• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ತಿಗಾಗಿ ಪ್ರಮೋದಾದೇವಿ ಪತ್ರ : ಚಾ.ನಗರದ ಗ್ರಾಮಸ್ಥರಿಗೆ ಭೀತಿ! ಜನರಿಗೆ ಡೀಸಿ ಅಭಯ

ಜಿಲ್ಲೆಯ ವಿವಿಧೆಡೆ ಮೈಸೂರು ಮಹಾರಾಜರಿಗೆ ಸೇರಿದ ಸುಮಾರು 4000 ಎಕರೆಗೂ ಅಧಿಕ ಆಸ್ತಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದ ಬೆನ್ನಲ್ಲೇ ಹಲವು ಗ್ರಾಮಗಳು ಜನರು ಆಸ್ತಿ ಕಳೆದುಕೊಳ್ಳುವ ಭಯದಲ್ಲಿ ವಿಚಲಿತರಾಗಿದ್ದಾರೆ.

ಡಿಡಿಪಿಐಗೆ ಮತ್ತೆ ಸಂಕಷ್ಟ: ಮಾನ್ಯತೆ ನವೀಕರಣ ದೂರು
ಕೊಳ್ಳೇಗಾಲದ ಫೇಕ್ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ, ತರಬೇತಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮತಿ ನೀಡಿ ವಿವಾದಕ್ಕೆ ಸಿಲುಕಿರುವ ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರಿಗೆ ಈಗ 113 ಶಾಲೆಗಳಿಗೆ ಮಾನ್ಯತೆ ನವೀಕರಣ ವಿಚಾರದಲ್ಲಿ ಇಲಾಖೆ ನಿಯಮ ಉಲ್ಲಂಘಸಿ ಕರ್ತವ್ಯ ಲೋಪ ಎಸಗುವ ಮೂಲಕ ಮತ್ತೊಂದು ಸಂಕಷ್ಟ ಎದುರಿಸುವಂತಾಗಿದೆ.
ಅದ್ಧೂರಿ ಬಸವ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅಧ್ಯಕ್ಷತೆಯಲ್ಲಿ ಹಾಗೂ ಕಾಡಾ ಅಧ್ಯಕ್ಷ ಮರಿಸ್ವಾಮಿ ಮತ್ತು ಇನ್ನಿತರ ಮುಖಂಡರ ಸಮ್ಮುಖದಲ್ಲಿ ಬಸವ ಜಯಂತಿ ಆಚರಣೆ ಪೂರ್ವಭಾವಿ ಸಭೆ ನಡೆಯಿತು.
ಗೋಪಾಲಸ್ವಾಮಿ ಬೆಟ್ಟದಲ್ಲಿ ಅಕ್ರಮ ಕೇರಳ ಸಿನಿಮಾ ಶೂಟಿಂಗ್‌: ಜಿಲ್ಲಾಧಿಕಾರಿಗೆ ದೂರು!
ಗೋಪಾಲಸ್ವಾಮಿ ಬೆಟ್ಟದಲ್ಲಿ ಅಕ್ರಮವಾಗಿ ಚಿತ್ರೀಕರಣ ನಡೆಸಿರುವ ಬಗ್ಗೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಡೀಸಿಗೆ ರೈತಸಂಘ ದೂರು ಸಲ್ಲಿಸಿದೆ.
ಕೂಲಿ ಕಾರ್ಮಿಕ ಪುತ್ರಿಯ ಸಾಧನೆ: ಗ್ರಾಮಸ್ಥರಿಂದ ಮೆಚ್ಚುಗೆ, ಸನ್ಮಾನ
ಹನೂರು ತಾಲೂಕಿನ ದಿನ್ನಳ್ಳಿ ಗ್ರಾಮದ ವಿದ್ಯಾರ್ಥಿನಿ ಅಶ್ವಿನಿ ಕಲಾ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಸಮುದಾಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಂಭ್ರಮದ ಉರೂಸ್: ಶಾಸಕ ಎಆರ್‌ಕೆ ಭಾಗಿ
ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಗುರುವಾರ ರಾತ್ರಿ ಹಜರತ್ ಖ್ವಾಜ ದಿಲ್‌ಬರ್ ಷಾ ವಲಿ ಉರೂಸ್‌ಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಎಚ್.ವಿ. ಚಂದ್ರು, ಜೆ.ಶಕೀಲ್ ಅಹಮ್ಮದ್, ಅನ್ಸರ್ ಬೇಗ್ ಸೇರಿದಂತೆ ಅನೇಕರು ಇದ್ದರು.
ಆಸ್ತಿ ಖಾತೆಗೆ ಪ್ರಮೋದಾದೇವಿ ಪತ್ರ: ಗ್ರಾಮಸ್ಥರಲ್ಲಿ ಭೀತಿ
ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ, ಅಟ್ಟಗುಳಿಪುರ ಸುತ್ತಮುತ್ತಲಿನ ಆಸ್ತಿಗಾಗಿ ಪ್ರಮೋದಾದೇವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಸಿನಿಮಾ ಚಿತ್ರೀಕರಣ: ಅನುಮತಿ ಕೊಟ್ಟವರನ್ನು ಅಮಾನತು ಮಾಡಿ
ಯಾವುದೇ ಕಾರಣಕ್ಕೂ ಬಂಡಿಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಬೇಡ, ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲೆಯಾಳಂ ಚಿತ್ರೀಕರಣಕ್ಕೆ ಅನುಮತಿ ಕೊಟ್ಟವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಂಕ್ ಹಣ ದುರ್ಬಳಕೆ ಮಾಡಿಕೊಂಡಿಲ್ಲ: ನೌಕರ ಸ್ಪಷ್ಟನೆ
ಹಿರಿಯ ಸಹಕಾರಿ ಅಧಕಾರಿಗಳಿಗೆ ಚಿನ್ನಸ್ವಾಮಿ ತನಗೆ ಅನ್ಯಾಯವಾಗಿದೆ ಎಂದು ನೀಡಿರುವ ದೂರು ಪ್ರತಿ.
ಭೀಮನಗರದಲ್ಲಿ ಇಂದಿನಿಂದ 4 ದಿನ ಅಂಬೇಡ್ಕರ್ ಹಬ್ಬ
ಕೊಳ್ಳೇಗಾಲದ ಪ್ರವಾಸಿ ಮಂದಿರದಲ್ಲಿ 4 ದಿನಗಳ ಅಂಬೇಡ್ಕರ್ ಜಯಂತಿ ಆಚರಣೆ ಸಂಬಂಧ ಕಾರ್ಯಕ್ರಮದ ಪತ್ರಿಕೆಯನ್ನು ದೊಡ್ಡ ಯಜಮಾನ ಚಿಕ್ಕಮಾಳಿಗೆ ಪ್ರದರ್ಶಿಸಿದರು. ನಟರಾಜಮಾಳಿಗೆ, ನಿಂಪು ರಾಜೇಶ್, ಸಿದ್ದಾರ್ಥ್, ವರದರಾಜು, ನಟರಾಜು, ಇನ್ನಿತರರಿದ್ದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved