• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಜಗಜೀವನರಾಮ್‌ರವರ 118ನೇ ಜನ್ಮ ದಿನಾಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏ. 5 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಳ್ಳೆಗಾಲದಲ್ಲೂ ಭುಗಿಲೆದ್ದ ಸ್ಮಾರ್ಟ್ ಮೀಟರ್‌ ವಿರೋಧಿ ಪ್ರತಿಭಟನೆ
ಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸುವಂತೆ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಪಶುವೈದ್ಯರ ಮೇಲೆ ಕ್ರಮಕ್ಕೆ ಆಗ್ರಹ
ತಾಲೂಕಿನ ಹಂಗಳ ಗ್ರಾಮದ ಕೊಟ್ಟಿಗೆ ರಾಜಪ್ಪಗೆ ಸೇರಿದ ಹಸು ಕಾಡುಪ್ರಾಣಿಯಿಂದ ದಾಳಿಗೊಳಗಾದಾಗ ಚಿಕಿತ್ಸೆಗೆ ಹಂಗಳ ಪಶು ಅಸ್ಪತ್ರೆ ವೈದ್ಯರಿಗೆ ಕರೆ ಮಾಡಿದರೆ ಕರೆ ಸ್ವೀಕರಿಸಲಿಲ್ಲ.
ಕೇರಳ ರಸ್ತೆಯ ರಾತ್ರಿ ಸಂಚಾರ ತೆರವು: 6 ಕ್ಕೆ ಪಾದಯಾತ್ರೆ
ಗುಂಡ್ಲುಪೇಟೆ: ಕೇರಳ ರಸ್ತೆಯ ರಾತ್ರಿ ಸಂಚಾರ ತೆರವು ಪ್ರಯತ್ನ ಖಂಡಿಸಿ ಏ. 6 ರಂದು ಪರಿಸರ ಪ್ರೇಮಿಗಳು, ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಅರಿಶಿನ ಬೆಳೆಗಾರರ ಒಕ್ಕೂಟದ ನಾಗಾರ್ಜುನ್‌ ಹೇಳಿದರು.
ಕೆ.ನಂದೀಶ್‌ ಬೇಗೂರು ಫ್ಯಾಕ್ಸ್‌ಗೆ ನೂತನ ಅಧ್ಯಕ್ಷ
ತಾಲೂಕಿನ ಬೇಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕಾಂಗ್ರೆಸ್‌ ಮುಖಂಡರಾದ ಅರೇಪುರ ಕೆ.ನಂದೀಶ್‌, ಉಪಾಧ್ಯಕ್ಷರಾಗಿ ಸದಾಶಿವಮೂರ್ತಿ ಅವಿರೋಧವಾಗಿ ಆಯ್ಕೆಯಾದರು.
ಗುಂಡ್ಲುಪೇಟೆ ಪಟ್ಟಣ, ಬಂಡೀಪುರ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆ
ಗುರುವಾರ ಸಂಜೆ ಗುಂಡ್ಲುಪೇಟೆ ಪಟ್ಟಣ, ಬಂಡೀಪುರ ಗೋಪಾಲಸ್ವಾಮಿ ಬೆಟ್ಟ ಸೇರಿದಂತೆ ತಾಲೂಕಿನ ಹಲವು ಕಡೆ ಮಳೆ ಬಿದ್ದಿದ್ದು, ಬಿಸಿಲಿನ ಬೇಗೆಗೆ ಕೆಲ ಕಾಲ ಮಳೆ ಕೂಲ್‌ ಮಾಡಿದೆ.
ಜಾನುವಾರುಗಳ ಮೇವಿಗೆ ನಾಡಬಾಂಬ್ ಇಡುತ್ತಿದ್ದ ಐವರು ಆರೋಪಿಗಳ ಸೆರೆ
ಜಮೀನುಗಳಲ್ಲಿ ಮೇವು ಮೇಯಲು ತೆರಳುತ್ತಿದ್ದ ಜಾನುವಾರುಗಳ ಮೇವಿಗೆ ನಾಡಬಾಂಬ್ ಇಡುತ್ತಿದ್ದ ಐವರು ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಿಡಿಗೇಡಿಗಳ ಕೃತ್ಯ, ಸಿಡಿಮದ್ದಿಗೆ ಕರಡಿ ಬಲಿ
ತಾಲೂಕಿನ ತೆಳ್ಳನೂರು ಗ್ರಾಮದ ಅರಣ್ಯ ಪ್ರದೇಶದ ಸಮೀಪದಲ್ಲಿ ಸುಮಾರು ಐದಾರು ವರ್ಷದ ಗಂಡು ಕರಡಿಯೊಂದು ಕಿಡಿಗೇಡಿಗಳು ಇರಿಸಿದ್ದ ಸಿಡಿಮದ್ದು ಸೇವಿಸಿ ಸಾವಿಗೀಡಾಗಿರುವ ದುರಂತ ಘಟನೆ ಜರುಗಿದೆ.
ಹಾಲು ಉತ್ಪಾದಕರಿಗೆ ಹೆಚ್ಚಳ ಮಾಡಿರುವ 4 ರು. ಜೊತೆಗೆ ಹಿಂದೆ ಇಳಿಸಿದ್ದ 2 ರು. ಅನ್ನು ಸೇರಿಸಿ ನೀಡಲು ಆಗ್ರಹ
ಹಾಲು ಉತ್ಪಾದಕರಿಗೆ ಹೆಚ್ಚಳ ಮಾಡಿರುವ 4 ರು. ಜೊತೆಗೆ ಹಿಂದೆ ಇಳಿಸಿದ್ದ 2 ರು. ಅನ್ನು ಸೇರಿಸಿ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘ-ಕರ್ನಾ ಟಕ ಪ್ರದೇಶ ದಕ್ಷಿಣ ಪ್ರಾಂತದ ಅಧ್ಯಕ್ಷ ಹಾಡ್ಯ ರಮೇಶ್‌ ರಾಜು ಆಗ್ರಹಿಸಿದರು.
ಡಿಡಿಪಿಐ ನಿಯಮ ಮೀರಿ ಒಪ್ಪಿಗೆ ಪ್ರಕರಣ: ಆಯುಕ್ತರಿಗೆ ವರದಿ ಸಲ್ಲಿಕೆ
ಡಿಡಿಪಿಐ ರಾಮಚಂದ್ರರಾಜೇ ಅರಸ್ ಅವರು ಸರ್ಕಾರ ಮತ್ತು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ನಿಯಮ ಮೀರಿ ಅಬ್ದುಲ್ ಕಲಾಂ ಸಂಸ್ಥೆಗೆ ಯೋಗ ಮತ್ತು ಗಣಕಯಂತ್ರ ತರಬೇತಿಗೆ ಫಲಾನುಭವಿಗಳ ನೇಮಕಕ್ಕೆ ಅನುಮತಿ ನೀಡಿದ ಪರಿಣಾಮ ನೂರಾರು ಮಂದಿ ಬಡ ರೈತಾಪಿ, ಹಿಂದುಳಿದ ವರ್ಗಗಳ ಮಕ್ಕಳು ಉದ್ಯೋಗದ ಆಸೆಗಾಗಿ ನಂಬಿ ಲಕ್ಷಾಂತರ ಲಂಚ ನೀಡಿ ಹಣ ಕಳೆದುಕೊಂಡು ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟ ಪ್ರಕರಣದ ಸುದೀರ್ಘ ವರದಿಯನ್ನು ಮೈಸೂರಿನ ವಿಭಾಗೀಯ ಜಂಟಿ ನಿರ್ದೇಶಕ ಪಾಂಡುರಂಗರವರು ಆಯುಕ್ತರಿಗೆ ಗುರುವಾರ ಸಲ್ಲಿಸಿದ್ದಾರೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved