ಸಾರಾಂಶ
ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಜ್ಜಿಮುಟ್ಟದಲ್ಲಿರುವ ಸ. ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟು ಪುಸ್ತಕ ಪರಿಕರವನ್ನು ಉದಾರವಾಗಿ ನೀಡಲಾಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಸ್ಥಳೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಬುಧವಾರ ಅಜ್ಜಿಮುಟ್ಟದಲ್ಲಿರುವ ಸ. ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟು ಪುಸ್ತಕ ಪರಿಕರವನ್ನು ಉದಾರವಾಗಿ ನೀಡಲಾಯಿತು.ಈ ಸಂದರ್ಭ ಮುಖ್ಯ ಶಿಕ್ಷಕಿ ಪುಷ್ಪವತಿ, ನಾಪೋಕ್ಲು ಘಟಕದ ಶೌರ್ಯ ಮಾಸ್ಟರ್ ದಿವ್ಯ ಬಾಳೆಯಡ, ಸದಸ್ಯರಾದ ಶ್ಯಾಮಲಾ, ಚಂದ್ರಕಲಾ, ರಮ್ಯಾ,
ಶಂಕರ, ಶರವಣ ಜೊತೆಗೆ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದಿಂದ ಅಜ್ಜಿಮುಟ್ಟದ ಸ.ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟು ಪುಸ್ತಕ ಪರಿಕರವನ್ನು ಉದಾರವಾಗಿ ನೀಡಲಾಯಿತು.