ಜಿಲ್ಲೆಯ ವಿವಿಧೆಡೆ ಮೈಸೂರು ಮಹಾರಾಜರಿಗೆ ಸೇರಿದ ಸುಮಾರು 4000 ಎಕರೆಗೂ ಅಧಿಕ ಆಸ್ತಿಯನ್ನು ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದ ಬೆನ್ನಲ್ಲೇ ಹಲವು ಗ್ರಾಮಗಳು ಜನರು ಆಸ್ತಿ ಕಳೆದುಕೊಳ್ಳುವ ಭಯದಲ್ಲಿ ವಿಚಲಿತರಾಗಿದ್ದಾರೆ.