• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ: ಡಾ. ಎಂ.ವಿ. ವೆಂಕಟೇಶ್
ಮಲೆ ಮಹದೇಶ್ವರ ಅಭಯಾರಣ್ಯ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಕೈ ಬಿಡಿ: ಶಾಸಕ ಮಂಜುನಾಥ್
ನಿರ್ಜೀವ ವಸ್ತುಗಳಲ್ಲೂ ಜೀವ ಕಂಡದ್ದು ಜೈನ ಧರ್ಮ: ಸುತ್ತೂರು ಶ್ರೀ
ವಿವಿಧತೆಯಲ್ಲಿ ಏಕತೆ ಸಾಧಿಸಿ ಸಹಬಾಳ್ವೆ ನಡೆಸುತ್ತಿರುವ ಕನ್ನಡಿಗರು: ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್
ಗಡಿ ಜಿಲ್ಲೆಯಾದರೂ ಕನ್ನಡವೇ ಸಾರ್ವಭೌಮ: ಶಾಸಕ ಕೃಷ್ಣಮೂರ್ತಿ
ಕನ್ನಡ ಭಾಷೆಗೆ ಧಕ್ಕೆಯಾದ್ರೆ ನಮ್ಮ ಜಿಲ್ಲೆಯಿಂದಲೇ ಮೊದಲ ಧ್ವನಿ: ಶಾಸಕ ಎ.ಆರ್. ಕೖಷ್ಣಮೂರ್ತಿ
ಸರ್ದಾರ್‌ ವಲ್ಲಭ ಭಾಯಿ ಪಟೇಲ್ ಆದರ್ಶ ಪಾಲಿಸಿಹಿಂದುಳಿದ ವರ್ಗದ ಧ್ವನಿ ಗಟ್ಟಿಗೊಳಿಸಲು ಕಾಂಗ್ರೆಸ್ ಬದ್ಧಗಂಡನ ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ, ₹50,000 ದಂಡಹುಲಿ ಓಡಾಟ ಸೆರೆ: ವಾಕ್ ಥ್ರೂ ಕೇಜ್ ಅಳವಡಿಕೆ

ಇನ್ನಷ್ಟು ಸುದ್ದಿ

ರಾಮೇಗೌಡಗೆ ಒಲಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಕಾಡು ಜಾತಿಯ ಸಸ್ಯ ಸಂರಕ್ಷಕ ತಾಲೂಕಿನ ಬಿಳಿಗಿರಿರಂಗನಬೆಟ್ಟದ ಸೋಲಿಗ ಜನಾಂಗದ ರಾಮೇಗೌಡ (47) ಅವರು ಈ ಬಾರಿ ಪರಿಸರ ವಿಭಾಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ನಿಯಮ ಉಲ್ಲಂಘನೆ ಮಾಂಬಳ್ಳೀಲಿ ಗ್ರಾಮಸಭೆ ರದ್ದು
ತಾಲೂಕಿನ ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆಯಬೇಕಿದ್ದ ನರೇಗಾ ಹಾಗೂ 15ನೇ ಹಣಕಾಸು ಯೋಜನೆಯ ಗ್ರಾಮಸಭೆಯು ಗ್ರಾಪಂ ಅಧ್ಯಕ್ಷ, ಕೆಲ ಸದಸ್ಯರಿಗೆ ಮಾಹಿತಿ ಇಲ್ಲದೆ, ನೋಡಲ್ ಅಧಿಕಾರಿ ಗೈರಿನಲ್ಲಿ ನಡೆಯುತ್ತಿತ್ತು. ನಿಯಮಗಳ ಉಲ್ಲಂಘನೆ ಮಾಡಲಾಗಿದೆ ಹಾಗಾಗಿ ಇದನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ಸಭೆ ರದ್ದುಗೊಂಡಿತು.
ರಕ್ತದಾನ ಮಾಡಿ ಜೀವ ಕಾಪಾಡಲು ಮುಂದಾಗಿ
ದಾನಗಳಲ್ಲೆ ಶ್ರೇಷ್ಠ ಹಾಗೂ ಅತ್ಯಂತ ಪವಿತ್ರ ದಾನ ರಕ್ತದಾನವಾಗಿದೆ. ಈಹಿ ನ್ನೆಲೆ ಪ್ರತಿಯೊಬ್ಬರು ರಕ್ತದಾನಕ್ಕೆ ಮುಂದಾಗುವ ಮೂಕ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಯಲಕ್ಷ್ಮಿ ಹೇಳಿದರು.
ಹಿರಿಯ ನಾಗರಿಕರ ಸಬಲೀಕರಣಕ್ಕೆ ಹಲವು ಯೋಜನೆ
ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ವೃದ್ದಾಪ್ಯ ವೇತನ, ವಿಧವಾ ವೇತನ, ರಿಯಾಯಿತಿ ದರದಲ್ಲಿ ಬಸ್ ಪ್ರಯಾಣ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರವು ಜಾರಿಗೊಳಿಸಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಗ್ರಾಮೀಣರ ಆದಾಯ ವೃದ್ಧಿಗೆ ಮತ್ಸ್ಯ ಸಂಜೀವಿನಿ ಯೋಜನೆ
ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಹೆಚ್ಚುವರಿ ಜೀವನೋಪಾಯ ಅವಕಾಶ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ಪರಿಣಾಮವಾಗಿ ಗ್ರಾಮೀಣ ಕುಟುಂಬಗಳ ಆದಾಯವನ್ನು ವೃದ್ಧಿಗೊಳಿಸುವುದು ಮತ್ಸ್ಯ ಸಂಜೀವಿನಿ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.
ಸಿದ್ದರಾಮಯ್ಯ ಮಾತಿನ ದಾಟಿ ಸಿಎಂ ಸ್ಥಾನಕ್ಕೆ ಯೋಗ್ಯತೆ ತರಲ್ಲ: ಜಗದೀಶ ಶೆಟ್ಟರ್
ಜಾತಿ ಸಮೀಕ್ಷೆ ಹೆಸರಿನಲ್ಲಿ ವಿವಿಧ ಜನಾಂಗಗಳನ್ನು ವಿಭಜಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ,
ನಾಡು, ನುಡಿ ರಕ್ಷಣೆಗೆ ಸಂಘಟನೆ ಮುಂದು
ನಾಡಗೀತೆ ರಚನೆ ಮಾಡಿ, ೧೦೦ ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಅದರ್ಶ ಶಾಲೆಯ ಮಕ್ಕಳು ಸಾಮೂಹಿಕವಾಗಿ ನಾಡಗೀತೆಯನ್ನು ಹಾಡಲಿದ್ದಾರೆ. ಈ ಎಲ್ಲಾ ಮಕ್ಕಳ ಕೈಯಲ್ಲಿ ನಾಡ ಧ್ವಜ ಇರಬೇಕೆಂಬ ಉದ್ದೇಶದಿಂದ ಜಿಲ್ಲಾ ಕನ್ನಡ ಸಂಘದಿಂದ ೨೫೦ ಕನ್ನಡ ಧ್ವಜಗಳನ್ನು ಕೊಡುಗೆಯಾಗಿ ನೀಡಲಾಯಿತು
ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಕೈಜೋಡಿಸಿ
ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಎಲ್ಲರೂ ಸಮಯಕ್ಕೆ ಸರಿಯಾಗಿ ಹಾಜರಾಗುವ ಮೂಲಕ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ಮಾಡಬೇಕು ಎಂದು ಶಾಸಕ ಎಂ .ಆರ್. ಮಂಜುನಾಥ್ ತಿಳಿಸಿದರು.
ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿ ಸಮಸ್ಯೆ ನಿವಾರಣೆಗೆ ಆದ್ಯತೆ
ತಾಲೂಕಿನ ಅಗರ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು, ಕುಡಿಯುವ ನೀರು, ಬೀದಿ ದೀಪ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಲಾಗುವುದು ಎಂದು ಅಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟಾಚಲ ತಿಳಿಸಿದರು.
ಒತ್ತುವರಿ ಮಾಡಿಕೊಂಡಿದ್ದ ಜಮೀನು ತೆರುವಿಗೆ ಗಡಿ ಗುರುತು
ಪಟ್ಟಣದ ಗೋಪಾಲ್ ನಾಯ್ಡು ಎಂಬವವರು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಜಮೀನು ತೆರವು ಮಾಡುವಂತೆ ಪಟ್ಟಣ ಪಂಚಾಯಿತಿ ಸದಸ್ಯ ಸುದೇಶ್ ತಹಸೀಲ್ದಾರ್‌ ದೂರು ನೀಡಿದ ಹಿನ್ನೆಲೆ ಸರ್ವೆ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಗಡಿ ಗುರುತಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 458
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved