• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸರು ಆರೋಗ್ಯ ಕಡೆ ಹೆಚ್ಚು ಗಮನವಹಿಸಿ
ಪುಣಜನೂರು ಗ್ರೀನ್ ಟೋಲ್ ಗೇಟ್ ಸ್ಥಳಾಂತರಕ್ಕೆ ಆಗ್ರಹ
ಪುರುಷರು ಮಹಿಳೆಯರ ವೇಷಧರಿಸಿ ಮಳೆಗಾಗಿ ಸಾಮೂಹಿಕ ಪ್ರಾಥನೆ
ಜನರು ಸ್ವಾವಲಂಬಿಯಾಗಿ ಬದುಕಲು ಗ್ಯಾರಂಟಿ ಸಹಕಾರಿ
ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ
ಸಾರ್ವಜನಿಕ ಗ್ರಂಥಾಲಯಕ್ಕೆ ಸೂಕ್ತ ಸ್ಥಳ ನೀಡಿ
ಡಿವೈಎಸ್ಪಿ ವಿರುದ್ಧ ಕಿರುಕುಳ ಆರೋಪ: ವೀಡಿಯೋ ಮಾಡಿ ಆತ್ಮಹತ್ಯೆ ಯತ್ನಸ್ವಿಡ್ಜರ್ಲೆಂಡ್‌ನಲ್ಲಿ ಮೊದಲು ಪ್ರಜಾಪ್ರಭುತ್ವ ಜಾರಿರೈತನ ಜಮೀನಿಗೆ ಅರಣ್ಯಾಧಿಕಾರಿ ಭೇಟಿ, ಪರಿಹಾರದ ಭರವಸೆಪರಿಹಾರ ಹಣ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ

ಇನ್ನಷ್ಟು ಸುದ್ದಿ

ಕುಟುಂಬದಲ್ಲಿ ಹಿರಿಯರನ್ನು ಅಸಡ್ಡೆಯಿಂದ ನೋಡಬೇಡಿ
ಕುಟುಂಬದಲ್ಲಿ ಹಿರಿಯ ನಾಗರಿಕರನ್ನು ಅಸಡ್ಡೆಯಿಂದ ನೋಡದೆ ಗೌರವ, ಆದರಗಳಿಂದ ಕಾಣುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಅವರು ಸಲಹೆ ಮಾಡಿದರು.
ಗುರುಹಿರಿಯರಿಗೆ ಗೌರವ ನೀಡುವ ಮನೋಭಾವ ಎಲ್ಲರೂ ಬೆಳೆಸಿಕೊಳ್ಳಿ
ಶಿಕ್ಷಣ ತಜ್ಞ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಅಂಗವಾಗಿ ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕಿನ ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ, ಪ್ರಸ್ತುತ ಚಾಮರಾಜನಗರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಶಿಕ್ಷಕಿ ನಿರ್ಮಲಾ ಅವರನ್ನು ಕೋಡಿಮೋಳೆ ಗ್ರಾಮದ ಹಳೇ ವಿದ್ಯಾರ್ಥಿಗಳಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಪರಿಹಾರ ನೀಡದಿದ್ದರೆ ವಿಷ ಕುಡಿಯುತ್ತೇನೆ: ರೈತ ಪೆರಮಳ್‌
ತಾಲೂಕಿನ ಮಂಚಪುರ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕಾಡುಹಂದಿಗಳಿಂದ ನಾಶವಾದ ಹಿನ್ನೆಲೆ ಪರಿಹಾರ ನೀಡದಿದ್ದರೆ ವಿಷ ಕುಡಿಯುವುದಾಗಿ ರೈತ ಆಕ್ರೋಶಭರಿತವಾಗಿ ಹೇಳಿಕೆ ನೀಡಿದ್ದಾನೆ.
ಕುರಟ್ಟಿ ಹೊಸೂರಿನಲ್ಲಿ ಮುಂದುವರಿದ ಜಾನುವಾರು ಸಾವು
ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಚರ್ಮಗಂಟು ರೋಗಕ್ಕೆ ಜಾನುವಾರುಗಳ ಸರಣಿ ಸಾವು ಸಂಭವಿಸುತ್ತಿದ್ದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ.
2 ಕಾರು, 10 ಬೈಕ್, 83 ಗ್ರಾಂ ಚಿನ್ನಾಭರಣ ವಶ
ಚಾಮರಾಜನಗರ ಪಟ್ಟಣ ಠಾಣಾ ಹಾಗೂ ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ೨ ಕಾರು, ೧೦ ಬೈಕ್‌ಗಳು ಹಾಗೂ ೮೩ ಗ್ರಾಂ ಚಿನ್ನಾಭರಣ, ಎರಡುವರೆ ಲಕ್ಷ ರು.ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ತಿಳಿಸಿದರು.
ಸಮಾಜದಲ್ಲಿ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ: ಟಿ.ಜವರೇಗೌಡ
ನಿದ್ದೆ ಮಾಡುವಾಗ ಕಾಣುವ ಕನಸು ಕನಸಲ್ಲ. ನಿದ್ರೆ ಬರದಂತೆ ಮಾಡುವುದೇ ಕನಸು ಅದಕ್ಕಾಗಿಯೇ ಸಾಧನೆ ಮಾಡುವಂತಹ ದೊಡ್ಡ ಕನಸನ್ನು ಕಾಣಬೇಕು ಎಂಬುದು ಕಲಾಂ ಅವರ ಆಲೋಚನೆಯಾಗಿತ್ತು ಎಂದರು.
ಮಹದೇಶ್ವರ ವನ್ಯಧಾಮದಲ್ಲಿ ಹೆಣ್ಣಾನೆ ಸಾವು
ಹನೂರು ತಾಲೂಕಿನಲ್ಲಿ ವಿಷ ಪ್ರಸಾಣದಿಂದ ಹುಲಿಗಳು ಸಾವನ್ನಪ್ಪಿದ್ದು ,ಜೊತೆಗೆ ಆನೆ ಸೇರಿದಂತೆ ಹಲವಾರು ಪ್ರಾಣಿಗಳು ಅರಣ್ಯ ಪ್ರದೇಶದಲ್ಲಿ ಜೀವ ಕಳೆದುಕೊಳ್ಳುತ್ತಿವೆ.
ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತ ಪೂರ್ಣಗೊಳಿಸಿ: ಸಚಿವ ಕೆ. ವೆಂಕಟೇಶ್
ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ಆಭಿವೃದ್ಧಿ ಕಾಮಗಾರಿಗಳ ವಿವರ ಪಡೆದ ಜಿಲ್ಲಾ ಉಸ್ತುವಾರಿ ಸಚಿವ
ಕೋಡಹಳ್ಳಿ ಮಹದೇಶ್ವರ ದೇವಸ್ಥಾನ ಬಳಿ ಹುಲಿ ಪ್ರತ್ಯಕ್ಷ
ಗುಂಡ್ಲುಪೇಟೆ-ಶಿವಪುರ ರಸ್ತೆಯ ಕೋಡಹಳ್ಳಿ ಮಹದೇಶ್ವರ ದೇವಸ್ಥಾನ ಬಳಿ ಹುಲಿ ಹಾದು ಹೋಗುವಾಗ ಗೂಡ್ಸ್‌ ಆಟೋದ ಲೈಟ್‌ ಬೆಳಕಿನ ನಡುವೆ ರಸ್ತೆ ದಾಟಿದೆ, ಆಟೋದಲ್ಲಿದ್ದವರು ಕೆಲ ಕಾಲ ಅವಕ್ಕಾಗಿದ್ದಾರೆ.
ಪುತ್ತನಪುರ ಗ್ರಾಮ ಪಂಚಾಯಿತಿಗೆ ರೈತಸಂಘ ಮುತ್ತಿಗೆ
ಗ್ರಾಮ ಪಂಚಾಯಿತಿ ಕಚೇರಿಗೆ ಮುಂದೆ ಧರಣಿ ಆರಂಭಿಸಿದ ಪ್ರತಿಭಟನಾಕಾರರು ಗ್ರಾಪಂ ಆಡಳಿತ ಮಂಡಳಿ ಹಾಗೂ ಪಿಡಿಒ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved