• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕಸ್ಮಿಕ ಬೆಂಕಿ : ಬಾಳೆ ಬೆಳೆಗೆ ಹಾನಿ
ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಬಾಳೆ ಬೆಳೆ ಸುಟ್ಟು ಬೆಳೆ ನಷ್ಟವಾಗಿರುವ ಘಟನೆ ಬಂಡಳ್ಳಿ ಗ್ರಾಮದಲ್ಲಿ ಜರುಗಿದೆ.ತಾಲೂಕಿನ ಬಂಡಳ್ಳಿ ಗ್ರಾಮದ ಶಿವಮ್ಮ ಎಂಬುವವರಿಗೆ ಸೇರಿದ ಬಾಳೆ ಫಸಲಿಗೆ ಜಮೀನಿನಲ್ಲಿ ಬೆಂಕಿ ಬಿದ್ದು, ಬಾಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರುಪಾಯಿ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಉಸ್ತುವಾರಿ ಸಚಿವ ವೆಂಕಟೇಶ್
ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕುಡಿಯುವ ನೀರಿನ ತೊಂದರೆ ಕಂಡುಬಂದಲ್ಲಿ ತಕ್ಷಣವೇ ಪರಿಹರಿಸಿ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾರು, ಟಿಟಿ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು
ಕಾರೊಂದು ಎದುರು ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್‌ (ಟಿಟಿ) ಗೆ ಮುಖಾಮುಖಿ ಡಿಕ್ಕಿ ಹೊಡೆದು ಕಾರಲ್ಲಿದ್ದ ಇಬ್ಬರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಟಿಟಿ ಚಾಲಕನ ಕಾಲು ತುಂಡಾಗಿದ್ದು, ೧೦ ಮಂದಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕಲಾಂ ಸಂಸ್ಧೆ ಭ್ರಷ್ಟಾಚಾರ: ಶಾಸಕ ಎಆರ್‌ಕೆ ಪ್ರಶ್ನೆಗೆ ಡಿಡಿಪಿಐ ತಬ್ಬಿಬ್ಬು
ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಫೌಂಡೇಷನ್‌ ಮೂಲಕ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಗಣಕಯಂತ್ರ ಮತ್ತು ಕಂಪ್ಯೂಟರ್‌ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿ ಕರ್ತವ್ಯ ಲೋಪವೆಸಗಿರುವ ಡಿಡಿಪಿಐ ಅವರನ್ನು ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಎಳೆಎಳೆಯಾಗಿ ತರಾಟೆಗೆ ತೆಗೆದುಕೊಂಡರು.
ಯತ್ನಾಳ್‌ ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿಯಬೇಕು: ಅಮ್ಮನಪುರ ಮಲ್ಲೇಶ್ ಮನವಿ
ಬಸನಗೌಡ ಯತ್ನಾಳ್‌ ಅವರು ಹೊಸ ಪಕ್ಷ ಕಟ್ಟುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಬಿಜೆಪಿ ಮುಖಂಡ ಅಮ್ಮನಪುರ ಮಲ್ಲೇಶ್ ಮನವಿ ಮಾಡಿದರು.
ರಂಜಾನ್‌ ಪ್ರಯುಕ್ತ ಮುಸ್ಲಿಮರಿಗೆ ಆಹಾರ ಕಿಟ್ ವಿತರಣೆ
ಮುಸ್ಲಿಂ ಸಮಾಜದ ಪವಿತ್ರ ಹಬ್ಬ ಎಂದೇ ಖ್ಯಾತವಾದ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಕೊಳ್ಳೇಗಾಲ ಮತ್ತು ಯಳಂದೂರು ತಾಲೂಕಿನ ನೊಂದಾಯಿತ ಬಡಜನರಿಗೆ ಆಹಾರ ಕಿಟ್ ಅನ್ನು ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿ ವಿತರಿಸಿದರು.
ಮುಸ್ಲಿಂ ಬಾಂಧವರಿಂದ ಸಂಭ್ರಮದ ರಂಜಾನ್
ಮುಸ್ಲಿಂರ ಪವಿತ್ರ ಹಬ್ಬ ರಂಜಾನ್ ನಿಮಿತ್ತವಾಗಿ ಗುರುವಾರ ಹೊರವಲಯದ ಈದ್ಗಾ ಮೈದಾನಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು.
ಮಾದೇಶ್ವರ ಬೆಟ್ಟದಲ್ಲಿ ಚಂದ್ರಮಾನ ಯುಗಾದಿ ಮಹಾ ರಥೋತ್ಸವ
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಂದ್ರಮಾನ ಯುಗಾದಿ ಹಬ್ಬದ ಸಂಭ್ರಮದ ಮಹಾ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ನರ್ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರದಾನ
ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋದನಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವತಿಯಿಂದ ೨೦೨೦-೨೧ ನೇ ಸಾಲಿನ ಬಿಎಸ್ಸಿ ನರ್ಸಿಂಗ್ ವಿಧ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ ಮತ್ತು ವಚನ ಸ್ವಿಕಾರ ಕಾರ್ಯಕ್ರಮವು ಸಿಮ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಗುಂಡ್ಲುಪೇಟೆಯಲ್ಲಿ ಸಡಗರದ ರಂಜಾನ್‌ ಆಚರಣೆ
ಮುಸ್ಲಿಮರ ಪವಿತ್ರ ರಂಜಾನ್ ಹಬ್ಬದ ಸಂಕೇತವಾದ ಶಾಂತಿ, ಭ್ರಾತೃತ್ವ, ಭಾವೈಕ್ಯತೆಯ ಅಂಗವಾಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಮುಸ್ಲಿಂ ಭಾಂದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 440
  • next >
Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved