• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೩ ಕೋಟಿ ವೆಚ್ಚದಲ್ಲಿ ಮಹಿಳಾ ವಿದ್ಯಾರ್ಥಿನಿಲಯಕ್ಕೆ ಭೂಪೂಜೆ
ರಾವ್‌ಬಹುದ್ದೂರ್ ಧರ್ಮ ಪ್ರವರ್ತಕ ಗುಬ್ಬಿ ತೋಟಪ್ಪನವರ ವೀರಶೈವ ಲಿಂಗಾಯತ ಮಹಿಳಾ ಉಚಿತ ವಿದ್ಯಾರ್ಥಿನಿಲಯ ನೂತನ ಕಟ್ಟಡ ಸುಮಾರು ೩ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಈ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ ಶನಿವಾರ ಸುತ್ತೂರುಶ್ರೀ ಹಾಗೂ ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಡೆಯಲಿದೆ.
ಫ್ಯಾಕ್ಸ್‌ಗೆ ನೂತನ ಅಧ್ಯಕ್ಷರಾಗಿ ರಮೇಶ್ ಆಯ್ಕೆ
ಕೊಳ್ಳೇಗಾಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ರಮೇಶ ಅವಿರೋಧ ಆಯ್ಕೆಯಾದರು. ಉಪಾಧ್ಯಕ್ಷ ಶೇಖರ್, ಕಾರ್ಯನಿರ್ವಹಣಾಧಿಕಾರಿ ನಾಗರಾಜು, ಬಸವರಾಜು, ಮಹದೇವಸ್ವಾಮಿ, ಬಸವರಾಜು, ಲೋಕೇಶ್, ಅನ್ನಪೂರ್ಣ ಇನ್ನಿತರರಿದ್ದರು.
ಬಿಜೆಪಿ ಮುಖಂಡ ನಾಗರಾಜು, ಕುಮಾರ್ ಕಾಂಗ್ರೆಸ್ ಸೇರ್ಪಡೆ
ಎಲ್ಲೇಮಾಳ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಿಜೆಪಿ ಮುಖಂಡ ನಾಗರಾಜು ಹಾಗೂ ಕುಮಾರ್ ಮಾಜಿ ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಮಲೇರಿಯಾ ಮುಕ್ತಗೊಳಿಸಲು ಎಲ್ಲರ ಪಾತ್ರ ಮುಖ್ಯ
ಚಾಮರಾಜನಗರದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಂಬರ್‌ ಚಾಲನೆ ನೀಡಿ ಮಾತನಾಡಿದರು.
ಅರಣ್ಯಾಧಿಕಾರಿಗಳ ಆಗಮನಕ್ಕೆ ರೈತರ ಮನವಿ
ಹನೂರು ತಾಲೂಕಿನ ಬಿಆರ್‌ಟಿ ವ್ಯಾಪ್ತಿಯ ವಲಯ ಅರಣ್ಯ ಅಧಿಕಾರಿ ಕಚೇರಿಗೆ ರೈತ ಸಂಘಟನೆ ಭೇಟಿ ನೀಡಿ ಕಾಡಾನೆಗಳು ರೈತರ ಜಮೀನಿಗೆ ಬರದಂತೆ ತಡೆಗಟ್ಟಲು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಒತ್ತಾಯಿಸಿದರು.
ಪೆಟ್ರೋಲ್‌ಕ್ಯಾನ್‌ ತಂದು ಆತ್ಮಹತ್ಯಗೆ ಯತ್ನ!
ಆಸ್ತಿ ತಿದ್ದುಪಡಿ ದಾಖಲೆ ನೀಡದೇ ಇರುವ ಬಗ್ಗೆ ಪೆಟ್ರೋಲ್‌ಕ್ಯಾನ್ ಜೊತೆ ಬಂದ ವ್ಯಕ್ತಿಗೆ ಒಂದು ಗಂಟೆಯಲ್ಲಿ ಆಸ್ತಿ ಪತ್ರ ನೀಡಿ ಪಟ್ಟಣ ಪಂಚಾಯಿತಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಬುದ್ಧ ಪೂರ್ಣಿಮೆ ನಿಮಿತ್ತ ರೋಗಿಗಳಿಗೆ ಹಣ್ಣು ವಿತರಣೆ
ಯಳಂದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಬುದ್ಧ ಸಪ್ತಾಹದ ಅಂಗವಾಗಿ ಮಹಾವನ ಎಜುಕೇಷನ್, ಚಾರಿಟಬಲ್ ಟ್ರಸ್ಟ್ ವತಿಯಿಂದ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಮಾಡಲಾಯಿತು.
ಜ್ಞಾನದ ಬೆಳಕು ಚೆಲ್ಲಿದ ಶಂಕರಾಚಾರ್ಯ
ಚಾಮರಾಜನಗರದ ಜಿಲ್ಲಾ ರಂಗಮಂದಿರದಲ್ಲಿ ‘ಆದಿಗುರು ಶ್ರೀ ಶಂಕರಚಾರ್ಯ’ ಅವರ ಜಯಂತಿ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಸುರೇಶ್‌ ಉದ್ಘಾಟಿಸಿದರು.
ಸರ್ಕಾರಿ ಜಾಗದಲ್ಲೇ ಮೇಕೆ ಶೆಡ್ಡು: ನೋಟಿಸ್
ಹನೂರು ತಾಲೂಕು ಪ್ರಜಾಸೌಧ ನಿರ್ಮಾಣ ಮಾಡುವ ಸ್ಥಳದ ಕೂಗಳತೆ ದೂರದ ಸರ್ಕಾರಿ ಜಮೀನಿಲ್ಲಿ ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿರುವುದು.
ಮಾಡ್ರಹಳ್ಳಿ ನಿರ್ವಾಣೇಶ್ವರ ಶಾಲೆ ಮುಚ್ಚಿದರೆ ಕ್ರಿಮಿನಲ್‌ ಕೇಸು
ಮಾಡ್ರಹಳ್ಳಿ ಶ್ರೀ ನಿರ್ವಾಣೇಶ್ವರ ಹಿರಿಯ ಪ್ರಾಥಮಿಕ ಶಾಲೆಗೆ ಡಿಡಿಪಿಐ ರಾಮಚಂದ್ರರಾಜೇ ಅರಸ್‌ ಭೇಟಿ ನೀಡಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 461
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved