• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋ ಪೂಜೆ ಮೂಲಕ ಕಾಲು ಬಾಯಿ ಲಸಿಕಾ ಅಭಿಯಾನಕ್ಕೆ ಚಾಲನೆ
ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯು ೭ನೇ ಸುತ್ತಿನ ಕಾಲು ಬಾಯಿ ಜ್ವರ ಹಾಗು ಚರ್ಮ ಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ ಆರಂಭಿಸಿದ್ದು, ಕಾಲು ಬಾಯಿ ಮುಕ್ತ ಮಾಡಲು ಮುಂದಾಗಬೇಕು, ಇದಕ್ಕೆ ರೈತರು ಸಹಕರಿಸಬೇಕು .
ಮಲ್ಟಿ ಪರ್ಪಸ್‌ ಸೆಂಟರ್‌ ಕಟ್ಟಡಕ್ಕೆ ಸಂಸದ ಬೋಸ್, ಶಾಸಕ ಗಣೇಶ್‌ ಗುದ್ದಲಿ ಪೂಜೆ
ಪ್ರಧಾನ ಮಂತ್ರಿ ಜನ್‌ ಜಾತೀಯ ಆದಿವಾಸಿ ನ್ಯಾಯ ಮಹಾ ಅಭಿಯಾನ ಯೋಜನೆಯಡಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಸಂಸದರು ತಿಳಿಸಿದರು.
ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ರಮೇಶ್, ಮಹದೇವಸ್ವಾಮಿ, ಶೀಲಾ ಮರು ಆಯ್ಕೆ
ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಮಾಜಿ ಉಪಾಧ್ಯಕ್ಷೆ ಶೀಲಾ, ಹಿಂದಿನ ಅವಧಿಯ ನಿರ್ದೇಶಕರಾದ ಮಧುವನಹಳ್ಳಿ ರಮೇಶ್ 2ನೇ ಅವಧಿಗೆ ಆಯ್ಕೆಯಾಗಿದ್ದಾರೆ. ಶೀಲ ಅವರು ಅವಿರೋಧ ಆಯ್ಕೆಯಾದರೆ, ಮಹದೇವಸ್ವಾಮಿ ಮತ್ತು ರಮೇಶ್ ಅವರು ಹೆಚ್ಚು ಮತಗಳಿಸಿ ಜಯಗಳಿಸಿದ್ದಾರೆ.
ಮಾದಕ ದ್ರವ್ಯ ಸೇವನೆ ಅಪಾಯಕಾರಿ: ನ್ಯಾಯಾಧೀಶ ಶ್ರೀಕಾಂತ್ ಸಲಹೆ
ಮಾದಕ ದ್ರವ್ಯ ಸೇವಿಸುವುದರಿಂದ ಉಂಟಾಗುವ ದೀರ್ಘಕಾಲೀನ ಸಮಸ್ಯೆಗಳು ಹದಿಹರೆಯದವರ ಜೀವನದ ವಿವಿಧ ಅಂಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತವೆ.
ಕ್ಷುಲ್ಲಕ ಕಾರಣದಿಂದ ಬಾಲಕನೋರ್ವ ನೇಣಿಗೆ ಶರಣು
ಪ್ರಜ್ವಲ್ ತನ್ನ ಸಂಬಂಧಿಕರ ಮಗುವಾದ ಅಭಿಷೇಕ್ ಜೊತೆ ಆಟವಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಆ ಮಗುವಿನ ಕಾಲಿಗೆ ಪೆಟ್ಟಾಗಿತ್ತು. ಈ ವೇಳೆ ಮಗುವಿನ ಪೋಷಕರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ಅಂಬೇಡ್ಕರ್ ಎಲ್ಲಾ ವರ್ಗಕ್ಕೂ ಮೀಸಲಾತಿ ನೀಡಿದ ಮಹಾಪುರುಷ: ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯ
ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿ, ಇಂದು ಮೀಸಲಾತಿಯನ್ನು ಕಲ್ಪಿಸಿಕೊಡದಿದ್ದರೆ ನಾವು ನಿಂತು ಮಾತನಾಡಲು ಸಹ ಸಾಧ್ಯವಾಗುತ್ತಿರಲಿಲ್ಲ. ಅವರು ಕೊಟ್ಟ ಸಂವಿಧಾನದಡಿಯಲ್ಲಿ ನಾನು ಶಾಸಕನಾಗಿದ್ದೇನೆ. ಹೀಗಾಗಿ ಅವರ ಜಯಂತಿಯನ್ನು ಆಚರಣೆ ಮಾಡುವ ಜೊತೆಗೆ ತತ್ವ, ಅದರ್ಶಗಳನ್ನು ಪಾಲನೆ ಮಾಡಬೇಕಾಗಿದೆ.
ಅಕ್ರಮ ಅಕ್ಕಿ ಸಾಗಾಣೆ; ಗೂಡ್ಸ್ ಆಟೋ ಸಮೇತ ಇಬ್ಬರ ಬಂಧನ
ಇವರಿಬ್ಬರೂ ಗೂಡ್ಸ್ ಆಟೋದಲ್ಲಿ ೨೯ ಪ್ಲಾಸ್ಟಿಕ್ ಚೀಲಗಳಲ್ಲಿ ೧,೫೭೦ ಕೆಜಿ ಅಕ್ಕಿ ತುಂಬಿಕೊಂಡು ಇದರ ಮೇಲೆ ಗುಜರಿ ವಸ್ತುಗಳನ್ನು ಹಾಕಿಕೊಂಡು ಅನುಮಾನ ಬಾರದ ಹಾಗೆ ಮದ್ದೂರು ಗ್ರಾಮದಿಂದ ಯಳಂದೂರು ಕಡೆಗೆ ಬರುತ್ತಿದ್ದರು.
ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ : ಅಧ್ಯಕ್ಷ ಎಚ್.ವಿ.ಚಂದ್ರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಮಹರ್ಷಿಗಳ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು.
ಚಾಮರಾಜನಗರಕ್ಕೆ ತಂಪೆರೆದ ಮಳೆರಾಯ
ಬಿಸಿಲು, ಧಗೆಯಿಂದ ಬಸವಳಿದಿದ್ದ ನಗರದ ಜನತೆಗೆ ಕೊನೆಗೂ ಮಳೆ ಸಿಂಚನ ಮುದ ನೀಡಿತು.
ಮನೆಯೊಳಗೆ ನುಗ್ಗಿ ಜೀವ ಉಳಿಸಿಕೊಂಡ ಜಿಂಕೆ
ಬೀದಿ ನಾಯಿಗಳ ಹಾವಳಿಗೆ ಸಿಲುಕ ಬೇಕಿದ್ದ ಜಿಂಕೆಯೊಂದು ಮನೆಯೊಳಗೆ ನುಗ್ಗಿ ಜೀವ ಉಳಿಸಿಕೊಂಡ ಪ್ರಸಂಗ ತಾಲೂಕಿನ ಕುರುಬರಹುಂಡಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 461
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved