಮಕ್ಷೇತ್ರ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. 12ಕ್ಕೆ ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
ಪಾಪನಾಶ ದೇಗುಲದಲ್ಲಿ ‘ಸಾಂಸ್ಕೃತಿಕ ಸಂಜೆ’
ಬೀದರ್‌ನ ಪಾಪನಾಶ ದೇಗುಲದಲ್ಲಿ ಮಹಾ ಶಿವರಾತ್ರಿ ನಿಮಿತ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯಶ್ರೀ ನೃತ್ಯಾಲಯದ ಕಲಾವಿದರು ಆಕರ್ಷಕ ನೃತ್ಯ ಪ್ರದರ್ಶಿಸಿದರು.
ಬಸವಣ್ಣನನ್ನು ದೇಶದ ಸಾಂಸ್ಕೃತಿಕ ನಾಯಕರೆಂದು ಕೇಂದ್ರ ಘೋಷಿಸಲಿ: ಡಾ.ಪಟ್ಟದ್ದೇವರು
ಶರಣರ ಜೀವನ ಚರಿತ್ರೆ ಹಾಗೂ ವಚನ ಸಾಹಿತ್ಯ ಎಲ್ಲ ತರಗತಿಯ ಮಕ್ಕಳ ಪಠ್ಯಪುಸ್ತಕದಲ್ಲಿ ಅಳವಡಿಸುವ ಮೂಲಕ ಬಸವಣ್ಣನವರ ಕಾಯಕ ದಾಸೋಹ, ಸಮತೆ, ವೈಚಾರಿಕತೆ, ಮಾನವೀಯತೆ ಮುಂತಾದ ಮೌಲ್ಯಗಳ ಪ್ರಜ್ಞೆಯನ್ನು ಹೆಚ್ಚಿಸುವಂತೆ ಆಗಬೇಕು ಎಂದು ಬಸವಲಿಂಗ ಪಟ್ಟದ್ದೇವರು ಸಲಹೆ ನೀಡಿದರು.
ಕನ್ನಡಿಗರಿಗೆ ಕೇಂದ್ರದಿಂದ ಅನ್ಯಾಯದ ಸರಮಾಲೆ: ಸಚಿವ ಈಶ್ವರ ಖಂಡ್ರೆ
2025ರೊಳಗಾಗಿ ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಶೈಕ್ಷಣಿಕ, ಸಾಮಾಜಿಕ ಕ್ರಾಂತಿ ಮಾಡಿದ ಡಾ. ಪಟ್ಟದ್ದೇವರಿಗೆ ಮುಂದಿನ ದಿನಗಳಲ್ಲಿ ಪೂಜ್ಯರಿಗೆ ಪದ್ಮಶ್ರೀ, ಪದ್ಮವಿಭೂಷಣ ಸಿಗಲಿ ಎಂದರು.
21ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಾರೋಟಿನಲ್ಲಿ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ
ಸಚಿವ ಈಶ್ವರ ಖಂಡ್ರೆ, ರಹೀಮ್‌ಖಾನ್‌ ಮೆರವಣಿಗೆಗೆ ಜಂಟಿಯಾಗಿ ಚಾಲನೆ ನೀಡಿದರು. ಡೊಳ್ಳು ಕುಣಿತ, ಬ್ಯಾಂಡ್‌, ಹಲಿಗೆ, ಕೋಲಾಟ, ಲಂಬಾಣಿ ನೃತ್ಯ ಮೊದಲಾದ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದವು. ಶರಣರು, ಮಹಾ ಪುರುಷರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳು ಸಾರ್ವಜನಿಕರ ಗಮನ ಸೆಳೆದರು.
ಶಿವರಾತ್ರಿ: ಪಾಪನಾಶ ಲಿಂಗ ದೇವಸ್ಥಾನಕ್ಕೆ ಭಕ್ತರ ದಂಡು
ಶಿವರಾತ್ರಿ ನಿಮಿತ್ತ ಬೀದರ್‌ನ ಪಾಪನಾಶ ದೇವಸ್ಥಾನಕ್ಕೆ ವಿವಿಧೆಡೆಯಿಂದ ಭಕ್ತರ ಆಗಮನ, ದರ್ಶನಕ್ಕೆ ಭಕ್ತರ ಉದ್ದನೆಯ ಸಾಲು, ಭಕ್ತರಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 142
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved