• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಠ್ಯೇತರ ಚಟುವಟಿಕೆಗಳು ಅತಿ ಮುಖ್ಯ: ಮೋನಾರೋತ್
ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಹಬ್ಬ ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಮೋನಾ ರೋತ್ ಉದ್ಘಾಟಿಸಿದರು.
ಇ-ಖಾತಾ ಗೊಂದಲದ ಪ್ರಶ್ನೆಗಳಿಗೆಪೌರಾಡಳಿತ ನಿರ್ದೇಶನಾಲಯ ಉತ್ತರ!
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ರಿಜಿಸ್ಟರ್‌ನಲ್ಲಿ ದಾಖಲಾದ ಆಸ್ತಿಗಳಿಗೆ ತೆರಿಗೆ ವಿಧಿಸಬೇಕೇ ಅಥವಾ ದಂಡ ವಿಧಿಸಬೇಕೇ ಎಂಬ ಜನ ಸಾಮಾನ್ಯರ ಪ್ರಶ್ನೆಗಳಿಗೆ ಪೌರಾಡಳಿತ ನಿರ್ದೇಶಕನಾಲಯ ಕೆಲ ಸಲಹೆಗಳನ್ನು ಸಾರ್ವಜನಿಕರಿಗೆ ನೀಡಿದೆ.
ಮಲೇರಿಯಾ ಮುಕ್ತ ಜಿಲ್ಲೆಯಾಗಿ ಘೋಷಣೆಯೊಂದೇ ಬಾಕಿ
ಗುಂಡ್ಲುಪೇಟೆಯಲ್ಲಿ ಮಲೇರಿಯಾ ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ ಚಾಲನೆ ನೀಡಿದರು.
ಪಾಕಿಸ್ತಾನಿ ಪ್ರಜೆಗಳನ್ನು ದೇಶದಿಂದ ಗಡಿಪಾರು ಮಾಡಿ
ಅಕ್ರಮವಾಗಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಗಳನ್ನು ಈ ಕೂಡಲೇ ಅವರ ದೇಶಕ್ಕೆ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ನಾಡು-ನುಡಿಗೆ ನಾಲ್ವಡಿ ಒಡೆಯರ್ ಕೊಡುಗೆ ಅಪಾರ
ಯಳಂದೂರು ಸೊಸೈಟಿ ಬೀದಿಯಲ್ಲಿರುವ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಸೋಮವಾರ ಕಸಾಪ ಸಂಸ್ಥಾಪಕರ ದಿನಾಚರಣೆ ಹಾಗೂ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ನೆರೆದಿದ್ದ ಮುಖಂಡರು ಪುಷ್ಪಾರ್ಚನೆ ನೆರವೇರಿಸಿದರು.
ನೀಲಗಾರರ ಪರಂಪರೆಗೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಲಿ
ಚಾಮರಾಜನಗರದಲ್ಲಿ ಡಾ.ಮಹದೇವಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಆರ್‌ಐ, ವಿಎಯಿಂದಲೇ ಸುಳ್ಳು ಮಾಹಿತಿ ಬೆಳಕಿಗೆ
ನೌಕರ ನಾಗರಾಜು ಶಾಲಾ ದಾಖಲಾತಿಯಲ್ಲಿನ ಜಾತಿ ಕಾಲಂನಲ್ಲಿನ ಜಾತಿ ಮರೆಮಾಚಿ ಅವು ಎಸ್ಟಿ ನಾಯಕ, ಪರಿವಾರ ಎಂದು ಸರಕಾರಕ್ಕೆ, ತಹಸೀಲ್ದಾರ್‌ಗೆ ಸುಳ್ಳು ವರದಿ ಸಲ್ಲಿಸಿರುವ ಆರ್‌ಐ ಮತ್ತು ವಿಎ ಲಿಖಿತ ವರದಿ ಪ್ರತಿ.
ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಲು ಕ್ರಮವಹಿಸಿ
ಯಳಂದೂರು ಭಗೀರಥ ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನಸ್ತೋಮ.
ಒಳ ಮೀಸಲಾತಿಗೆ ನಡೆಯುತ್ತಿರುವ ಸಮೀಕ್ಷೆ ಪಾರದರ್ಶಕವಾಗಿರಲಿ
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ನಂಜುಂಡೇಗೌಡ ಮಾತನಾಡಿದರು.
ಹೆಬ್ಬಸೂರು ಗ್ರಾಪಂ ಉಪಾಧ್ಯಕ್ಷರಾಗಿ ಮಧು ಆಯ್ಕೆ
ಚಾಮರಾಜನಗರ ತಾಲೂಕಿನ ಹೆಬ್ಬಸೂರು ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಚ್.ಎಂ. ಮಧು ಅವಿರೋಧ ಆಯ್ಕೆಯಾದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 461
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved