• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರ ಬಂಧನ
ತಾಲೂಕಿನ ಮಹದೇಶ್ವರ ಬೆಟ್ಟದ ಸಮೀಪ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮಹದೇಶ್ವರಬೆಟ್ಟದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೌಕರರ ಸಂಘದ ನಿರ್ದೇಶಕರ ವಿರುದ್ಧ ಶಿಕ್ಷಕರ ಸಂಘದವರಿಂದ ದೂರು
ಕೊಳ್ಳೇಗಾಲ ತಾಲೂಕಿನ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮತ್ತು ಬಿಇಒ ಕಚೇರಿಯಲ್ಲಿ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ದಿವಾಕರ್ ವಿರುದ್ಧ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಿಬ್ಬರು ಜಂಟಿ ನಿರ್ದೇಶಕರಿಗೆ ದೂರು ನೀಡಿ ಪತ್ರ ಬರೆದ ಹಿನ್ನೆಲೆ ಸರ್ಕಾರಿ ನೌಕರರ ಸಂಘದಲ್ಲಿ ದೂರು ನೀಡಿದವರ ವಿರುದ್ಧ ಅಪಸ್ವರ ತಾರಕಕ್ಕೇರಿದ್ದು ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿದೆ.
ಕೆಸ್ತೂರು ಗ್ರಾಮದಲ್ಲಿ ಮಂಟೇಸ್ವಾಮಿ ಕಂಡಾಯ ಮೆರವಣಿಗೆ
: ತಾಲೂಕಿನ ಕೆಸ್ತೂರು ಗ್ರಾಮದ ಆದಿಜಾಂಬರವರ ಬಡಾವಣೆಯಲ್ಲಿ ಕುರುಬನ ಕಟ್ಟೆ ಕಂಡಾಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಎರಡು ವರುಷಕ್ಕೊಮ್ಮೆ ಆದಿಜಾಂಬವರ ಬಡಾವಣೆಯಲ್ಲಿ ಕುರುಬನ ಕಟ್ಟೆಯ ಚೆನ್ನಯ್ಯ, ಲಿಂಗಯ್ಯರವರ ಕಂಡಾಯವನ್ನು ತರಿಸಿ ಹಬ್ಬವನ್ನು ಆಚರಿಸಲಾಗುತ್ತದೆ.
ನಾಡಬಂದೂಕು ಸಮೇತ ವ್ಯಕ್ತಿ ಬಂಧನ
ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಅಕ್ರಮ ನಾಡಬಂದೂಕು ಸಮೇತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಭೀಮನಗರದಲ್ಲಿ 4 ದಿನ ಅಂಬೇಡ್ಕರ್ ಜಯಂತಿ
ಪಟ್ಟಣದ ಭೀಮನಗರದಲ್ಲಿ ಡಾ.ಅಂಬೇಡ್ಕರ್ ಜಯಂತಿಯನ್ನು ನಾಲ್ಕು ದಿನಗಳ ಕಾಲ ವಿಶೇಷ ಹಾಗೂ ವಿಭಿನ್ನವಾಗಿ ಭೀಮನಗರದ ಕುಲಸ್ಥರು, ಮುಖಂಡರು, ಯಜಮಾನರು, ತಾಲೂಕಿನ ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಗ್ರಾಮಗಳ ಸಮಾಜದ ನಾಯಕರ ಸಹಕಾರದೊಂದಿಗೆ ಆಚರಿಸಲು ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜಗಜೀವನ್ ರಾಂ ಜಯಂತಿ ಆಚರಿಸದೇ ನಿರ್ಲಕ್ಷ್ಯ
ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಬಾಬು ಜಗಜೀವನ್ ರಾಂ ಜಯಂತಿಯನ್ನು ಆಚರಣೆ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ ಎಂದು ಬಾಬು ಜಗಜೀವನ್ ರಾಂ ಯುವಕ ಸಂಘದಿಂದ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ಷಮಾಪಣೆ ಕೇಳಿದ ಬಳಿಕ ಜಯಂತಿಯನ್ನು ಆಚರಿಸಲಾಯಿತು .
ಬಾಬೂಜಿ ದೂರದೃಷ್ಟಿಯಿಂದ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಡಾ.ಬಾಬುಜಗಜೀವನ ರಾಂ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಂಡೀಪುರ ರಾತ್ರಿ ಸಂಚಾರ 10 ಗಂಟೆ ತನಕ ವಿಸ್ತರಿಸಿ : ಮಂಗಲ ಸೀಮೆಯ ಜನರ ಮನವಿ
ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಸಿಎಫ್‌ ಕಚೇರಿಗೆ ದೂರು ಸಲ್ಲಿಸಲು ತೆರಳುತ್ತಿರುವುದು.
ಮಹದೇಶ್ವರ ಬೆಟ್ಟದಲ್ಲಿ ಒಳಮೀಸಲಾತಿ ಕ್ರಾಂತಿಕಾರಿ ರಥಯಾತ್ರೆಗೆ ಚಾಲನೆ
ಮಲೆಮಹದೇಶ್ವರ ಬೆಟ್ಟದಲ್ಲಿ ಶನಿವಾರ ವಿಚಾರವಾದಿ ಭಾಸ್ಕರ್ ಪ್ರಸಾದ್ ಹಾಗೂ ವಕೀಲ ಅರುಣ್ ಕುಮಾರ್ ನೇತೃತ್ವದಲ್ಲಿ ಪೌರಕಾರ್ಮಿಕ ಮಹಿಳೆಯರಿಂದ ಒಳಮೀಸಲಾತಿ ಕ್ರಾಂತಿಕಾರಿ ರಥಯಾತ್ರೆಗೆ ಚಾಲನೆ ನೀಡಲಾಯಿತು.
೫೦ ವರ್ಷಗಳ ಸುದೀರ್ಘ ಆಡಳಿತ ನಡೆಸಿದ್ದ ಬಾಬೂಜಿ
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ ೧೧೮ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಬಾಬೂಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved