ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಭೇಟಿ

| Published : Oct 17 2024, 12:47 AM IST / Updated: Oct 17 2024, 12:48 AM IST

ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ದೇವರಹಿಪ್ಪರಗಿ: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷರಾದ ಚಕ್ರವರ್ತಿ ಸೂಲಿಬೆಲೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಸನ್ಮಾನಿಸಿ, ಗೌರವಿಸಲಾಯಿತು.

ದೇವರಹಿಪ್ಪರಗಿ: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷರಾದ ಚಕ್ರವರ್ತಿ ಸೂಲಿಬೆಲೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಸನ್ಮಾನಿಸಿ, ಗೌರವಿಸಲಾಯಿತು.